crossorigin="anonymous"> ರಾಬರ್ಟ್ ಕಾರಣದಿಂದ ಕರ್ನಾಟಕದಲ್ಲಿ ಹೆಚ್ಚಾಗುತ್ತಾ ಕೊರೋನಾ ಅಬ್ಬರ...!? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಬರ್ಟ್ ಕಾರಣದಿಂದ ಕರ್ನಾಟಕದಲ್ಲಿ ಹೆಚ್ಚಾಗುತ್ತಾ ಕೊರೋನಾ ಅಬ್ಬರ…!?

Radhakrishna Anegundi by Radhakrishna Anegundi
12-03-21, 10 : 39 am
in ಟಾಪ್ ನ್ಯೂಸ್
corona 01
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿಯಂತ್ರಣದಲ್ಲಿದೆ ಎಂದು ಹೆಮ್ಮೆಯಿಂದ ಬೀಗುತ್ತಿದ್ದ ಕರ್ನಾಟಕಕ್ಕೆ ಆತಂಕ ಪ್ರಾರಂಭವಾಗಿದೆ.

ತಜ್ಞರ ಎಚ್ಚರಿಕೆಯಂತೆ ಕರ್ನಾಟಕದಲ್ಲಿ ಒಂದು ತಿಂಗಳು ತಡವಾಗಿ ಕೊರೋನಾ ಸೋಂಕಿನ ಎರಡನೆ ಅಲೆ ಎಂಟ್ರಿ ಕೊಟ್ಟಿದೆ. ಕರ್ನಾಟಕದಲ್ಲಿ ಮಾತ್ರ ಎರಡನೆಯ ಅಲೆ ಗೋಚರಿಸಿದ್ದು ಉಳಿದ ಜಿಲ್ಲೆಗಳಿಗೂ ಇದು ವ್ಯಾಪಿಸುವ ಸಾಧ್ಯತೆಗಳಿದೆ.

ಕೊರೋನಾ ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ರಾಜಕೀಯ ಸಮಾವೇಶ, ಪ್ರತಿಭಟನೆ, ಮದುವೆ ಮುಂಜಿಗಳೇ ಕೊರೋನಾ ಹೆಚ್ಚಾಗಲು ಕಾರಣ ಎನ್ನಲಾಗಿದೆ.

ಜೊತೆಗೆ ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳು ಕೂಡಾ ತನ್ನದೇ ಕೊಡುಗೆ ನೀಡುತ್ತಿದೆ.

1st day 1st show #Roberrt @dasadarshan @StarAshaBhat pic.twitter.com/288dtOwlVQ

— Pavithra. B Gowda (@pavithrabgowda) March 11, 2021

ಹೀಗಾಗಿಯೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಎರಲಾರಂಭಿಸಿದೆ.

ಈ ನಡುವೆ ಚಿತ್ರಮಂದಿರಗಳಲ್ಲಿ ಶೇ100ರಷ್ಟು ಅವಕಾಶ ನೀಡಿರುವುದರಿಂದ ಕೊರೋನಾ ವ್ಯಾಪಕವಾಗಿ ಹರಡುವ ಆತಂಕ ಶುರುವಾಗಿದೆ.

ಈ ಹಿಂದೆ ಆರೋಗ್ಯ ಸಚಿವ ಡಾ. ಸುಧಾಕರ್ ಕೊಟ್ಟ ಎಚ್ಚರಿಕೆಯನ್ನು ನಿರ್ಲಕ್ಷ್ಯಿಸಿದ ಕಾರಣಕ್ಕೆ ದೊಡ್ಡ ದಂಡ ತೆರಬೇಕಾದ ಪರಿಸ್ಥಿತಿ ಎದುರಾಗಿದೆ.

https://twitter.com/Dbossvinay9/status/1370188697967063042

ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಅವಕಾಶ ಕೊಟ್ಟರೆ ಸಾಕು ಎಂದು ಸುಧಾಕರ್ ಹೇಳಿದ್ದರು.

ನಿನ್ನೆ ಬಿಡುಗಡೆಯಾದ ರಾಬರ್ಟ್ ಚಿತ್ರವನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದ ಶೈಲಿಯನ್ನು ನೋಡಿದರೆ ಕೊರೋನಾ ಮಹಾಮಾರಿ ಇಲ್ಲವೇನೋ ಅನ್ನುವಂತಿತ್ತು.

ದರ್ಶನ್ ಅಭಿಮಾನಿಗಳು ಸಾಮಾಜಿಕ ಅಂತರವನ್ನು ಮರೆತಿದ್ದು ಮಾತ್ರವಲ್ಲದೆ, ಮಾಸ್ಕ್ ಅನ್ನುವುದು ಮರೀಚಿಕೆಯಾಗಿತ್ತು. ಒಂದು ವೇಳೆ ಬಿಬಿಎಂಪಿ ಮಾರ್ಷಲ್ ಗಳು ಬರುತ್ತಿದ್ರೆ ಭರ್ಜರಿ ಫೈನ್ ಸಂಗ್ರಹವಾಗಿರೋದು.

#Roberrt #roberrtmania
Watched 2 times 😁😎@dasadarshan boss acting 🔥🔥 special Mention for
@TharunSudhir anna direction 🙏❤️ @harimonium BGM @umap30071 making 🔥
And #sudhakar cinematography 🔥@Aishwaryapras5 @StarAshaBhat and @Sonalsdesk
😍😍😍😍😍😍
Fidaaaaa Ivr acting ge pic.twitter.com/X2g9JEfDd0

— Manju hiremata (@ManjuHardikPan3) March 12, 2021

ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬಹುತೇಕ ಚಿತ್ರಮಂದಿರಗಳ ಕಥೆಯೂ ಇದೇ ಆಗಿತ್ತು. ಇನ್ನು ಹಲವು ದಿನಗಳ ಕಾಲ ರಾಬರ್ಟ್ ಸಿನಿಮಾ ನೋಡಲು ಅಭಿಮಾನಿಗಳು ಮುಗಿ ಬೀಳಲಿದ್ದಾರೆ. ಈ ವೇಳೆ ಅಭಿಮಾನಿಗಳು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೇ ಹೋದ್ರೆ ಅಪಾಯ ಗ್ಯಾರಂಟಿ.

ಕೊರೋನಾ ಅಪಾಯ ಇನ್ನು ಇರೋ ಕಾರಣದಿಂದ ಚಿತ್ರಮಂದಿರಗಳಿಗೆ ತೆರಳುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲೇಬೇಕು.

Kollegaala.. 🔥🔥🔥
Never before ever after..
Offline celebrations..👊👊👊#RoberrtManiaBegins #BoxOfficeCONQUEROR#Roberrt | #DBoss @dasadarshan pic.twitter.com/FITEcuDT85

— KaaTerA- DTSOYofficial (@DTSOYOfficial) March 11, 2021
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್