crossorigin="anonymous"> ಕೊರೊನಾ ಅಬ್ಬರ – ಭಾರತದ ಕಾರ್ಯ ನೋಡಿ ತಮ್ಮ ದೇಶಕ್ಕೆ ಹಿಡಿ ಶಾಪ ಹಾಕುತ್ತಿರುವ ಪಾಕಿಸ್ತಾನಿಯರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೊನಾ ಅಬ್ಬರ – ಭಾರತದ ಕಾರ್ಯ ನೋಡಿ ತಮ್ಮ ದೇಶಕ್ಕೆ ಹಿಡಿ ಶಾಪ ಹಾಕುತ್ತಿರುವ ಪಾಕಿಸ್ತಾನಿಯರು

Radhakrishna Anegundi by Radhakrishna Anegundi
02-02-20, 12 : 51 pm
in ವಿದೇಶ
Share on FacebookShare on TwitterWhatsAppTelegram

ಚೀನಾದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಬಹುತೇಕ ನಗರಗಳು ಖಾಲಿ ಹೊಡೆಯುತ್ತಿದೆ. ಈ ನಡುವೆ ವುಹಾನ್ ನಲ್ಲಿರುವ ಭಾರತೀಯರನ್ನು ವಿಶೇಷ ವಿಮಾನದ ಮೂಲಕ ವಾಪಾಸ್ಸು ಕರೆ ತರಲಾಗಿದೆ.

ವುಹಾನ್ ನಗರದಿಂದ ಭಾರತೀಯರನ್ನು ಕರೆ ತರಲು ತೆರಳಿದ್ದ ಎರಡು ಏರ್ ಇಂಡಿಯಾ ವಿಮಾನಗಳು ಇದೀಗ ದೆಹಲಿಯಲ್ಲಿ ಲ್ಯಾಂಡ್ ಆಗಿದೆ. ಭಾರತೀಯರನ್ನು ಕರೆ ತರುವ ಸಲುವಾಗಿ ಭಾರತ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ರಾಯಭಾರ ಕಚೇರಿಯಲ್ಲಿ ಈ ಸಲುವಾಗಿ ಹಗಲು ರಾತ್ರಿ ಕೆಲಸ ಮಾಡಲಾಗಿತ್ತು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020200202140606″); document.getElementById(“div_6020200202140606”).appendChild(scpt);

ತನ್ನ ಪ್ರಜೆಗಳನ್ನು ರಕ್ಷಿಸಲು ಭಾರತ ಸರ್ಕಾರ ಇಷ್ಟೆಲ್ಲಾ ವ್ಯವಸ್ಥೆ ಮಾಡುತ್ತಿದ್ದರೂ, ಪಕ್ಕದ ರಾಷ್ಟ್ರ ಪಾಕಿಸ್ಥಾನ ತನ್ನ ಪ್ರಜೆಗಳನ್ನು ರಕ್ಷಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಪಾಕಿಸ್ಥಾನಕ್ಕೆ ಚೀನಾ ಸಿಕ್ಕಾಪಟ್ಟೆ ಆತ್ಮೀಯ ರಾಷ್ಟ್ರ. ಭಾರತದ ಮೇಲೆ ಕಾಲು ಕೆದರಿ ಜಗಳ ಮಾಡಲು ಪಾಕಿಸ್ತಾನದ ಬೆನ್ನಿಗೆ ನಿಂತಿರುವುದೇ ಪಾಕಿಸ್ತಾನ. ಹೀಗಾಗಿ ಚೀನಾ ಮತ್ತು ಪಾಕಿಸ್ತಾನದ ಒಗ್ಗಟ್ಟು ನಿರೂಪಿಸುವ ಸಲುವಾಗಿ ತಾನು ತನ್ನ ಪ್ರಜೆಗಳನ್ನು ಮರಳಿ ಕರೆತರುವುದಿಲ್ಲ ಎಂದು ಇಮ್ರಾನ್ ಖಾನ್ ಸರಕಾರ ಹೇಳಿದೆ.

corona1

ಅತ್ತ ಪಾಕ್ ಪ್ರಧಾನಿ ಈ ಹೇಳಿಕೆ ನೀಡುತ್ತಿದ್ದಂತೆ ವುಹಾನ್ ನಲ್ಲಿರುವ ಪಾಕಿಸ್ಥಾನಿ ವಿದ್ಯಾರ್ಥಿಗಳು ಸಿಡಿದೆದ್ದಿದಾರೆ.ಭಾರತೀಯ ವಿದ್ಯಾರ್ಥಿಗಳು ನಿರಾತಂಕವಾಗಿ ತವರಿಗೆ ಮರಳುವುದನ್ನು ಕಂಡು ತಮ್ಮನ್ನೂ ಕರೆಸಲು ವ್ಯವಸ್ಥೆ ಮಾಡುವಂತೆ ಪಾಕ್ ಸರ್ಕಾರಕ್ಕೆ ಕೋರುತ್ತಿದ್ದಾರೆ.

corona4

ಅಂತಹುದೇ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ” ಬಾಂಗ್ಲಾದೇಶಿಗಳನ್ನೂ ಕರೆಸಲಾಗುತ್ತಿದೆ. ಆದರೆ ನಾವು ಸತ್ತರೂ ನಮ್ಮನ್ನು ಪಾಕಿಸ್ಥಾನಕ್ಕೆ ಕರೆದುಕೊಂಡು ಹೋಗುವ ವ್ಯವಸ್ಥೆ ಇಲ್ಲ. ಪಾಕಿಸ್ಥಾನ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಪಾಕ್ ವಿದ್ಯಾರ್ಥಿಯೇ ಇಮ್ರಾನ್ ಸರ್ಕಾರಕ್ಕೆ ಉಗಿದಿದ್ದಾರೆ.

Pakistani student in Wuhan shows how Indian students are being evacuated by their govt. While Pakistanis are left there to die by the govt of Pakistan: pic.twitter.com/86LthXG593

— Naila Inayat (@nailainayat) February 1, 2020
https://twitter.com/Geeta_Mohan?ref_src=twsrc%5Etfw%7Ctwcamp%5Etweetembed%7Ctwterm%5E1223692657156771840&ref_url=https%3A%2F%2Fwww.kannadaprabha.com%2Fworld%2F2020%2Ffeb%2F02%2Fcoronavirus-learn-lesson-from-india-says-pakistan-students-in-china-411173.html

Another appeal by #Pakistani students in #Wuhan appeal to be evacuated…#CoronavirusOutbreak #coronavirus #WuhanOutbreak@ForeignOfficePk @MFA_China@CathayPak @pid_gov@ImranKhanPTI #NayaPakistan pic.twitter.com/QiYrZHokQP

— Geeta Mohan گیتا موہن गीता मोहन (@Geeta_Mohan) February 1, 2020
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್