crossorigin="anonymous"> ಬೆನ್ನನ್ನೇ ಮೆಟ್ಟಿಲಾಗಿಸಿದವನಿಗೆ ಸಿಕ್ತು ಬಂಪರ್ ಬಹುಮಾನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆನ್ನನ್ನೇ ಮೆಟ್ಟಿಲಾಗಿಸಿದವನಿಗೆ ಸಿಕ್ತು ಬಂಪರ್ ಬಹುಮಾನ

Radhakrishna Anegundi by Radhakrishna Anegundi
12-09-18, 12 : 57 pm
in ದೇಶ
fisherman jaisal
Share on FacebookShare on TwitterWhatsAppTelegram

ಕೇರಳ ಭೀಕರ ಪ್ರವಾಹದ ವೇಳೆ ಕಾಣಿಸಿಕೊಂಡ ರಿಯಲ್ ಹಿರೋಗಳಿಗೆ ಲೆಕ್ಕವಿಲ್ಲ. ಇದರಲ್ಲಿ ಬೆಸ್ಟ್ ಹಿರೋ ಯಾರು ಎಂದು ಹೇಳುವಂತಿಲ್ಲ.ಯಾಕೆಂದರೆ ಎಲ್ಲರೂ ಮಾಡಿದ್ದು ಅದ್ಭುತ ಕಾರ್ಯಗಳನ್ನು.

ಅದರಲ್ಲಿ ಒಂದಿಷ್ಟು ಹೆಚ್ಚು ಸುದ್ದಿಯಾಗಿದ್ದು, ಜೈಸಲ್ ಎಂಬ ಮೀನುಗಾರ.

ಭೀಕರ ಪ್ರವಾಹದ ರಕ್ಷಣಾ ಕಾರ್ಯಾಚರಣೆ ವೇಳೆ ತನ್ನ ಬೆನ್ನನ್ನೇ ಮೆಟ್ಟಿಲಾಗಿಸಿ ಮಹಿಳೆಯರ ಬೋಟ್ ಹತ್ತಿಸಿಕೊಂಡಿದ್ದ ಜೈಸಲ್ ದಿನ ಬೆಳಗಾಗುವ ಹೊತ್ತಿಗೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ.

ಜೈಸೆಲ್ ಎಂಬ ಮೀನುಗಾರ ಅಪಾಯದಲ್ಲಿದ್ದ ಮಹಿಳೆಯರನ್ನು ರಕ್ಷಿಸುವ ಸಲುವಾಗಿ ತನ್ನ ಬೋಟ್ ಚಲಾಯಿಸಿದ್ದ. ಅಲ್ಲದೆ ಮಹಿಳೆಯರು ಬೋಟ್ ಹತ್ತಲು ಕಷ್ಟವಾದಾಗ ತನ್ನ ಬೆನ್ನನ್ನೇ ಮೆಟ್ಟಿಲಾಗಿಸಿ ಮಹಿಳೆಯರಿಗೆ ನೆರವಾಗಿದ್ದ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿತ್ತು. ಅಲ್ಲದೆ ಕೇರಳ ಪ್ರವಾಹ ಸಂಬಂಧ ವಿಶ್ವದ ಗಮನ ಸೆಳೆಯಲು ಈ ವಿಡಿಯೋ ಕೂಡ ನೆರವಾಗಿತ್ತು.

ಇದೀಗ ಜೈಸೆಲ್ ಅಪರೂಪದ ಕಾರ್ಯಕ್ಕೆ ಮಹಿಂದ್ರಾ ಸಂಸ್ಥೆ ಫಿದಾ ಆಗಿದ್ದು, ಜೈಸೆಲ್ ಕಾರ್ಯವನ್ನು ಮೆಚ್ಚಿ ಅವರಿಗೆ ಮಹಿಂದ್ರಾ ಸಂಸ್ಥೆ ಹೊಚ್ಚ ಹೊಸ ಮಹೀಂದ್ರಾ ಮರಾಝೊ ಎಂಬ ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದೆ.

Let me clarify that the credit for this very generous gesture goes entirely to our principals @EramMotors I only applauded it loudly! It was entirely their idea. https://t.co/YHWcv0SDC5

— anand mahindra (@anandmahindra) September 11, 2018

ಇನ್ನು ತನಗೆ ಸಿಕ್ಕಿರುವ ಉಡುಗೊರೆ ಬಗ್ಗೆ ಮಾತನಾಡಿರುವ ಜೈಸೆಲ್ ಇದನ್ನು ನಾನು ನನ್ನ ಜನರ ಅನುಕೂಲಕ್ಕೆ ತಕ್ಕಂತೆ ಬಳಸುತ್ತೇನೆ. ಅವರ ಸೇವೆಗಾಗಿ ಉಪಯೋಗಿಸುತ್ತೇನೆ ಅಂದಿದ್ದಾರೆ .ಇದಪ್ಪ ಮಾತು ಅಂದರೆ.

A Unique gift from @EramGroup @EramMotors & @MahindraRise to the #Humanitarian Act by #Jaisal Tanur. As an act of recognition and gratitude, we present the first #MahindraMarazzo to #Jaisal who submitted himself, alongside thousands, as a rescuer during the floods in Kerala. pic.twitter.com/AWjUzolLYq

— SiddeekAhmed (@SiddeekAhmed) September 8, 2018

proud to be working with @MahindraRise @EramMotors under the guidance of @anandmahindra @SiddeekAhmed who always have a special hand/heart for respecting the wise and needy who have the humanity in them. #respect #jasil #MahindraMarazzo #erammotors pic.twitter.com/yHreaB3qOa

— Arjun H Das (@arjunhdas) September 10, 2018

പ്രളയക്കെടുതിയെത്തുടര്‍ന്നുള്ള രക്ഷാപ്രവര്‍ത്തനം നടത്തുന്നതിനിടെ ബോട്ടില്‍ കയറാന്‍ സാധിക്കാതിരുന്നവര്‍ക്ക് തന്റെ പുറം ചവിട്ടുപടിയാക്കാന്‍ അനുവദിച്ചതിലൂടെ ശ്രദ്ധേയനായ ജെയ്്‌സലിന് കോഴിക്കോട്ടെ ഇറാം മോട്ടോഴ്‌സിന്റെ വകയായി മഹീന്ദ്ര മരാസോ സമ്മാനമായി നല്‍കി. pic.twitter.com/t61fAh6U8D

— Eram Motors (@EramMotors) September 10, 2018

[youtube https://www.youtube.com/watch?v=xU9Xp_fL3Y4&w=706&h=397]

 

Tags: Kerala flood jaisalKerala floods
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್