crossorigin="anonymous"> ಬ್ರೇಕಪ್ ಗೆ ತೇಪೆ ಹಾಕುವ ಕೆಲಸ ಸಾಗಿದೆಯಂತೆ....? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬ್ರೇಕಪ್ ಗೆ ತೇಪೆ ಹಾಕುವ ಕೆಲಸ ಸಾಗಿದೆಯಂತೆ….?

Radhakrishna Anegundi by Radhakrishna Anegundi
11-09-18, 5 : 03 pm
in ಮನೋರಂಜನೆ
rashmika rakshith
Share on FacebookShare on TwitterWhatsAppTelegram

ಕಿರಿಕ್ ಪಾರ್ಟಿಯ ಜೋಡಿ ನಿಜ ಜೀವನದಲ್ಲಿ ಕಿರಿಕ್ ಮಾಡಿಕೊಂಡು, ಇದೀಗ ಸುದ್ದಿಯಾಗಿದೆ. ಆದರೆ ಇಲ್ಲಿ ರಶ್ಮಿಕಾ ಮತ್ತು ರಕ್ಷಿತಾ ನಡುವೆ ಕಿರಿಕ್ ಆಗಿಲ್ಲ ಅನ್ನುವ ಸುದ್ದಿಯೊಂದು ಬಂದಿದೆ.

ಅವರಿಬ್ಬರೂ ಚೆನ್ನಾಗಿಯೇ ಇದ್ದರು. ಆದರೆ ಯಾವಾಗ ಗೀತಾ ಗೋವಿಂದಂ ಚಿತ್ರದ ಕಿಸ್ಸಿಂಗ್ ಸೀನ್ ಲೀಕ್ ಆಯ್ತೋ, ರಕ್ಷಿತ್ ಶೆಟ್ಟಿಯ ಕುಟುಂಬಸ್ಥರು ಕಿರಿಕಿರಿಗೆ ಒಳಗಾದ್ರಂತೆ. ಸಂಬಂಧಿಕರು, ಅವರು ಇವರು ಕೇಳುವ ಪ್ರಶ್ನೆಗಳು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಮದುವೆ ನಿಶ್ಚಿತಾರ್ಥ ನಡೆದ ನಂತರವೂ ಬೇರೆಯವರ ಜೊತೆ ಕಿಸ್ ಮಾಡುವುದೆಂದರೆ ಹೇಗೆ ಅನ್ನುವ ಪ್ರಶ್ನೆಗಳಿಗೆ ಅವರ ಬಳಿ ಉತ್ತರವಿರಲಿಲ್ಲ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ನೋಡಿ ಅವರು ಕೂಡಾ ಕಸಿವಿಸಿಗೆ ಒಳಗಾದರು.

ಹೀಗಾಗಿ ರಕ್ಷಿತ್ ಬಳಿಯೂ ಸಮಸ್ಯೆ ಹೇಳಿಕೊಂಡಿದ್ದಾರೆ. ಅವೆಲ್ಲ ಸಿನಿಮಾ, ಸಿನಿಮಾ ಜಗತ್ತಿನಲ್ಲಿ ಅವೆಲ್ಲಾ ಮಾಮೂಲಿ ಎಂದು ರಕ್ಷಿತ್ ಸಂಬಂಧಿಕರನ್ನು ಸಮಾಧಾನ ಮಾಡಿದ್ದಾರೆ. ಆದರೆ ಅವರಿಗೆ ಸಿನಿಮಾ ಜಗತ್ತು ಅರ್ಥವಾಗಲಿಲ್ಲ. ಹೀಗಾಗಿ ವಿಷಯ, ರಶ್ಮಿಕಾ ಕುಟುಂಬಸ್ಥರನ್ನು ತಲುಪಿತು.

ರಕ್ಷಿತ್ ಗೆ ಗೀತಾ ಗೋವಿಂದಂ ಕಥೆ ಗೊತ್ತಿತ್ತು. ಅದರಲ್ಲಿ ಕಿಸ್ಸಿಂಗ್ ದೃಶ್ಯವಿರುವುದು ಗೊತ್ತಿತ್ತು. ಅಂದ ಮೇಲೆ ಇದ್ಯಾವ ಹೊಸ ರಗಳೆ ಎಂದು ರಶ್ಮಿಕಾ ಕುಟುಂಬಸ್ಥರು ನೊಂದುಕೊಂಡಿದ್ದಾರೆ.

ಈ ಪ್ರಶ್ನೆಗಳಿಂದ ಅವರಿಗೂ ಕಿರಿಕಿರಿಯಾಯ್ತು. ಮದುವೆಗೆ ಮುಂಚೆಯೇ ಹೀಗಾದ್ರೆ ಇನ್ನೂ ಮದುವೆಯಾದ ನಂತ್ರ ಹೇಗೋ ಅನ್ನುವ ಪ್ರಶ್ನೆ ಅವರಿಗೆ ಕಾಡಿತು. ಈಗಷ್ಟೇ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿರುವ ಮಗಳು ಸದ್ದು ಮಾಡುತ್ತಿದ್ದಾಳೆ. ಇನ್ನೊಂದಿಷ್ಟು ವರ್ಷದಲ್ಲಿ ಆಕೆ ತೆಲುಗು ಚಿತ್ರರಂಗದಲ್ಲಿ ಮಿಂಚುವುದು ಗ್ಯಾರಂಟಿ. ಅವಕಾಶಗಳು ಸಿಕ್ಕಾಗ ಬಳಸಿಕೊಂಡರೆ ಬಂತು, ಹೊಸ ನೀರು ಬಂದಾಗ ಹಳೆ ನೀರು ಕೊಚ್ಚಿ ಹೋಗುತ್ತದೆ. ಹೀಗಾಗಿ ಈಗ ಎದ್ದಿರುವ ಪ್ರಶ್ನೆಗಳನ್ನು ಗಂಭೀರವಾಗಿ ತೆಗೆದುಕೊಂಡರೆ ಮಗಳ ಕೆರಿಯರ್ ಹಾಳಾಗುತ್ತದೆ ಎಂದು ಹಿಂಸೆ ಪಟ್ಟುಕೊಂಡೇ ಅವರ ಗಟ್ಟಿ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.

ಆದರೆ ಇದೀಗ ಬಂದಿರುವ ಸುದ್ದಿಯ ಪ್ರಕಾರ ಎರಡೂ ಕುಟುಂಬಗಳಿಗೆ ಸಿನಿಮಾ ಜಗತ್ತನ್ನು ಪರಿಚಯಿಸುವ ಕೆಲಸವನ್ನು ರಶ್ಮಿಕಾ, ರಕ್ಷಿತ್ ಮಾಡುತ್ತಿದ್ದಾರಂತೆ. ಒಡೆದ ಮನಸ್ಸುಗಳಿಗೆ ಮುಲಾಮು ಹಚ್ಚುವ ಕೆಲಸವೂ ಸಾಗಿದೆಯಂತೆ. ಹಾಗಂತ ಇದು ಇಂದು ನಿನ್ನೆಯ ಪ್ರಯತ್ನವಲ್ಲ, ಒಡೆದ ಮನಸ್ಸುಗಳನ್ನು ಒಂದು ಮಾಡುವ ಕೆಲಸ ತಿಂಗಳಿನಿಂದ ನಡೆಯುತ್ತಿದೆ. ಆ ಕಾರಣದಿಂದಲೇ ಹಿಂದೊಮ್ಮೆ ಬ್ರೇಕಪ್ ಅಂದಾಗ ಇವೆಲ್ಲಾ ಸುಳ್ಳು ಎಂದು ಇಬ್ಬರೂ ನಕ್ಕು ಸುಮ್ಮನಾಗಿದ್ದು.

ಆದರೆ ದಿಢೀರ್ ಎಂದು ನಿನ್ನೆ ಬ್ರೇಕ್ ಅಪ್ ಸುದ್ದಿ ವೈರಲ್ ಆಗಿರುವುದು ಎರಡೂ ಮನೆಯವರನ್ನು ಒಂದು ಮಾಡುವ ಕೆಲಸಕ್ಕೆ ಒಂದಿಷ್ಟು ಹಿನ್ನಡೆಯಾಗಿದೆ ಎಂದು ಹೇಳಲಾಗಿದೆ.

ಮುಂದೇನು ಅನ್ನುವುದು ಯಾರಿಗೂ ಗೊತ್ತಿಲ್ಲ. ಮಾಹಿತಿಗಳ ಪ್ರಕಾರ ರಕ್ಷಿತ್ ಹಾಗೂ ರಶ್ಮಿಕಾ ಅವರಿಗೂ ಗೊತ್ತಿಲ್ಲವಂತೆ. ಹೀಗಾಗಿ ಶ್ರೀಮನ್ನಾರಾಯಣ ಚಿತ್ರ ಮಾಡುತ್ತಿರುವ ರಕ್ಷಿತ್ ನಿಜ ಜೀವನದಲ್ಲೂ ಶ್ರೀಮನ್ನಾರಾಯಣ ಆಗ್ತಾರ ಕಾದು ನೋಡಬೇಕಾಗಿದೆ.

Tags: Rakshith ShettyRashmikarashmika mandannaಕಿರಿಕ್ ಪಾರ್ಟಿಗೀತಾಗೋವಿಂದಂರಕ್ಷಿತ್ ಶೆಟ್ಟಿರಶ್ಮಿಕಾರಶ್ಮಿಕಾ ಮಂದಣ್ಣ
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್