crossorigin="anonymous"> ಉನ್ನತ ಅಧಿಕಾರಿಗಳಿಂದ ತೊಂದರೆ : 02-02-2021 ರ ಮಂಗಳವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉನ್ನತ ಅಧಿಕಾರಿಗಳಿಂದ ತೊಂದರೆ : 02-02-2021 ರ ಮಂಗಳವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
02-02-21, 5 : 58 am
in ದೇವನುಡಿ
Daily Horoscope basavaraj Guruji
Share on FacebookShare on TwitterWhatsAppTelegram

ಮೇಷ
ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ : 5

ವೃಷಭ
ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ.
ಶುಭ ಸಂಖ್ಯೆ : 2

ಮಿಥುನ
ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.
ಶುಭ ಸಂಖ್ಯೆ : 8

ಕರ್ಕ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.
ಶುಭ ಸಂಖ್ಯೆ : 8

ಸಿಂಹ
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಶುಭ ಸಂಖ್ಯೆ : 1

ಕನ್ಯಾ
ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು.
ಶುಭ ಸಂಖ್ಯೆ : 4

ತುಲಾ
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ಶುಭ ಸಂಖ್ಯೆ : 6

ವೃಶ್ಚಿಕ
ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು
ಶುಭ ಸಂಖ್ಯೆ : 3

ಧನು
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.
ಶುಭ ಸಂಖ್ಯೆ : 9

ಮಕರ
ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.
ಶುಭ ಸಂಖ್ಯೆ : 5

ಕುಂಭ
ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ.
ಶುಭ ಸಂಖ್ಯೆ : 4

ಮೀನ
ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.
ಶುಭ ಸಂಖ್ಯೆ : 9

ಶುಭಂಭವತು

ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937

Share1TweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್