crossorigin="anonymous"> ಕೊನೆಗೂ ಶಿರೂರು ಮಠಕ್ಕೆ ಪೀಠಾಧಿಪತಿ : ಸೋದೆ ಮಠದ ಶ್ರೀಗಳ ತಾಕತ್ತು ಮೆಚ್ಚಲೇಬೇಕು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊನೆಗೂ ಶಿರೂರು ಮಠಕ್ಕೆ ಪೀಠಾಧಿಪತಿ : ಸೋದೆ ಮಠದ ಶ್ರೀಗಳ ತಾಕತ್ತು ಮೆಚ್ಚಲೇಬೇಕು

Radhakrishna Anegundi by Radhakrishna Anegundi
21-04-21, 8 : 55 pm
in ರಾಜ್ಯ
sode shiruru
Share on FacebookShare on TwitterWhatsAppTelegram

ಉಡುಪಿ : ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ನೂತನ ಪೀಠಾಧಿಪತಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಅವರನ್ನು ನೇಮಿಸಲಾಗಿದೆ.

ಶೀರೂರು ಮಠದ ಲಕ್ಷ್ಮೀವರ ತೀರ್ಥರು ಸಂಶಯಾಸ್ಪದ ರೀತಿಯಲ್ಲಿ ತೀರಿಕೊಂಡ ಎರಡು ವರ್ಷ ಒಂಭತ್ತು ತಿಂಗಳ ಬಳಿಕ ಶಿರೂರಿನ ದ್ವಂದ ಮಠವಾಗಿರುವ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥರು ನೂತನ ಪೀಠಾಧಿಪತಿಯ ಹೆಸರು ಘೋಷಿಸಿದ್ದು ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠದಲ್ಲಿ ಮೇ 11ರಿಂದ 14ರವರೆಗೆ ಶಿಷ್ಯ ಸ್ವೀಕಾರದ ವಿಧಿ ವಿಧಾನಗಳು ಜರುಗಲಿವೆ.

Saralattaya With Soda Swamyji ts

ಅನಿರುದ್ಧ್ ಸರಳತ್ತಾಯ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಕುಟುಂಬದ 16 ವರ್ಷದ ವಟುವಾಗಿದ್ದು, ಉಡುಪಿಯ ವಿದ್ಯೋದಯ ಪ್ರೌಢಶಾಲೆಯಲ್ಲಿ SSLC ಕಲಿತಿದ್ದಾರೆ.

ಇದನ್ನೂ ಓದಿ : ಉಡುಪಿಯ ಅಷ್ಟಮಠದಲ್ಲಿ ಮತ್ತೆ ಶುರುವಾಯ್ತು ಜಗಳ –ಮಠವೆಂದರೆ ಅದೇನೂ ಕುಟುಂಬದ ಆಸ್ತಿಯೇ..?

ಅನಿರುದ್ಧ್ ಸರಳತ್ತಾಯ ಸೋದೆ ಮಠದ ಪ್ರಧಾನ ವೈದಿಕರಲ್ಲಿ ಒಬ್ಬರಾದ ಉದಯ ಸರಳತ್ತಾಯರ ಪುತ್ರನಾಗಿದ್ದಾರೆ. ಮಠದ ವೈದಿಕರ ಪುತ್ರ ಅನ್ನುವ ಕಾರಣಕ್ಕಾಗಿ ಈ ಆಯ್ಕೆ ನಡೆದಿಲ್ಲ. ಬದಲಾಗಿ  16 ವರ್ಷದ ಅನಿರುದ್ಧ್ ಸರಳತ್ತಾಯ ಜಾತಕದಲ್ಲಿ ಸನ್ಯಾಸ ಯೋಗ ಇರುವುದನ್ನು ಗಮನಿಸಿ ನೇಮಿಸಲಾಗಿದೆ.

Saralattaya shiroor Family 1

ಇನ್ನು ಪುತ್ರನ ಸಂನ್ಯಾಸ ಸ್ವೀಕಾರದ ಬಗ್ಗೆ ಮಾತನಾಡಿರುವ ಉದಯ ಸರಳತ್ತಾಯ ಅವನಿಗೆ ಸನ್ಯಾಸಿಯಾಗುವ ಯೋಗವಿದ್ದ ಕಾರಣದಿಂದಲೇ ಆತ ಹಿಂದೆಯೆ ಸನ್ಯಾಸಿಯಾಗುವ ಆಸೆ ವ್ಯಕ್ತಪಡಿಸಿದ್ದ ಅಂದಿದ್ದಾರೆ.

ಇನ್ನು ಶಿರೂರು ಮಠದ ಲಕ್ಷ್ಮೀವರ ತೀರ್ಥರು ತೀರಿಕೊಂಡ ಸಂದರ್ಭದಲ್ಲಿ ಹಲವು ಗೊಂದಲಗಳಿತ್ತು. ಶಿರೂರು ಮಠದೊಳಗೆ ನೂರಾರು ಸಮಸ್ಯೆಗಳಿತ್ತು. ಆಸ್ತಿ ವಿವಾದಗಳಿತ್ತು. ಹಾಗಂತ ಇದೀಗ ಎಲ್ಲವೂ ಮುಗಿದಿಲ್ಲ. ನ್ಯಾಯಾಲಯದಲ್ಲಿ ಕೆಲ ಪ್ರಕರಣಗಳೂ ಇನ್ನೂ ನಡೆಯುತ್ತಿದೆ.  ಎಲ್ಲವನ್ನೂ ನಿಭಾಯಿಸಿರುವ ವಿಶ್ವವಲ್ಲಭ ತೀರ್ಥರು ಶಿರೂರು ಮಠಕ್ಕೆ ನೂತನ ಪೀಠಾಧಿಪತಿಯನ್ನು ಆಯ್ಕೆ ಮಾಡುವ ಗಟ್ಟಿ ನಿರ್ಧಾರ ಕೈಗೊಂಡಿದ್ದಾರೆ.ನಾಳೆ ಮತ್ತಷ್ಟು ತಲೆನೋವು ಬರಲಿದೆ ಅನ್ನುವುದು ಅವರಿಗೂ ಗೊತ್ತಿದ್ದೂ ಈ ಕಾರ್ಯ ಮಾಡಿದ್ದಾರೆ ಅಂದ್ರೆ ಅವರ ಧೈರ್ಯವನ್ನು ಮೆಚ್ಚಲೇಬೇಕು.

Saralattaya
Tags: ಅನಿರುದ್ಧ್ ಸರಳತ್ತಾಯ
Share50TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್