crossorigin="anonymous"> ಇಲ್ಲಿ ಕನ್ನಡದ ಬಗ್ಗೆ ನಿರ್ಲಕ್ಷ್ಯ.... ತಮಿಳುನಾಡಿನಲ್ಲಿ ಮೋದಿ ಪಾಲ್ಗೊಂಡ ಕಾರ್ಯಕ್ರಮದಲ್ಲಿ ಹಿಂದಿಯ ಒಂದಕ್ಷರವೂ ಇರಲಿಲ್ಲ.. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಲ್ಲಿ ಕನ್ನಡದ ಬಗ್ಗೆ ನಿರ್ಲಕ್ಷ್ಯ…. ತಮಿಳುನಾಡಿನಲ್ಲಿ ಮೋದಿ ಪಾಲ್ಗೊಂಡ ಕಾರ್ಯಕ್ರಮದಲ್ಲಿ ಹಿಂದಿಯ ಒಂದಕ್ಷರವೂ ಇರಲಿಲ್ಲ..

Radhakrishna Anegundi by Radhakrishna Anegundi
14-02-21, 3 : 30 pm
in ಟಾಪ್ ನ್ಯೂಸ್
hindi kannada tamil
Share on FacebookShare on TwitterWhatsAppTelegram

ಬೆಂಗಳೂರು : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕನ್ನಡದ ಬಗ್ಗೆ ದಿವ್ಯ ನಿರ್ಲಕ್ಷ್ಯ ತಳೆದಿದೆ ಅನ್ನುವ ಆರೋಪ ಇಂದು ನಿನ್ನೆಯದಲ್ಲ.

ಕರ್ನಾಟಕದಲ್ಲಿ ನಡೆಯೋ ಕೇಂದ್ರ ಸರ್ಕಾರದ ಅದ್ಯಾವ ಕಾರ್ಯಕ್ರಮವಾಗ್ಲಿ ಅಲ್ಲಿ ಕನ್ನಡದ ಅವಗಣನೆ ಗ್ಯಾರಂಟಿ.

ಕೆಲ ದಿನಗಳ ಹಿಂದೆ ನಡೆದ ಎರೋ ಇಂಡಿಯಾದಲ್ಲಿ ಕನ್ನಡದ ಒಂದೇ ಒಂದು ಅಕ್ಷರಕ್ಕೆ ಜಾಗವಿರಲಿಲ್ಲ. ಕೇಳಿದ್ರೆ ಇಲ್ಲಿ ವಿದೇಶಿಯರು ಬರ್ತಾರೆ ಅನ್ನುವು ಉಡಾಫೆ ಉತ್ತರ.

ಅಷ್ಟೇ ಯಾಕೆ ಭದ್ರಾವತಿಯ ಡಿಎಆರ್ ಜಾಗದಲ್ಲಿ ನಿರ್ಮಾಣವಾಗಲಿರುವ ಆರ್​ಎಎಫ್ ಕೇಂದ್ರದ ಶಂಕು ಸ್ಥಾಪನೆ ಜನವರಿಯಲ್ಲಿ ನಡೆಯಿತು.

amith sha basravathi

ಅಮಿತ್ ಶಾ ನೆರವೇರಿಸಿದ ಶಂಕು ಸ್ಥಾಪನೆ ಫಲಕದಲ್ಲಿ ಕನ್ನಡಕ್ಕೆ ಜಾಗವೇ ಇರಲಿಲ್ಲ. ಇದನ್ನು ಪ್ರಶ್ನಿಸಿದ ಸಂದರ್ಭದಲ್ಲೂ ಬಿಜೆಪಿ ನಾಯಕರು ಕೊಟ್ಟಿದ್ದು ಉಡಾಫೆಯ ಉತ್ತರ.

amith sha basravathi 01

ಅದು ಕೇಂದ್ರ ಸರ್ಕಾರ ಯೋಜನೆ ಅನ್ನುವ ಹಾರಿಕೆಯ ಮಾತು. ಆದರೆ ಆ ಕೇಂದ್ರಕ್ಕೆ ರಾಜ್ಯ ಸರ್ಕಾರ 50 ಎಕರೆ ಭೂಮಿ ಕೊಟ್ಟಿದೆ ಅನ್ನುವುದನ್ನು ಅವರು ಮರೆತಿದ್ದಾರೆ. ಅವತ್ತು ಕಾರ್ಯಕ್ರಮ ನಡೆದ ವೇದಿಕೆಯಲ್ಲೂ ರಾರಾಜಿಸಿದ್ದು ಹಿಂದಿಯೇ ಹೊರತು ಕನ್ನಡಕ್ಕೆ ಜಾಗವೇ ಇರಲಿಲ್ಲ.

ಅವತ್ತು ಮಾಜಿ ಕುಮಾರಸ್ವಾಮಿ ಸೇರಿದಂತೆ ಅನೇಕ ಕನ್ನಡ ಪರ ಸಂಘಟನೆಗಳು ದನಿ ಎತ್ತಿದರೂ, ಕರ್ನಾಟಕದ ಬಿಜೆಪಿ ನಾಯಕರಲ್ಲಿ ಕನ್ನಡ ಪ್ರೀತಿಯೇ ಇರಲಿಲ್ಲ.

ಆದರೆ ಇಂದು ತಮಿಳುನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

modi chnai

ಅಲ್ಲಿ ನಡೆದ ಬಹುತೇಕ ಯೋಜನೆಗಳು ಕೇಂದ್ರ ಸರ್ಕಾರದ್ದೇ ಆಗಿತ್ತು. ರಾಜ್ಯ ಸರ್ಕಾರದ ಯಾವುದೇ ಯೋಜನೆಗಳು ಇರಲಿಲ್ಲ.

ಆದರೆ ಅಲ್ಲಿ ಮೋದಿ ಅನಾವರಣಗೊಳಿಸಿದ ಒಂದೇ ಒಂದು ಫಲಕದಲ್ಲಿ ಹಿಂದಿಯ ಒಂದು ಅಕ್ಷರವಿರಲಿಲ್ಲ. ಕೇವಲ ಹಿಂದಿ ಮತ್ತು ತಮಿಳು ರಾರಾಜಿಸುತ್ತಿತ್ತು.

modi chnai 01

ವೇದಿಕೆಯ ಹಿಂದೆ ತಮಿಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅಪ್ಪಿ ತಪ್ಪಿಯೂ ಹಿಂದಿಯ ಒಂದು ಅಕ್ಷರವಿರಲಿಲ್ಲ. ಅಲ್ಲಿ ಮೆರೆದಿದ್ದು ತಮಿಳು ಮಾತ್ರ.

ಅಲ್ಲಿಗೆ ಒಂದು ಸ್ಪಷ್ಟವಾಯ್ತು, ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡೋದು ಸುಲಭ, ತಮಿಳುನಾಡಿನಲ್ಲಿ ಸಾಧ್ಯವಿಲ್ಲ ಎಂದು.

modi chnai 02

ಅಷ್ಟೇ ಅಲ್ಲದೆ ನಮ್ಮ ರಾಜಕಾರಣಿಗಳಿಗೆ ಕೇಂದ್ರ ಈ ನಿಲುವನ್ನು ಪ್ರಶ್ನಿಸೋ ಧಮ್ ಇಲ್ಲ ಅನ್ನೋದು ಪಕ್ಕಾ ಆಗಿದೆ.  

ಕೇಂದ್ರ ಸರ್ಕಾರ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಿತ್ತಿದ್ರು ಬಿಜೆಪಿ ನಾಯಕರು ಸೈಲೆಂಟ್ ಆಗಿದ್ದಾರೆ ಅಂದ್ರೆ ಅವರನ್ನು ಮುಂದಿನ ಸಲ ಗೆಲ್ಲಿಸುವ ಅಗತ್ಯವೇನಿದೆ.

Share14TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್