crossorigin="anonymous"> ಷೇರು ಪೇಟೆಯಲ್ಲಿ ನಷ್ಟ ಅನುಭವಿಸಿ ಕಳ್ಳತನಕ್ಕಿಳಿದವನಿಗೆ ಯೂಟ್ಯೂಬೇ ಗುರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಷೇರು ಪೇಟೆಯಲ್ಲಿ ನಷ್ಟ ಅನುಭವಿಸಿ ಕಳ್ಳತನಕ್ಕಿಳಿದವನಿಗೆ ಯೂಟ್ಯೂಬೇ ಗುರು

Radhakrishna Anegundi by Radhakrishna Anegundi
15-03-21, 5 : 30 pm
in ಕ್ರೈಮ್
arrest
Share on FacebookShare on TwitterWhatsAppTelegram

ಬೆಂಗಳೂರು : ಜನಾರ್ಧನ್ ಟ್ರಸ್ಟ್ ಫೈನಾನ್ಸ್ ಸರ್ವೀಸ್ ಅಂಡ್ ಇನ್ವೆಸ್ಟ್ಮೆಂಟ್ ಕಂಪನಿಯಲ್ಲಿ ಫೈನಾನ್ಸಿಯಲ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಕುಮಾರ್, ಶೀಘ್ರದಲ್ಲೇ ಶ್ರೀಮಂತನಾಗಲು ಬಯಸಿದ್ದ.

ಈ ಕಾರಣದಿಂದ ತಾನು ದುಡಿದ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದ. ಆದರೆ ಈ ವ್ಯವಹಾರದಲ್ಲಿ ಸಂತೋಷ್ ನಷ್ಟ ಅನುಭವಿಸಿದ್ದ.

ಹೀಗಾಗಿ ಮನೆಯನ್ನು ನಡೆಸಬೇಕಾಗಿದ್ದ ಹೊಣೆ ಹೊತ್ತುಕೊಂಡಿದ್ದ ಸಂತೋಷ್ ಗೆ ಕಂಪನಿಯಿಂದ ಬರುತ್ತಿದ್ದ ಸಂಬಳ ಸಾಕಾಗುತ್ತಿರಲಿಲ್ಲ.

ಹೀಗಾಗಿ ಸಂತೋಷ್ ಗೆ ಕಾಣಿಸಿದ್ದು ಕಳ್ಳತನದ ದಾರಿ. ಆದರೆ ನಿಯತ್ತಿನಿಂದ ದುಡಿದವನಿಗೆ ಕಳ್ಳತನ ಮಾಡೋದು ಹೇಗೆ ಅನ್ನುವುದು ಗೊತ್ತಿರಲಿಲ್ಲ. ಹೀಗಾಗಿ ಯೂ ಟ್ಯೂಬ್ ಗಳಲ್ಲಿ ಸಂಶೋಧನ ಪ್ರಾರಂಭಿಸಿದ್ದ.

ಈ ವೇಳೆ ಸಿಕ್ಕಿದ್ದು, ಚಿನ್ನಾಭರಣ ಮಳಿಗೆಗಳಲ್ಲಿ ಸಿಬ್ಬಂದಿಯ ಗಮನ ಮತ್ತೊಂದು ಕಡೆ ಸೆಳೆದು ಚಿನ್ನ ಕದಿಯುವ ವಿಡಿಯೋಗಳು ಸಿಕ್ಕಿದೆ. ಇದೇ ಮಾದರಿಯಲ್ಲಿ ತಾನೂ ಕೃತ್ಯ ಎಸಗಲು ನಿರ್ಧರಿಸಿದ್ದ ಸಂತೋಷ್ ಸಂಚು ರೂಪಿಸಿದ್ದಾನೆ.

ಅದರಂತೆ ಫೆ 21 ರಂದು  ಸಂಜೆ 7 ಗಂಟೆಗೆ ಮಲ್ಲೇಶ್ವರದ ಜೋಯಾಲುಕ್ಕಾಸ್ ಮಳಿಗೆಗೆ ತೆರಳಿ, ಬ್ರಾಸ್ ಲೇಟ್ ತೋರಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾನೆ.

ಈ ವೇಳೆ ಬ್ರಾಸ್ ಲೇಟ್ ತೋರಿಸಿದ್ದ ಸೈಯ್ಯದ್ ಸೈಫ್ ವುದ್ದೀನ್ ಬೇರೆ ಗ್ರಾಹಕರ ಕಡೆಗೆ ಹೋಗಿದ್ದರು.

ಮತ್ತೆ ಸಂತೋಷ್ ಇದ್ದ ಜಾಗಕ್ಕೆ ಬಂದ್ರೆ 42.99 ಗ್ರಾಮ್ ಬ್ರಾಸ್ ಲೇಟ್ ಜೊತೆಗೆ ಸಂತೋಷ್ ಪರಾರಿಯಾಗಿದ್ದ.

ಇದಾದ ಬಳಿಕ ಮಾರ್ಚ್ 11 ರಂದು ಮಾರ್ಗೋಸಾ ರಸ್ತೆಯ ಕಲ್ಯಾಣ್ ಜ್ಯುವೆಲ್ಲರ್ ಶಾಪ್ ಗ್ ತೆರಳಿದ್ದ ಸಂತೋಷ್ ಇದೇ ಮಾದರಿಯಲ್ಲಿ ಕೃತ್ಯ ಎಸಗಲು ಮುಂದಾಗಿದ್ದ.

ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಸಂತೋಷ್ ನನ್ನು ವಶಕ್ಕೆ ಪೆಡದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದೀಗ ಮಾಗಡಿ ರಸ್ತೆಯ ನಿವಾಸಿ ಸಂತೋಷ್ ಕಡೆಯಿಂದ 4.76 ಲಕ್ಷ ರೂಪಾಯಿ ಮೊತ್ತದ 92 ಗ್ರಾಮ್ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.

Share11TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್