crossorigin="anonymous"> ದಿನ ಭವಿಷ್ಯ - ಮಾರ್ಚ್ 23 2021 - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಿನ ಭವಿಷ್ಯ – ಮಾರ್ಚ್ 23 2021

Radhakrishna Anegundi by Radhakrishna Anegundi
23-03-21, 9 : 57 am
in ದೇವನುಡಿ
dina bhavishya
Share on FacebookShare on TwitterWhatsAppTelegram

ಮೇಷ: ಸಾಮಾಜಿಕವಾಗಿ ಗುರು ಧಾರ್ಮಿಕ ವರಿಷ್ಠರ ಭೇಟಿಯ ಅವಕಾಶ ಕಂಡುಬರುವುದು. ಆರ್ಥಿಕ ಸಮಸ್ಯೆಗಳ ಪರಿಹಾರಾರ್ಥ ಯಶಸ್ವಿ ಕಾರ್ಯತಂತ್ರಗಳ ರೂಪಣೆ ಸಫ‌ಲತೆ ತಂದುಕೊಡಲಿದೆ.

ವೃಷಭ: ವಾಹನ, ಯಂತ್ರೋಪಕರಣಗಳಿಂದ ಖರ್ಚು-ವೆಚ್ಚಗಳು ಅಧಿಕ ರೂಪದಲ್ಲಿ ತೋರಿ ಬಂದಾವು. ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಅನುಷ್ಠಾನಗೊಳ್ಳಲಿರುವ ಸೂಚನೆ

ಮಿಥುನ : ಉದ್ಯೋಗಸ್ಥರಿಗೆ ಹೊಸ ರೀತಿಯ ಸ್ಥಾನಮಾನಗಳು ದೊರೆಯುವ ಸಾಧ್ಯತೆ. ಹಣದ ಒಳಹರಿವು ತೃಪ್ತಿಕರವಾಗಿರುತ್ತದೆ. ವೃತ್ತಿರಂಗದಲ್ಲಿ ಸೂಕ್ತ ಬೆಳವಣಿ.

ಕಟಕ ರಾಶಿ : ಪ್ರಮುಖ ಯೋಜನೆಗಳ ಆಗುಹೋಗುಗಳ ಬಗ್ಗೆ ಪರಿಣಿತರ ಹತ್ತಿರ ವಿಚಾರ ಮಾಡುವಿರಿ. ಸಂಗೀತ ಮತ್ತು ಇತರೆ ಲಲಿತಕಲೆಗಳಲ್ಲಿ ಇರುವವರಿಗೆ ಮನ್ನಣೆ ದೊರೆತು ಸಂತಸವಾಗುತ್ತದೆ. ಅವಿವಾಹಿತರಿಗೆ ವಿವಾಹ ಸಂಬಂಧಗಳು ಒದಗಿಬರುವ ಅವಕಾಶಗಳಿವೆ. ಬೇರೆಯವರ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ಮಾಡಬೇಡಿ.

ಸಿಂಹ: ಮಕ್ಕಳ ಆರೋಗ್ಯ, ವಿದ್ಯಾಭ್ಯಾಸಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾದೀತು. ಶುಭಕಾರ್ಯಗಳ ಚಿಂತನೆ ಕಾರ್ಯರೂಪಕ್ಕೆ ಬರಲಿದೆ. ಧನಾರ್ಜನೆಯಲ್ಲಿ ಪ್ರಗತಿ.

ಕನ್ಯಾ: ಧಾರ್ಮಿಕ ಗುರುಗಳ ಭೇಟಿಯ ಅಪೂರ್ವ ಅವಕಾಶಗಳಿಂದ ಮಾನಸಿಕ ನೆಮ್ಮದಿ ತಂದೀತು.

ತುಲಾ: ವಿದ್ಯಾರ್ಥಿಗಳಿಗೆ ಸಹವಾಸ ದೋಷದಿಂದ ಅನಗತ್ಯ ಅಪವಾದವಿದೆ. ಕಾರ್ಯಕ್ಷೇತ್ರದಲ್ಲಿ ಕಾರ್ಯಾಂತರದಿಂದ ಮನೆಯಿಂದ ದೂರ ಉಳಿಯಬೇಕಾದ ಪರಿಸ್ಥಿತಿ

ವೃಶ್ಚಿಕ: ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಕೆಳವರ್ಗದ ಸಹೋದ್ಯೋಗಿಗಳಿಂದ ಕಿರುಕುಳ ಕಂಡುಬರುತ್ತದೆ.

ಧನು: ಇಷ್ಟ ವಿರೋಧಿ ವರ್ತನೆಯಿಂದ ಮಾನಸಿಕವಾಗಿ ಉದ್ವೇಗ ತಂದೀತು. ಸಮಾಧಾನವಿರಲಿ. ಧನಾರ್ಜನೆಯಲ್ಲಿ ಪ್ರಗತಿ ಇರುತ್ತದೆ. ಸಮಾಧಾನವಿರಲಿ. ಸಂತೃಪ್ತ ಜೀವನ.

ಮಕರ ರಾಶಿ : ವಿಶಾಲ ಮನೋಭಾವದಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಿರಿ. ಕ್ಲಿಷ್ಟವಾದ ಕೆಲಸಗಳನ್ನು ಆಶ್ಚರ್ಯಕರವಾದ ರೀತಿಯಲ್ಲಿ ಸಾಧಿಸಿ ಪ್ರಶಂಸೆಗೆ ಒಳಗಾಗುವಿರಿ.

ಕುಂಭ ರಾಶಿ : ಚಿನ್ನದ ಸಗಟು ಆಭರಣ ತಯಾರಿಕರಿಗೆ ಲಾಭವಿರುತ್ತದೆ. ಆದಾಯ ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚಿನ ಅನುಕೂಲವಾಗುತ್ತದೆ. ಸರ್ಕಾರಿ ನೌಕರರಿಗೆ ವೃತ್ತಿಯಲ್ಲಿನ ಅಕಾಲಿಕ ಪ್ರಯಾಣದಿಂದ ಕಿರಿಕಿರಿ.

ಮೀನ: ಆರೋಗ್ಯ ವಿಚಾರದಲ್ಲಿ ಕಾಳಜಿ ಅಗತ್ಯವಿರುತ್ತದೆ. ಉದ್ವೇಗವು ಒಳ್ಳೆಯದಲ್ಲ. ಸಹನೆ, ತಾಳ್ಮೆ ಈಗ ಅಗತ್ಯವಿದೆ. ಜನರ ಮಾತಿಗೆ ಹೆಚ್ಚಿನ ಬೆಲೆ ಕೊಡದಿರಿ. ಆಡುವವರು ಆಡಿಕೊಳ್ಳಲಿ ಬಿಡಿ.

ShareTweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್