crossorigin="anonymous"> ಶವದೊಂದಿಗೆ ಚಲಿಸುತ್ತಿದ್ದ ಮೆಟಾಡೋರ್ ಡಿಕ್ಕಿ : 18 ಮಂದಿ ಸಾವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶವದೊಂದಿಗೆ ಚಲಿಸುತ್ತಿದ್ದ ಮೆಟಾಡೋರ್ ಡಿಕ್ಕಿ : 18 ಮಂದಿ ಸಾವು

Radhakrishna Anegundi by Radhakrishna Anegundi
28-11-21, 12 : 05 pm
in ಕ್ರೈಮ್
18-dead-5-injured-in-road-accident-in-west-bengals-nadi
Share on FacebookShare on TwitterWhatsAppTelegram

ಶವಸಂಸ್ಕಾರ ಸಲುವಾಗಿ ಪ್ರಯಾಣಿಕರನ್ನು ಮತ್ತು ಶವವನ್ನು ಹೊತ್ತು ಸಾಗುತ್ತಿದ್ದ ಮೆಟಾಡೋರ್ ಮತ್ತು ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿ 18 ಮಂದಿ ಮೃತಪಟ್ಟ ದಾರುಣ ಘಟನೆ ಪಶ್ಚಿಮ ಬಂಗಾಳದ ನಾಡಿಯಾದ ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಈ ದುರ್ಘಟನೆಯಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶನಿವಾರ ತಡರಾತ್ರಿ 12 ಗಂಟೆಯ ಸುಮಾರಿಗೆ ನಾಡಿಯಾ ಜಿಲ್ಲೆಯ ಫುಲ್ಬರಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರೆಲ್ಲರೂ ಮೆಟಾಡೋರ್ ಪ್ರಯಾಣಿಕರೆಂದು ಗೊತ್ತಾಗಿದೆ. ಸಂಬಂಧಿ ಮಹಿಳೆಯ ಶವವನ್ನು ಅಂತ್ಯಸಂಸ್ಕಾರಕ್ಕೆಂದು ಮೆಟಾಡೋರ್​ ಇವರು ತೆಗೆದುಕೊಂಡು ಹೋಗುತ್ತಿದ್ದರು.

ಅತೀಯಾದ ಮಂಜು ಮತ್ತು ವಾಹನದ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

accident wb1

ಅನೈತಿಕ ಸಂಬಂಧದ ಕಾರಣಕ್ಕೆ ಪತ್ನಿಯೊಂದಿಗೆ ಜಗಳ : ಗಂಟಲು ಕೊಯ್ದುಕೊಂಡ ವ್ಯಕ್ತಿ

ನವದೆಹಲಿ : ಅನೈತಿಕ ಸಂಬಂಧದ ವಿಚಾರದಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಏರಲಾರಂಭಿಸಿದೆ. ಮದುವೆಯಾದ ಬಳಿಕ ಮಕ್ಕಳೊಂದಿಗೆ ಸಂಸಾರ ನಡೆಸುವುದನ್ನು ಬಿಟ್ಟು ಪಕ್ಕದ ಮನೆಯವರೊಂದಿಗೆ ಸರಸಕ್ಕೆ ಹೋಗಿ ಎಡವಟ್ಟುಗಳಾಗುತ್ತಿದೆ.

ಹೀಗೆ ತನ್ನ ಅನೈತಿಕ ಸಂಬಂಧ ವಿಚಾರ ಪತ್ನಿಗೆ ಗೊತ್ತಾದ ಕರ್ಮಕ್ಕೆ ವ್ಯಕ್ತಿಯೊಬ್ಬ ಗಂಟಲು ಕೊಯ್ದುಕೊಂಡ ಘಟನೆ ಗಾಜಿಯಾಬಾದ್‌ನ ನಂದಗ್ರಾಮ್ ನಡೆದಿದೆ. ಇಲ್ಲಿನ 30 ವರ್ಷದ ಓಂಪ್ರಕಾಶ್ ಎಂಬಾತ ಮೂರು ದಿನಗಳಿಂದ ಮನೆಗೆ ಬಂದಿರಲಿಲ್ಲ. ಈತ ನೆರೆ ಮನೆಯ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ಓಂಪ್ರಕಾಶ್ ಪತ್ನಿಗೆ ಗೊತ್ತಿತ್ತು.

 ಹೀಗಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಆಕೆ ಗಂಡನನ್ನು ಹುಡುಕಿಕೊಡಿ ಎಂದು ಮನವಿ ಮಾಡಿದ್ದಳು. ಅದರಂತ ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓಂಪ್ರಕಾಶ್ ಪತ್ತೆ ಹಚ್ಚಿ ಕರೆ ತಂದಿದ್ದಾರೆ. ಈ ವೇಳೆ ನಾನು ನನ್ನ ಹೆಂಡತಿಯೊಂದಿಗೆ ಇರಲಾರೆ ಎಂದು ಹೇಳುತ್ತಾ, ಬ್ಲೇಡ್ ನಿಂದ ಗಂಟಲನ್ನು ಸೀಳಿಕೊಂಡಿದ್ದಾನೆ.

ಸಂಸಾರ ಸರಿ ಮಾಡೋಣ ಎಂದು ಹೊರಟ ಪೊಲೀಸರಿಗೆ ಈ ಬೆಳವಣಿಗೆ ಆತಂಕ ತಂದಿದೆ. ಹೀಗಾಗಿ ಪೊಲೀಸರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Tags: accidentMAIN
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್