crossorigin="anonymous"> ಅಕ್ರಮ ಸಂಬಂಧದ ಬಗ್ಗೆ ಬುದ್ದಿಮಾತು ಹೇಳಿದ್ದಕ್ಕೆ ವ್ಯಕ್ತಿಯ ಕೊಲೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಕ್ರಮ ಸಂಬಂಧದ ಬಗ್ಗೆ ಬುದ್ದಿಮಾತು ಹೇಳಿದ್ದಕ್ಕೆ ವ್ಯಕ್ತಿಯ ಕೊಲೆ

ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧ ಎರಡು ಜೀವಗಳನ್ನು ಬಲಿ ಪಡೆದಿದ್ದು, ಒಬ್ಬನನ್ನು ಜೈಲು ಸೇರುವಂತೆ ಮಾಡಿದೆ.

Radhakrishna Anegundi by Radhakrishna Anegundi
07-11-21, 11 : 13 am
in ಕ್ರೈಮ್
illigal-relationship-exposed-costs-two-lives
Share on FacebookShare on TwitterWhatsAppTelegram
amritmahotsav

ಕೋಲಾರ : 21ರ ಯುವಕನಿಗೆ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಹಿರಿಯ ವ್ಯಕ್ತಿಯೊಬ್ಬರು ಬುದ್ದಿಮಾತು ಹೇಳಿದ್ದರು. ಇದರಿಂದ ಕೆರಳಿದ ಯುವಕ 51 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಪೂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇದೇ ಗ್ರಾಮದ ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ.

ಎರಡು ತಿಂಗಳ ಹಿಂದೆ ಪೂಗಾನಹಳ್ಳಿ ಗ್ರಾಮದ 21 ವರ್ಷದ ಯುವಕ ಅಭಿಷೇಕ್ ಅನ್ನುವನಿಗೆ ನಾರಾಯಣಸ್ವಾಮಿ ಬುದ್ದಿವಾದ ಹೇಳಿದ್ದರು. ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಹೀಗೆಲ್ಲಾ ಮಾಡಬಾರದು ಅಂದಿದ್ದರು. ನಾರಾಯಣಸ್ವಾಮಿ ಕಾರಣದಿಂದಲೇ ಅಕ್ರಮ ಸಂಬಂಧ ವಿಚಾರ ಮಹಿಳೆಯ ಗಂಡನಿಗೂ ಗೊತ್ತಾಗಿತ್ತು. ಇದಾದ ಬಳಿಕ ಆ ಮಹಿಳೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಕ್ರಿಮಿನಾಶಕ ಸೇವಿಸಿ ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಹಿಳೆ ಮೃತಳಾದ ಬಳಿಕ ಪಾಗಲ್ ಪ್ರೇಮಿಯಾಗಿದ್ದ ಅಭಿಷೇಕ್ ವಾಟ್ಸಾಪ್ ಸ್ಟೇಟಸ್ ನನ್ನು ಫೀಲಿಂಗ್ ಸಾಂಗ್ಸ್ ಹಾಕೋದು, ಬೆದರಿಕೆ ಸಂದೇಶ, ಅವರ ಕೆಲಸ ಅವರೇ ಮಾಡಿಕೊಳ್ಳಬೇಕು ಅನ್ನೋ ಸ್ಟೇಟಸ್ ಹಾಕುತ್ತಿದ್ದ.

ಈ ನಡುವೆ ಯುವಕನಿಗೆ ಮತ್ತೊಮ್ಮೆ ಬುದ್ದಿಮಾತು ಹೇಳಿದ್ದ ನಾರಾಯಣಸ್ವಾಮಿ, ನಿನ್ನ ಕಾರಣದಿಂದ ಅಮಾಯಕ ಹೆಣ್ಣಿನ ಜೀವ ಹೋಗಿದೆ, ಇನ್ನು ಮುಂದಾದರೂ ನೆಟ್ಟಗೆ ಬದುಕು ಅಂದಿದ್ದಾರೆ. ಇದರಿಂದ ಮತ್ತಷ್ಟು ವ್ಯಗ್ರಗೊಂಡಿದ್ದ ಅಭಿಷೇಕ್ ನಾರಾಯಣಸ್ವಾಮಿ ಕೊಲೆಗೆ ಹೊಂಚು ಹಾಕಿದ್ದ.

ನವೆಂಬರ್ 2 ರಂದು ಹುಲ್ಲು ತರಲು ತೋಟಕ್ಕೆ ಬೈಕ್‍ನಲ್ಲಿ ಹೊಗಿದ್ದ ನಾರಾಯಣಸ್ವಾಮಿ ಅವರನ್ನ ಹಿಂಬಾಲಿಸಿದ್ದ ಅಭಿಷೇಕ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ, ಮಚ್ಚಿನ ಏಟಿಗೆ ತಲೆ ಹಾಗೂ ದೇಹ ಪ್ರತ್ಯೇಕವಾಗಿತ್ತು. ಇದಾದ ಬಳಿಕ ತೋಟಕ್ಕೆ ಹೋದ ನಾರಾಯಣಸ್ವಾಮಿ ಬಾರದಿರುವುದನ್ನು ಕಂಡ ಮನೆಯವರು ತೋಟಕ್ಕೆ ಬಂದ್ರೆ ದೇಹ ರಕ್ತದ ಮಡುವಿನಲ್ಲಿತ್ತು. ಬಳಿಕ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದರು.

ಪ್ರಾಥಮಿಕ ವಿಚಾರಣೆ ಸಂದರ್ಭದಲ್ಲಿ ನಾರಾಯಣಸ್ವಾಮಿ ಅಭಿಷೇಕ್ ಗೆ ಬುದ್ದಿಮಾತು ಹೇಳಿದ ವಿಚಾರ ಗೊತ್ತಾಗಿತ್ತು. ಜೊತೆಗೆ ಅಭಿಷೇಕ್ ನಾಪತ್ತೆಯಾಗಿದ್ದ. ಹೀಗಾಗಿ ಎಚ್ಚೆತ್ತುಕೊಂಡ ಬೇತಮಂಗಲ ಪೊಲೀಸರು ಕೇವಲ 13 ಗಂಟೆಗಳಲ್ಲಿಯೇ ಅಭಿಷೇಕ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಾನೇ ಕೊಲೆ ಮಾಡಿದ್ದು ಅಂತಾ ಕೊಲೆಗೆ ಕಾರಣ ಬೇರೆ ಕೊಟ್ಟಿದ್ದಾನೆ.

Tags: MAINMurder
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್