crossorigin="anonymous"> BBMP ಆಯುಕ್ತರೊಬ್ಬರ ಸಾಮಾಜಿಕ ಜಾಲತಾಣ ನಿರ್ವಹಣೆಗೆ ದಿನಕ್ಕೆ 24 ಸಾವಿರ ರೂಪಾಯಿ ಖರ್ಚು....? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BBMP ಆಯುಕ್ತರೊಬ್ಬರ ಸಾಮಾಜಿಕ ಜಾಲತಾಣ ನಿರ್ವಹಣೆಗೆ ದಿನಕ್ಕೆ 24 ಸಾವಿರ ರೂಪಾಯಿ ಖರ್ಚು….?

Radhakrishna Anegundi by Radhakrishna Anegundi
11-12-20, 7 : 28 am
in ಟಾಪ್ ನ್ಯೂಸ್
129167327 2039686939499893 223405671880733795 o
Share on FacebookShare on TwitterWhatsAppTelegram

ಸರ್ಕಾರದ ಬೊಕ್ಕಸದಿಂದ ಹಣ ಹೇಗೆ ಲೂಟಿ ಹೊಡೆಯಬೇಕು ಅನ್ನುವುದರ ಕುರಿತಂತ ಹತ್ತಾರು ಪಿಎಚ್ಡಿ ಮಾಡಬಹುದು.ಅದರಲ್ಲೂ ಸರ್ಕಾರಿ ಕಚೇರಿಗಳಿಗೆ ಹೋಗಿ ಅಧ್ಯಯನ ಮಾಡಿದರೆ ಹೀಗೂ ಕೊಳ್ಳೆ ಹೊಡೆಯಬಹುದೇ ಎಂದು ಅನ್ನಿಸದಿರದು.

ಇದಕ್ಕೊಂದು ಬೆಸ್ಟ್ ಏಕ್ಸಾಂಪಲ್ ಬಿಬಿಎಂಪು ಆಯುಕ್ತರ ಸಾಮಾಜಿಕ ಜಾಲತಾಣ ಖಾತೆ ನಿರ್ವಹಣೆಯ ವೆಚ್ಚ.

ಬಿಬಿಎಂಪಿ ಆಯುಕ್ತರ ಟ್ವಿಟರ್ ಹಾಗೂ ಫೇಸ್ ಬುಕ್ ಖಾತೆಗಳನ್ನು ನಿರ್ವಹಿಸುವ ಕುರಿತಂತೆ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಮತ್ತು ಅಡ್ವರೈ ಟೈಸಿಂಗ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ.

ಈ ಸಲುವಾಗಿ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಮತ್ತು ಅಡ್ವರೈ ಟೈಸಿಂಗ್ ಸಂಸ್ಥೆಗೆ ಮಾಸಿಕ 7.17 ಲಕ್ಷಗಳನ್ನು ಪಾವತಿಸಲಾಗುತ್ತಿತ್ತು.

127212849 2032767993525121 3634397219827112433 o

ಬಿಬಿಎಂಪಿ ಆಯುಕ್ತರ ಈ ಖಾತೆಗಳಲ್ಲಿ ಸಭೆ, ಸಮಾರಂಭ ಕಾಮಗಾರಿ ತಪಾಸಣೆ ಸೇರಿದಂತೆ ವಿವಿಧ ವಿಚಾರಗಳನ್ನು ಅಪ್ ಲೋಡ್ ಮಾಡಲಾಗುತ್ತದೆ. ಫೋಟೋ, ವಿಡಿಯೋ ತೆಗೆದು ಅದಕ್ಕೊಂದು ತಲೆ ಬರಹ ಬರೆದು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸುವುದಷ್ಟೇ ಕೆಲಸ. ಅದಕ್ಕೆ ಗುತ್ತಿಗೆ ಸಂಸ್ಥೆ ದಿನವೊಂದಕ್ಕೆ 24 ಸಾವಿರ ರೂಪಾಯಿ ಸಂಭಾವನೆ ಪಡೆಯುತ್ತಿತ್ತು.

ಇದೇ ರೀತಿಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ,ಘನ ತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಸೇರಿದಂತೆ ಬಿಬಿಎಂಪಿಯ ಅನೇಕ ಸಾಮಾಜಿಕ ಜಾಲತಾಣ ಖಾತೆಗಳನ್ನು ಗುತ್ತಿಗೆ ನೀಡಲಾಗಿದೆ. ಅಲ್ಲಿಗೆ ಬೆಂಗಳೂರಿಗರ ತೆರಿಗೆ ದುಡ್ಡು ಹೇಗೆ ಪೋಲಾಗುತ್ತಿದೆ ಎಂದು ಗಮನಿಸಿ.

ಇನ್ನು ಈ ದುಂದು ವೆಚ್ಚದ ಬಗ್ಗೆ ಎಚ್ಚೆತ್ತುಕೊಂಡಿರುವ ಆಯುಕ್ತ ಮಂಜುನಾಥ ಪ್ರಸಾದ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯನ್ನು ತಾವೇ  ನಿರ್ವಹಣೆ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಪಾಲಿಕೆ ಬೊಕ್ಕಸಕ್ಕೆ ಹೊರೆಯಾಗಿದ್ದ ಮಾಸಿಕ 7.17 ಲಕ್ಷ ರೂಪಾಯಿ ಉಳಿತಾಯ ಮಾಡಲು ಮುಂದಾಗಿದ್ದಾರೆ.

ಇದು ಪಾಲಿಕೆಯ ಕಥೆ, ಮುಖ್ಯಮಂತ್ರಿ, ಸಚಿವರು, ಸರ್ಕಾರದ ವಿವಿಧ ಇಲಾಖೆಗಳು ಹೀಗೆ ಅನೇಕ ಸಾಮಾಜಿಕ ಜಾಲತಾಣ ಖಾತೆ ನಿರ್ವಹಣೆ ಹೆಸರಿನಲ್ಲಿ ಅದೆಷ್ಟು ಕೋಟಿ ದುಡ್ಡು ಹೊಡೆಯಲಾಗುತ್ತಿದೆಯೋ ಗೊತ್ತಿಲ್ಲ.

ಪಾಲಿಕೆ ಆಯುಕ್ತರಂತೆ ಎಲ್ಲರೂ ಯೋಚಿಸಿದ್ರೆ ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ಕರ್ನಾಟಕದ ಮೂಲೆಯ ಅದ್ಯಾವುದೋ ಹಳ್ಳಿಯೊಂದನ್ನು ಉದ್ಧಾರ ಮಾಡಬಹುದಾಗಿದೆ.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್