crossorigin="anonymous"> ಫೆವಿಕಾಲ್ ನಿಂದ ಮತ್ತೆ ಯಕ್ಷಗಾನಕ್ಕೆ ಅವಮಾನ... ಅಕಾಡೆಮಿ ಎಚ್ಚೆತ್ತುಕೊಳ್ಳದ ಹೊರತು ಅದೇನೂ ಮಾಡಲಾಗದು.. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಫೆವಿಕಾಲ್ ನಿಂದ ಮತ್ತೆ ಯಕ್ಷಗಾನಕ್ಕೆ ಅವಮಾನ… ಅಕಾಡೆಮಿ ಎಚ್ಚೆತ್ತುಕೊಳ್ಳದ ಹೊರತು ಅದೇನೂ ಮಾಡಲಾಗದು..

Radhakrishna Anegundi by Radhakrishna Anegundi
07-02-21, 10 : 31 pm
in ಟಾಪ್ ನ್ಯೂಸ್
fevicol y gana
Share on FacebookShare on TwitterWhatsAppTelegram

ಬೆಂಗಳೂರು :  ಯಕ್ಷಗಾನ ಕರಾವಳಿ ಜನರ ನಂಬಿಕೆ ಹಾಗೂ ಸಂಸ್ಕೃತಿಯ ಪ್ರತೀಕ. ಈ ಕಲೆಯ ಬಗ್ಗೆ ಇಲ್ಲಿಯ ಜನತೆಗೆ ಶ್ರದ್ಧೆ ಇದೆ.

ಆದರೆ ಕೀಳುಮಟ್ಟದ ಜಾಹೀರಾತು ಮೂಲಕ ಫೆವಿಕಾಲ್ ಸಂಸ್ಥೆ ಜನರ ನಂಬಿಕೆಗೆ ಹಿಂದೊಮ್ಮೆ ಘಾಸಿಯನ್ನುಂಟು ಮಾಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಯಕ್ಷ ಪ್ರೇಮಿಗಳು ಆಕ್ರೋಶ ಹೊರ ಹಾಕಿದರೂ ಯಾವುದೇ ಪ್ರಯೋಜನವಾಗಲಿಲ್ಲ.

Dear @StuckByFevicol, you must withdraw #Yakshagana form of advertisement. Which hurts the sentiment of people belongs to the Coastal Karnataka.

Hope you know what happened @TanishqJewelry !

If not you also face the same..!#AskApologyFevicol#NambikeOripaga#Tulunadu pic.twitter.com/MJWA7r4ZIR

— Prashanth M Ubar (@PrashanthUbar) November 22, 2020

ಯಕ್ಷ ಪ್ರೇಮಿಗಳ ಆಕ್ರೋಶಕ್ಕೆ ಯಕ್ಷ ರಂಗದ ಹಿರಿಯರು ದನಿಗೂಡಿಸಿದ್ರೆ ಹೋರಾಟಕ್ಕೊಂದು ಶಕ್ತಿ ಬರುತ್ತಿತ್ತು. ಆದರೆ ಹತ್ತಾರು ಬಿರುದುಗಳನ್ನು ಹೊತ್ತ ಯಕ್ಷ ನಾಯಕರು ಮೌನಕ್ಕೆ ಶರಣಾಗಿದ್ದರು. ಹೀಗಾಗಿ ಆಕ್ರೋಶದ ದನಿ ಹಾಗೇ ಕ್ಷೀಣವಾಯ್ತು.

@StuckByFevicol

Kindly apologize and remove this advertisement.
Yakshagana is not a tool for your publicity gimmicks, it's Tulunad's culture,belief..@vedavyasbjp @BSYBJP @nalinkateel @AsianetNewsSN @tv9kannada @publictvnews @Rakshathshetty

#AskApologyFevicol#fevicol pic.twitter.com/pFQl1CYHVB

— Nithin Shetty Kelinja (@NithinShetty_) November 21, 2020

ಇದೀಗ ಮತ್ತೊಂದು ವಿಡಿಯೋ ಬಿಡುಗಡೆಯಾಗಿದೆ. ಅದರಲ್ಲಿ ಫೆವಿಕಾಲ್ ಸಂಸ್ಥೆಯ ಉತ್ಫನ್ನಗಳನ್ನು ಪ್ರೊಮೋಟ್ ಮಾಡಲಾಗಿದೆ. ಅದರಲ್ಲೂ ಮತ್ತೆ ಯಕ್ಷಗಾನವನ್ನೇ ಬಳಸಲಾಗಿದೆ. ಕಳೆದ ಬಾರಿಯ ಅವಮಾನಕ್ಕೆ ಹೋಲಿಸಿದರೆ ಈ ಬಾರಿ ಒಂದು ಹೆಜ್ಜೆ ಮುಂದಕ್ಕೆ ಹೋಗಲಾಗಿದೆ.

ಕಳೆದ ಬಾರಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು ಫೆವಿಕಾಲ್ ಕಂಪನಿ ಪರವಾಗಿ ನಿಂತಿದ್ದರು. ಈ ಬಾರಿ ಅದೇನು ಹೇಳುತ್ತಾರೋ ಗೊತ್ತಿಲ್ಲ. ಈ ಬಾರಿಯೂ ದನಿ ಎತ್ತಿಲ್ಲವಾದರೆ ಯಕ್ಷಗಾನಕ್ಕಿರುವ ಗೌರವವನ್ನು ಫೆವಿಕಾಲ್ ಕಂಪನಿ ಹರಾಜು ಹಾಕುವುದರಲ್ಲಿ ಸಂಶಯವಿಲ್ಲ.

ಗಂಧರ್ವ ಲೋಕದ ಅರಸನ ಸಿಂಹಾಸನಕ್ಕೆ ISI ಮಾರ್ಕ್ ಇರಲಾರದು.ಯಾವುದೋ ಕಳಪೆ ಕಂಪನಿಯವರು ತಯಾರಿಸಿರಬೇಕು, ಫೆವಿಕಾಲ್ ಅಂಟಿಸುವ ಬದಲು,ಸಿಂಹಾಸನ ಮಾಡಿದ ಕಂಪೆನಿ ಮೇಲೆ ನಷ್ಟ ಪರಿಹಾರಕ್ಕೆ ಕೇಳಬಹುದಿತ್ತು ಗಂಧರ್ವ ಅರಸನು ಫೆವಿಕಾಲ್ ಅಂಗಡಿಗೆ ಹೋಗಿ ಅವರಿಗೆ ಧನ್ಯವಾದ ಹೇಳುವ ಅಗತ್ಯವಿತ್ತಾ #askapologyfevicol #fevicol @StuckByFevicol pic.twitter.com/jfaItgRP0P

— TorrentSpree (@TorrentSpree) February 7, 2021
Share6TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್