crossorigin="anonymous"> ತಾ.22-01-2021 ರ ಶುಕ್ರವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾ.22-01-2021 ರ ಶುಕ್ರವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
22-01-21, 3 : 46 am
in ದೇವನುಡಿ
dina bhavi
Share on FacebookShare on TwitterWhatsAppTelegram

ಮೇಷ
ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.
ಶುಭ ಸಂಖ್ಯೆ – 1

ವೃಷಭ
ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
ಶುಭ ಸಂಖ್ಯೆ 6

ಮಿಥುನ
ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.
ಶುಭ ಸಂಖ್ಯೆ 9

ಕರ್ಕ
ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
5

ಸಿಂಹ
ಅನಿಸಿಕೆಗಿಂತವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
4

ಕನ್ಯಾ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
2

ತುಲಾ
ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
7

ವೃಶ್ಚಿಕ
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
3

ಧನು
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
4

ಮಕರ
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
7

ಕುಂಭ
ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು.
9

ಮೀನ
ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.
8

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ
9972848937

Share8TweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್