crossorigin="anonymous"> ಪ್ರಯಾಣಿಕನೇ ಊಬರ್ ಚಾಲಕನಾದ ಕಥೆ..... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಯಾಣಿಕನೇ ಊಬರ್ ಚಾಲಕನಾದ ಕಥೆ…..

Radhakrishna Anegundi by Radhakrishna Anegundi
15-09-18, 2 : 22 pm
in ಟ್ರೆಂಡಿಂಗ್
uber
Share on FacebookShare on TwitterWhatsAppTelegram

ಊಬರ್ ನಲ್ಲಿ ಟ್ಯಾಕ್ಸಿ ಬುಕ್ ಮಾಡಿದ್ರೆ, ಹಿಂದೆ ಕೂತು ಮೊಬೈಲ್ ನೋಡಿಕೊಂಡು, ಪುಸ್ತಕ ಓದಿಕೊಂಡು ಮನೆಯೋ, ಕಚೇರಿಯೋ ಸೇರುವುದು ಮಾಮೂಲಿ. ಆದರೆ ಕ್ಯಾಬ್ ಬುಕ್ ಮಾಡಿದ ಪ್ರಯಾಣಿಕನೇ ಟ್ಯಾಕ್ಸಿ ಚಾಲನೆ ಮಾಡಿದ್ದಾನೆ ಅಂದರೆ.ಪ್ರಯಾಣಿಕನೇ ಊಬರ್ ಟ್ಯಾಕ್ಸಿಯನ್ನು ಹೈಜಾಕ್ ಮಾಡಿದ್ದಾನೆ ಅಂದುಕೊಳ್ಳಬೇಡಿ.

ಇದು ಡಿಫರೆಂಟ್ ಸ್ಟೋರಿ.

ಸೆಪ್ಟಂಬರ್ 9 ರಂದು ಮಧ್ಯರಾತ್ರಿ ಕಳೆದ ಮೇಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸೂರ್ಯ ಒರುಗಂಟಿ ಮನೆಗೆ ಹೋಗಲು ಉಬರ್ ಕ್ಯಾಬ್ ಬುಕ್ ಮಾಡಿದ್ದಾರೆ. ಒಂದಿಷ್ಟು ಕಾದವರ ಬಳಿಗೆ ಪಿಕ್ ಮಾಡಲು ಕ್ಯಾಬ್ ಬಂದಿದೆ. ಆದರೆ ಅವರಿಗೆ ಶಾಕ್ ಕಾದಿತ್ತು.

APP ನಲ್ಲಿ ತೋರಿಸಿದ್ದ ಡೈವರ್ ಹಾಗೂ ಪಿಕಪ್ ಮಾಡಲು ಬಂದ ಡ್ರೈವರ್ ಬೇರೆ ಬೇರೆಯಾಗಿದ್ದರು. ಏನಪ್ಪ ಎಂದು ವಿಚಾರಿಸಿದರೆ, ಫ್ರೆಂಡ್ ಗಾಡಿ ಎಂದು ನಾಲಗೆ ಹೊರಳದ ರೀತಿಯಲ್ಲಿ ಉತ್ತರಿಸಿದ್ದಾನೆ.

ಸೂರ್ಯ ಒರುಗಂಟಿ ಅಗ್ಲೇ ಗೊತ್ತಾಗಿದ್ದು, ನನ್ನನ್ನು ಪಿಕಪ್ ಮಾಡಲು ಡ್ರೈವರ್ ಕಂಠಪೂರ್ತಿ ಕುಡಿದಿದ್ದಾನೆ ಎಂದು. ಇನ್ನೇನು ಊಬರ್ ಗೆ ಕರೆ ಮಾಡಲು ಕಸ್ಟಮರ್ ಕೇರ್ ನಂಬರ್ ಇಲ್ಲ. ಕ್ಯಾನ್ಸಲ್ ಮಾಡಿದ್ರೆ ಕಂಪನಿಯವರು ದುಡ್ಡು ವಸೂಲಿ ಮಾಡ್ತಾರೆ. ಮತ್ತೊಂದು ಕ್ಯಾಬ್ ಬುಕ್ ಮಾಡುವಷ್ಟು ಟೈಂ ಇಲ್ಲ.

ಹೀಗಾಗಿ ಸ್ಟೇರಿಂಗ್ ಹಿಡಿಯಲು ಸಾಧ್ಯವಿಲ್ಲದ ಡ್ರೈವರ್ ಅನ್ನು ಪಕ್ಕದ ಸೀಟಿಗೆ ಸರಿಸಿದ ಸೂರ್ಯ, ತಾವೇ ಡೈವಿಂಗ್ ಸೀಟಿನಲ್ಲಿ ಕೂತಿದ್ದಾರೆ. ತಾವೇ ಡೈವ್ ಮಾಡಿಕೊಂಡು ಮನೆ ಸೇರಿದ್ದಾರೆ.

U1

ಬಳಿಕ ತಾವು ಮಾಡಿದ ವಿಡಿಯೋ ಮತ್ತು ಕ್ಲಿಕಿಸಿದ ಫೋಟೋಗಳನ್ನು ಟ್ಯಾಗ್ ಮಾಡಿ ಊಬರ್ ಗೆ ಟ್ವೀಟ್ ಮಾಡಿದ್ದಾರೆ.

ಈ ನಡುವೆ ಟ್ವೀಟ್ ಮಾಡಿದ 20 ಗಂಟೆಗಳ ಬಳಿಕ ಸೂರ್ಯ ಒರುಗಂಟಿ  ಅವರಿಗೆ ಕರೆ ಮಾಡಿರುವ ಊಬರ್ ಸಂಸ್ಥೆಯವರು ನೀವು ಡ್ರೈವ್ ಮಾಡಬಾರದಿತ್ತು, ಇದು safety issue ಅಂದಿದ್ದಾರೆ.

Here’s a video of the driver who was drunk enough to not know he was being recorded. He was not the driver claimed by the app either. pic.twitter.com/IPnwBkTZ7R

— Surya Oruganti (@suryaoruganti) September 9, 2018

Uber safety team promptly called back about 20 hours later. They said I shouldn’t drive a cab because that’s a safety issue. And that they’ll educate the driver whatever that means and might terminate the driver if there’s recurrence.#sorrynotsorry @UberINSupport @Uber_India

— Surya Oruganti (@suryaoruganti) September 15, 2018

 

Tags: Uber
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್