crossorigin="anonymous"> ಸ್ವಿಗ್ಗಿ...ಉಬರ್.. APP ಆಧಾರಿತ ಸಂಸ್ಥೆಗಳಲ್ಲಿ ದುಡಿಯುವವರಿಗೆ ಸಾಮಾಜಿಕ ಭದ್ರತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸ್ವಿಗ್ಗಿ…ಉಬರ್.. APP ಆಧಾರಿತ ಸಂಸ್ಥೆಗಳಲ್ಲಿ ದುಡಿಯುವವರಿಗೆ ಸಾಮಾಜಿಕ ಭದ್ರತೆ

Radhakrishna Anegundi by Radhakrishna Anegundi
02-02-21, 8 : 33 am
in ದೇಶ
app new
Share on FacebookShare on TwitterWhatsAppTelegram

ಬೆಂಗಳೂರು : ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ಬಗ್ಗೆ ಅಸಮಾಧಾನ ಟೀಕೆ ವ್ಯಕ್ತವಾಗುತ್ತಿರುವ ನಡುವೆ ಒಂದಿಷ್ಟು ಒಳ್ಳೆಯ ಅಂಶಗಳು ಕೂಡಾ ಬಜೆಟ್ ನಲ್ಲಿವೆ. ಬಜೆಟ್ ಪುಸ್ತಕದಲ್ಲಿ ಅದು ಒಳ್ಳೆಯ ಯೋಜನೆಯಾದರೂ ಜಾರಿಗೆ ಬಂದರೆ ಮಾತ್ರ ಜನರಿಗೆ ಅನುಕೂಲವಾಗಲಿದೆ.

ಸ್ವಿಗ್ಗಿ…ಉಬರ್.. ಓಲಾ ಹೀಗೆ ಅನೇಕ  APP ಆಧಾರಿತ ಸಂಸ್ಥೆಗಳಲ್ಲಿ ದುಡಿಯುವವರನ್ನು ಸಾಮಾಜಿಕ ಭದ್ರತೆ ಯೋಜನೆಗಳ ವ್ಯಾಪ್ತಿಗೆ ತರಲು ಬಜೆಟ್ ನಲ್ಲಿ ನಿರ್ಧರಿಸಲಾಗಿದೆ.  ಜೊತೆಗೆ ಕಟ್ಟಡ ಕೆಲಸಗಾರರು ಸೇರಿದಂತೆ ಅನೇಕ ಅಸಂಘಟಿತ ವರ್ಗದವರನ್ನು ಕೂಡಾ ಸಾಮಾಜಿಕ ಭದ್ರತೆ ವ್ಯಾಪ್ತಿಗೆ ಕರೆ ತರಲು ನಿರ್ಧರಿಸಲಾಗಿದೆ.

APP ಆಧಾರಿತ ಸಂಸ್ಥೆಗಳಲ್ಲಿ ದುಡಿಯುವವರು ಸಂಬಳ ಪಡೆಯೋದಿಲ್ಲ, ಬದಲಾಗಿ ಕಮಿಷನ್ ನಲ್ಲಿ ಜೀವನ ನಡೆಸುತ್ತಾರೆ.  ಇವರಿಗೆ ಭವಿಷ್ಯ ನಿಧಿ, ಸಮೂಹ ವಿಮೆ, ಪಿಂಚಣಿ ಅನ್ನುವುದು ಕನಸಿನ ಮಾತು ಹಾಗೂ ಅಸಂಘಟಿತ ವಲಯದ ಕಾರ್ಮಿಕರದ್ದು ಕೂಡಾ ಇದೇ ಕಥೆ.

ಹೀಗಾಗಿ ಅವರನ್ನು  ಸಾಮಾಜಿಕ ಭದ್ರತಾ ಯೋಜನೆಗಳ ಒಳಗೆ ತಂದು ಆರೋಗ್ಯ, ಸುಲಭ ಸಾಲ ಹೀಗೆ ಅನೇಕ ಸೌಲಭ್ಯಗಳು ದೊರಕುವಂತೆ ಮಾಡಲು ನಿರ್ಧರಿಸಲಾಗಿದೆ.

On farm laws, the government is & has always been open to dialogue with farmers. The agriculture minister has been ready to have a clause-by-clause discussion with farmers on the farm laws. Hence we believe that dialogue is the way forward: Finance Minister Nirmala Sitharaman pic.twitter.com/KheKRHmauV

— ANI (@ANI) February 1, 2021

ಈ ಸಲುವಾಗಿ ಪ್ರತ್ಯೇಕ ವೆಬ್ ಸೈಟ್ ಒಂದು ಪ್ರಾರಂಭವಾಗಲಿದ್ದು, ಯೋಜನೆ ಯಶಸ್ವಿಯಾಗಿ ಜಾರಿಯಾದರೆ ಇದೊಂದು ಉತ್ತಮ ಯೋಜನೆ ಅನ್ನುವುದರಲ್ಲಿ ಅನುಮಾನವಿಲ್ಲ.

Share39TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್