crossorigin="anonymous"> ಕೋರ್ಟ್ ಗಳೇ ಹೀಗಂದ್ರೆ ಹೇಗೆ..ಚರ್ಮಕ್ಕೆ ಚರ್ಮ ಸೋಂಕದಿದ್ರೆ ಲೈಂಗಿಕ ದೌರ್ಜನ್ಯವಲ್ಲವಂತೆ - ಬಾಂಬೆ ಹೈಕೋರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೋರ್ಟ್ ಗಳೇ ಹೀಗಂದ್ರೆ ಹೇಗೆ..ಚರ್ಮಕ್ಕೆ ಚರ್ಮ ಸೋಂಕದಿದ್ರೆ ಲೈಂಗಿಕ ದೌರ್ಜನ್ಯವಲ್ಲವಂತೆ – ಬಾಂಬೆ ಹೈಕೋರ್ಟ್

Radhakrishna Anegundi by Radhakrishna Anegundi
24-01-21, 11 : 36 pm
in ಟಾಪ್ ನ್ಯೂಸ್
groping a child without skin to skin contact does not amount to sexual assault under pocso bombay hc
Share on FacebookShare on TwitterWhatsAppTelegram

ಬೆಂಗಳೂರು : ಪೋಸ್ಕೋ ಪ್ರಕರಣವೊಂದರಲ್ಲಿ ಬಾಂಬೆ ಹೈಕೋರ್ಟ್ ಕೊಟ್ಟಿರುವ ತೀರ್ಪು ಮಹಿಳೆಯರನ್ನು ಮಾತ್ರವಲ್ಲ ಹೆಣ್ಮಕ್ಕಳನ್ನು ಪ್ರತಿಯೊಬ್ಬರಿಗೂ ಘಾಸಿ ಮಾಡಿದೆ.

12 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತಂತೆ ಬಾಂಬ್ ಹೈಕೋರ್ಟ್ ನ ನ್ಯಾಯಾಧೀಶರಾದ ಪುಷ್ಪಾ ಗನೇಡಿವಾಲಾ ಕೊಟ್ಟಿರುವ ತೀರ್ಪು ಮಹಿಳೆಯರೇ ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಕಷ್ಟ ಅನ್ನಿಸುವಂತೆ ಮಾಡಿದೆ.

ಆರೋಪಿತ ವ್ಯಕ್ತಿ 12 ವರ್ಷದ ಬಾಲಕಿಯಗೆ ಪೇರಲೆ ಹಣ್ಣಿನ ಆಸೆ ತೋರಿಸಿ ತನ್ನ ಮನೆಗೆ ಬರ ಮಾಡಿಕೊಂಡಿದ್ದ, ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

ಮಗಳು ಕಾಣಿಸುತ್ತಿಲ್ಲ ಎಂದು ತಾಯಿ ಮಗಳನ್ನು ಹುಡುಕುತ್ತಾ ಹೋದ್ರೆ ಆರೋಪಿ ಮನೆಯಲ್ಲಿ ಆಕೆ ಅಳುತ್ತ ಕುಳಿತಿದ್ದಳು. ವಿಚಾರಿಸಿದ್ರೆ ವಿಷಯ ಗೊತ್ತಾಗಿದೆ. ಬಳಿಕ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ದೂರು ದಾಖಲಿಸಿಕೊಂಡ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ ಪ್ರಕರಣ ವಿಚಾರಣೆ ನಡೆಸಿದ ನ್ಯಾ. ಪುಷ್ಪಾ ಇದು ಪೋಸ್ಕೋ ಪ್ರಕರಣವೇ ಅಲ್ಲ ಅಂದಿದ್ದಾರೆ.

ಕೇವಲ ದೇಹವನ್ನು ತಡವುವುದು, ಸವರುವುದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ. ಲೈಂಗಿಕ ಉದ್ದೇಶವನ್ನಿಟ್ಟುಕೊಂಡು ನೇರವಾಗಿ ದೇಹಸಂಪರ್ಕ ಮಾಡುವುದು, ಚರ್ಮದಿಂದ ಚರ್ಮಕ್ಕೆ ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯ ಎಂದು ವಿವರಿಸಿದ್ದಾರೆ.

ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆಯನ್ನು ಯಾರಾದರೂ ಮುಟ್ಟಿದರೆ ಅಥವಾ ಅವರ ಕೈ ಎದೆಗೆ ತಾಗಿದ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಅನ್ನಲಾಗದು. ಅಪ್ರಾಪ್ತೆ ಧರಿಸಿದ್ದ ಬಟ್ಟೆಯನ್ನು ತೆಗೆದು ಸ್ಪರ್ಶಿಸಿದರೆ ಅಥವಾ ಬಟ್ಟೆಯೊಳಗಿಂದ ಕೈ ಹಾಕಿದರೆ ಅದನ್ನು ಲೈಂಗಿಕ ದೌರ್ಜನ್ಯ ಎನ್ನಬಹುದು. ಪೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಿಸಬಹುದು ಅಂದಿದ್ದಾರೆ.

ಅಪ್ರಾಪ್ತೆ ಜೊತೆ ಬಲವಂತವಾಗಿ ಸಂಭೋಗ , ಆಕೆಯ ಖಾಸಗಿ ಅಂಗಗಳನ್ನು ಲೈಂಗಿಕ ಉದ್ದೇಶದಿಂದ ಸ್ಪರ್ಶಿಸುವುದು ಹಾಗೂ ಅಪ್ರಾಪ್ತೆಯಿಂದ ತನ್ನ ಖಾಸಗಿ ಅಂಗಗಳನ್ನು ಸ್ಪರ್ಶಿಸಿಕೊಳ್ಳುವುದು ಪೋಕ್ಸೋ ಕಾಯ್ದೆಯಡಿ ಅಪರಾಧ ಅಂದಿರುವ ನ್ಯಾಯಾಧೀಶರು ಈ ಪ್ರಕರಣದಲ್ಲಿ ಆರೋಪಿಯು 12 ವರ್ಷದ ಬಾಲಕಿಯ ಸ್ತನವನ್ನು ಸ್ಪರ್ಶಿಸುವಾಗ ಆಕೆಯ ಬಟ್ಟೆಯನ್ನು ತೆಗೆದಿಲ್ಲ, ದೈಹಿಕ ಸಂಪರ್ಕ ಹೊಂದಲಿಲ್ಲ. ಹೀಗಾಗಿ ಈ ಪ್ರಕರಣ ಪೋಸ್ಕೋ ಅಡಿಯಲ್ಲಿ ಬರುವುದಿಲ್ಲ ಅಂದಿದ್ದಾರೆ.

Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್