crossorigin="anonymous"> ಕೊರೋನಾ ನಿಯಂತ್ರಿಸಲು ಇಲ್ಲದ ತರಾತುರಿ ಶಾಲೆ ಪ್ರಾರಂಭದ ಮೇಲ್ಯಾಕೆ ಸುರೇಶ್ ಕುಮಾರ್ ಅವರೇ…. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ನಿಯಂತ್ರಿಸಲು ಇಲ್ಲದ ತರಾತುರಿ ಶಾಲೆ ಪ್ರಾರಂಭದ ಮೇಲ್ಯಾಕೆ ಸುರೇಶ್ ಕುಮಾರ್ ಅವರೇ….

Radhakrishna Anegundi by Radhakrishna Anegundi
29-09-20, 4 : 13 pm
in ಟಾಪ್ ನ್ಯೂಸ್
suresh kuma
Share on FacebookShare on TwitterWhatsAppTelegram

ಕೊರೋನಾ ಅನ್ನುವ ಮಹಾಮಾರಿ ಬಂದ ಕಾರಣ ಅದಷ್ಟೋ ಮಂದಿಯ ಬದುಕು ಬೀದಿಗೆ ಬಿದ್ದಿದೆ. ಇದೇ ಮಹಾಮಾರಿಯ ಕಾರಣದಿಂದ ಕೆಲವರು ಸಿಕ್ಕಾಪಟ್ಟೆ ಕಾಸು ಹೊಡೆದಿದ್ದಾರೆ.

ಈ ನಡುವೆ ಕೊರೋನಾದೊಂದಿಗೆ ಜೀವಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಬೆನ್ನಲ್ಲೇ ಜನ ಅನಿವಾರ್ಯವಾಗಿ ರಸ್ತೆಗಿಳಿದಿದ್ದಾರೆ. ಒಂದ್ಸಲ ಕುಸಿದು ಹೋದ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾರೆ.

ಈ ನಡುವೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಾಲೆ ಪ್ರಾರಂಭಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಶಾಲೆ ಪ್ರಾರಂಭಿಸಿದ್ರೆ ಹೇಗೆ ಅನ್ನುವುದನ್ನು ನೋಡಲು ಡೋಸ್ ಗಳನ್ನು ಬೇರೆ ಕೊಡುತ್ತಿದ್ದಾರೆ.

ಈಗ ಶಾಲೆ ಪ್ರಾರಂಭಿಸಲು ಬೇಕಾದ ಅನಿವಾರ್ಯತೆ ಇದೆ ಅನ್ನುವುದನ್ನು ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕರ ಉದಾಹರಣೆ ಕೊಡುವ ಮೂಲಕ ಮನವೊಲಿಸಲು ಮುಂದಾಗಿದ್ದಾರೆ.

ಶಾಲೆಗಳು ತೆರೆದಿಲ್ಲ ಅಂದ್ರೆ ಬಾಲ್ಯ ವಿವಾಹ ಹೆಚ್ಚಾಗುತ್ತದೆ, ಶಾಲೆಗಳಿಲ್ಲದ ಕಾರಣ ಪೋಷಕರು ಮಕ್ಕಳನ್ನು ಕೂಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಅನ್ನುವುದು ಶಿಕ್ಷಣ ಸಚಿವ ಕಾಳಜಿ. ಇರಬಹುದು, ಅದನ್ನು ಅಲ್ಲಗಳೆಯುವಂತಿಲ್ಲ, ಹಾಗಂತ ಕೊರೋನಾ ಅನ್ನುವ ಮಹಾಮಾರಿ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಶಾಲೆ ತೆರೆಯುವುದು ಎಷ್ಟರ ಮಟ್ಟಿಗೆ ಸರಿ.

ಬಾಲಕಾರ್ಮಿಕ ಹಾಗೂ ಬಾಲ್ಯ ವಿವಾಹ ಸಮಸ್ಯೆ ನಿವಾರಣೆಗೆ ಶಾಲೆ ತೆರೆಯುವುದು ಬಿಟ್ರೆ ಬೇರೆ ಪರಿಹಾರವೇ ಇಲ್ಲವೇ. ಅದರ ಬಗ್ಗೆ ಚರ್ಚೆ ನಡೆಯಲಿ.

ಇನ್ನು ಶಾಲೆಗಳನ್ನು ಪ್ರಾರಂಭಿಸುವ ಕುರಿತಂತೆ ಶಾಸಕರ ಸಲಹೆ ಕೇಳಿರುವುದು ಈ ವರ್ಷದ ಜೋಕ್ ಅಂದರೆ ತಪ್ಪಿಲ್ಲ. ಅರೇ ಶಾಲೆಗಳನ್ನು ತೆರೆಯುವ ಕುರಿತಂತೆ ಪೋಷಕರು ನಿರ್ಧರಿಸಬೇಕು, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆಯೇ ಇಲ್ಲವೋ ಅನ್ನುವುದನ್ನು ಅವರು ಹೇಳಬೇಕು.
ಹೋಗ್ಲಿ ಈ ಶಾಸಕರಿಗೆ ಪತ್ರ ಬರೆಯುವ ಬದಲು ಮೊನ್ನೆ ಸದನದಲ್ಲೇ ವಿಷಯ ಪ್ರಸ್ತಾಪಿಸಬಹುದಿತ್ತು ತಾನೇ. ಕೆಲಸಕ್ಕೆ ಬಾರದ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಬದಲು ಮಕ್ಕಳ ಭವಿಷ್ಯದ ಬಗ್ಗೆಯಾದರೂ ಚರ್ಚೆ ನಡೆಸಬಹುದಿತ್ತು. ಒಂದಿಷ್ಟು ಬುದ್ದಿವಂತ ವಿಚಾರವಂತ ಶಾಸಕರು ಒಳ್ಳೆ ವಿಷಯಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದರು.

ಜೊತೆಗೆ ಅವರು ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುವಂತಹ ವಾತಾವರಣವನ್ನು ಶಿಕ್ಷಣ ಇಲಾಖೆ ನಿರ್ಮಿಸಬೇಕು. ಯಸ್ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ್ರೆ ಕೊರೋನಾ ಬರುವುದಿಲ್ಲ ಅನ್ನುವುದು ಅವರಿಗೆ ಖಾತರಿಯಾಗಬೇಕು. ಇನ್ನು ಶಾಸಕರಿಗೇನು, ಅವರ ಹೈಕಮಾಂಡ್ ನಿಲುವು ಏನಿರುತ್ತದೋ ಅದನ್ನು ಹೇಳುತ್ತಾರೆ. ಶಾಸಕರ ಅಭಿಪ್ರಾಯಕ್ಕೆ ಬೆಲೆ ಇರುತ್ತಿದ್ರೆ ನಾವು ಎಲ್ಲೋ ಇರುತ್ತಿದೆವು.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್