crossorigin="anonymous"> ಬುದ್ದಿವಂತರ ಜಿಲ್ಲೆಯಲ್ಲಿ 6 ಪಿಯು ಕಾಲೇಜಿಗೆ ಬೀಗ : SSLC ಪಾಸ್ ಮಾಡಿದ ಅಷ್ಟೂ ವಿದ್ಯಾರ್ಥಿಗಳು ಎಲ್ಲಿ ಹೋದ್ರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬುದ್ದಿವಂತರ ಜಿಲ್ಲೆಯಲ್ಲಿ 6 ಪಿಯು ಕಾಲೇಜಿಗೆ ಬೀಗ : SSLC ಪಾಸ್ ಮಾಡಿದ ಅಷ್ಟೂ ವಿದ್ಯಾರ್ಥಿಗಳು ಎಲ್ಲಿ ಹೋದ್ರು

ಚೀನಾ ಹರಡಿದ ಕೊರೋನಾ ವೈರಸ್ ಹಲವರ ಬದುಕು ಮತ್ತು ಭವಿಷ್ಯವನ್ನು ಕಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸಕ್ಕೆ 6 ಪಿಯು ಕಾಲೇಜುಗಳೇ ಬೀಗ ಹಾಕಿಕೊಳ್ಳುವಂತಾಗಿದೆ.

Radhakrishna Anegundi by Radhakrishna Anegundi
25-11-21, 9 : 21 am
in ದಕ್ಷಿಣ ಕನ್ನಡ
6 pu college closed in mangalore dakshina kannada
Share on FacebookShare on TwitterWhatsAppTelegram

ಮಂಗಳೂರು : ಎರಡು ಅಲೆಗಳಲ್ಲಿ ಅಬ್ಬರಿಸಿದ ಮೇಡ್ ಇನ್ ಚೈನಾ ವೈರಸ್ ಹಲವು ಕ್ಷೇತ್ರಗಳಲ್ಲಿ ಅಲ್ಲೋಲ ಕಲ್ಲೋಲ ಮಾಡಿದೆ. ಅನೇಕರು ಉದ್ಯೋಗ ಕಳೆದುಕೊಂಡಿದ್ದು, ಭವಿಷ್ಯದ ಆತಂಕ ಇನ್ನೂ ಕರಗಿಲ್ಲ. ಅದೆಷ್ಟೋ ಮಂದಿ ಬೆಂಗಳೂರು ಬಿಟ್ಟು ಊರು ಸೇರಿ ಕೃಷಿ ಕಡೆ ಮುಖ ಮಾಡಿದ್ದಾರೆ.

ಈ ನಡುವೆ ಶಿಕ್ಷಣ ವ್ಯವಸ್ಥೆಯ ಮೇಲೂ ಇದು ಗಂಭೀರ ಪರಿಣಾಮ ಬೀರಿದ್ದು, ಕೇವಲ ಶೈಕ್ಷಣಿಕ ವರ್ಷಗಳು ಅಡಿಮೇಲಾಗಿದ್ದು ಮಾತ್ರವಲ್ಲದೆ ಶಿಕ್ಷಣ ಸಂಸ್ಥೆಗಳೇ ಉಸಿರಾಡಲು ಪರದಾಡುವಂತಾಗಿದೆ. ಖಾಸಗಿ ಶಾಲೆಗಳ ಫೀಸ್ ಹೊರೆ ತಡೆಯಲಾಗದೆ ಅನೇಕರು ಸರ್ಕಾರಿ ಶಾಲೆಯತ್ತ ಮುಖ ಮಾಡಿದ್ದಾರೆ.

ಇದೇ ಕಾರಣಕ್ಕಾಗಿ ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡದಲ್ಲಿ 16 ಪಿಯು ಕಾಲೇಜುಗಳು ಈ ಬಾರಿ ಒಂದೇ ಒಂದು ಹೊಸ ಆಡ್ಮಿಷನ್ ಪಡೆದುಕೊಂಡಿಲ್ಲ. ಈ ವರ್ಷ ದ್ವೀತಿಯ ಪಿಯು ವಿದ್ಯಾರ್ಥಿಗಳು ಹೊರಗೆ ಹೋದ್ರೆ ಈ ಕಾಲೇಜುಗಳು ಕೂಡಾ ಬಾಗಿಲು ಕೊಳ್ಳಬೇಕಾಗಿತ್ತದೆ. ಈ ಪೈಕಿ  6 ಪಿಯು ಕಾಲೇಜುಗಳು ಈಗಾಗಲೇ ಬಾಗಿಲು ಹಾಕಿವೆ. ಕಾಲೇಜು ನಡೆಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಪಿಯು ಇಲಾಖೆಗೆ ಲಿಖಿತವಾಗಿ ತಿಳಿಸಿದ್ದಾರೆ.

ಗಮನಾರ್ಹ ಅಂಶ ಅಂದ್ರೆ ಬಾಗಿಲು ಹಾಕಿದ  6 ಕಾಲೇಜುಗಳ ಪೈಕಿ ಮಂಗಳೂರು ನಗರದಲ್ಲಿ ಒಂದು ಕಾಲೇಜು ಹಾಗೂ ಉಳಿದಂತೆ ನಗರ ಹೊರವಲಯದ ಉಳ್ಳಾಲ, ನಡುಪದವು, ಅಡ್ಯಾರು ಕಿನ್ನಿಗೋಳಿ ಮತ್ತು ಉಪ್ಪಿನಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು.

ಅಚ್ಚರಿ ಅಂದ್ರೆ ಕೋರೋನಾ ಕಾರಣದಿಂದ sslcಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಹೀಗಾಗಿ ಖಾಸಗಿ ಪಿಯು ಕಾಲೇಜುಗಳು ತುಂಬಿ ತುಳುಕುತ್ತವೆ ಅನ್ನಲಾಗಿತ್ತು. ಆದರೆ ಕೆಲವೇ ಕೆಲವು ಸಾವಿರ ವಿದ್ಯಾರ್ಥಿಗಳು ಖಾಸಗಿ ಪಿಯುಸಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಬಹುತೇಕರು ಸರ್ಕಾರಿ ಪಿಯು ಕಾಲೇಜುಗಳತ್ತ ಮುಖ ಮಾಡಿದ್ದಾರೆ. ಮಾತ್ರವಲ್ಲದೆ ಇನ್ನು ಕೆಲವರು ವೃತ್ತಿಪರ ಕೋರ್ಸ್ ಗಳಿಗೆ ಆಸಕ್ತಿ ತೋರಿದ್ದಾರೆ.

Tags: educationMAIN
Share10TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್