crossorigin="anonymous"> ತಾ.26-01-2021 ರ ಮಂಗಳವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾ.26-01-2021 ರ ಮಂಗಳವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
26-01-21, 5 : 43 am
in ದೇವನುಡಿ
dina bhavi
Share on FacebookShare on TwitterWhatsAppTelegram

ಮೇಷ
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.
ಶುಭ ಸಂಖ್ಯೆ : 6

ವೃಷಭ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಶುಭ ಸಂಖ್ಯೆ : 9

ಮಿಥುನ
ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ.
ಶುಭ ಸಂಖ್ಯೆ : 1

ಕರ್ಕ
ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು.
ಶುಭ ಸಂಖ್ಯೆ : 4

ಸಿಂಹ
ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು.
ಶುಭ ಸಂಖ್ಯೆ : 7

ಕನ್ಯಾ
ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು.
ಶುಭ ಸಂಖ್ಯೆ : 3

ತುಲಾ
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ : 8

ವೃಶ್ಚಿಕ
ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ.
ಶುಭ ಸಂಖ್ಯೆ : 6

ಧನು
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
ಶುಭ ಸಂಖ್ಯೆ : 5

ಮಕರ
ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
ಶುಭ ಸಂಖ್ಯೆ : 1

ಕುಂಭ
ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.
ಶುಭ ಸಂಖ್ಯೆ : 3

ಮೀನ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
ಶುಭ ಸಂಖ್ಯೆ : 9
ಶುಭಂಭವತು

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ
9972848937

Share1TweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್