crossorigin="anonymous"> ಮಂಗಳೂರಿನ ಫುಡ್ ಡೆಲಿವರಿ ಹುಡುಗರೇ ಕೊರೋನಾ ಪರೀಕ್ಷೆ ಎದುರಿಸಲು ಸಿದ್ದರಾಗಿ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂಗಳೂರಿನ ಫುಡ್ ಡೆಲಿವರಿ ಹುಡುಗರೇ ಕೊರೋನಾ ಪರೀಕ್ಷೆ ಎದುರಿಸಲು ಸಿದ್ದರಾಗಿ…!

Radhakrishna Anegundi by Radhakrishna Anegundi
24-03-21, 6 : 43 pm
in ದಕ್ಷಿಣ ಕನ್ನಡ
zomato swiggy
Share on FacebookShare on TwitterWhatsAppTelegram

ಮಂಗಳೂರು : ಕೊರೋನಾ ವಿಚಾರದಲ್ಲಿ ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ.

ಮಾಸ್ಕ್ ಹಾಕುವ ವಿಚಾರದಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳು ನಡೆದುಕೊಂಡ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ದುಡಿಯುವ ಕೈಗಳು ಆಕ್ರೋಶ ಹೊರ ಹಾಕಿದ ಸಂದರ್ಭದಲ್ಲಿ ಆತನನ್ನು ಕ್ರಿಮಿನಲ್ ಅನ್ನುವಂತೆ ಬಿಂಬಿಸುವ ಅಗತ್ಯವಿರಲಿಲ್ಲ.

ಜಿಲ್ಲಾಧಿಕಾರಿ ಹಾಗೂ ಪೊಲೀಸರ ನಡವಳಿಕೆಯಿಂದ ಆತನಿಗೆ ಹಾಗೂ ಆತನ ಮನೆಯವರಿಗೆ ಆಗಬಹುದಾದ ಮಾನಸಿಕ ಹಿಂಸೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅರಿವು ಇರಬೇಕಾಗಿತ್ತು.

ಬದಲಾಗಿ ರಾಜಕೀಯ ನಾಯಕರು, ವಿಐಪಿಗಳು, ಸೆಲೆಬ್ರೆಟಿಗಳು ಕೊರೋನಾ ನಿಯಮ ಉಲ್ಲಂಘಿಸಿದ ವೇಳೆ ಹೀಗೆ ದರದರನೇ ಎಳೆದೊಯ್ಯುತ್ತಿದ್ರೆ ಖಂಡಿತಾ ಕರಾವಳಿ ಜನ ಚಪ್ಪಾಳೆ ಹೊಡೆಯುತ್ತಿದ್ದರು.

ಮತ್ತೊಂದು ಕಡೆ ಕೊರೋನಾ ಸೋಂಕಿನ ಎರಡನೇ ಅಲೆಯ ನಿಯಂತ್ರಣ ಸಲುವಾಗಿ ಪಣ ತೊಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೋನಾ ಟೆಸ್ಟ್ ಪ್ರಮಾಣ ಹೆಚ್ಚಿಸಲು  ನಿರ್ಧರಿಸಿದೆ.

ಒಂದು ಕಾಲದಲ್ಲಿ ಕೊರೋನಾ ಸೋಂಕು ಮುಗಿದೇ ಹೋಯ್ತು ಅನ್ನುವ ಕರಾವಳಿಯಲ್ಲಿ ಇದೀಗ ಕೊರೋನಾ ಅಬ್ಬರಿಸತೊಡಗಿದೆ.

ಖಾಸಗಿ ಹಾಗೂ ಸರ್ಕಾರಿ ಬಸ್ ಗಳಲ್ಲಿ ಸಾಮಾಜಿಕ ಅಂತರವನ್ನು ಮರೆತಿರುವುದೇ ಇದಕ್ಕೆ ಮೂಲಕ ಕಾರಣ.

ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಎರಡನೆ ಅಲೆಯ ಭೀತಿ ಶುರುವಾಗಿರು ಹಿನ್ನಲೆಯಲ್ಲಿ ಆರಂಭದಲ್ಲೇ ಕಟ್ಟಿ ಹಾಕಲು ಜಿಲ್ಲಾಡಳಿತ ಸಜ್ಜಾಗಿದೆ.

ಹೀಗಾಗಿ ಕೊರೋನಾ ಸೋಂಕಿಗೆ ಹೆಚ್ಚು ತುತ್ತಾಗುವ ಸಾಧ್ಯತೆಗಳಿರುವ ಮಂದಿಗೆ ಜಿಲ್ಲೆಯಲ್ಲಿ ಕೊರೋನಾ ಮಾಡಿಸಲು ನಿರ್ಧರಿಸಲಾಗಿದೆ.

ಮುಖ್ಯವಾಗಿ ಜಿಲ್ಲೆಯ ಗಡಿ ಪ್ರದೇಶದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ 2ನೇ ಹಂತದ ಕೊರೊನಾ ಟೆಸ್ಟ್ ಮಾಡಿಸಲು ಜಿಲ್ಲಾಡಳಿತ ಮುಂದಾಗಿದೆ. ಈ ಮೂಲಕ ಕೇರಳದಿಂದ ವೈರಸ್ ಹರಡುವ ಸಾಧ್ಯತೆಗಳಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ.

ಜೊತೆಗೆ ಜನರೊಂದಿಗೆ ಅನಿವಾರ್ಯವಾಗಿ ಹೆಚ್ಚು ಹೆಚ್ಚು ಬೆರೆಯುತ್ತಿರುವ ಫುಡ್ ಡೆಲಿವರಿ ಬಾಯ್ಸ್ ಹಾಗೂ ಪೆಟ್ರೋಲ್​ ಬಂಕ್​​​ ಸಿಬ್ಬಂದಿಗೂ ಕೊರೋನಾ ಟೆಸ್ಟ್ ನಡೆಯಲಿದೆ.

ಹೀಗಾಗಿ ಜಿಲ್ಲೆಯ ಎಲ್ಲಾ ಪೆಟ್ರೊಲ್ ಬಂಕ್ ಸಿಬ್ಬಂದಿ ಹಾಗೂ ಸ್ವಿಗ್ಗಿ, ಝೋಮ್ಯಾಟೋಟೊ ಸೇರಿದಂತೆ ಇತರ ಡೆಲಿವರಿ ಸೇವೆಯಲ್ಲಿರುವ ಸಿಬ್ಬಂದಿಗೂ RTPCR ಟೆಸ್ಟ್ ನಡೆಯಲಿದೆ.

ಜಿಲ್ಲಾಡಳಿತದ ಈ ಕ್ರಮ ನಿಜಕ್ಕೂ ಫಲ ಕೊಡುವುದರಲ್ಲಿ ಸಂಶಯವಿಲ್ಲ. ಇದರೊಂದಿಗೆ ಕೊರೋನಾ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಮತ್ತಷ್ಟು ವೇಗ ಕೊಡಬೇಕಾಗಿದೆ.

ಗ್ರಾಮೀಣ ಪ್ರದೇಶದಲ್ಲಿರುವ ವೃದ್ದರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಜಿಲ್ಲೆಯ ಬಹುತೇಕ ಹಳ್ಳಿಗಳು ಈಗಾಗಲೇ ವೃದ್ಧಾಶ್ರಮಗಳಾಗಿವೆ. ಈ ಕಾರಣದಿಂದ ತುರ್ತಾಗಿ ಅಲ್ಲಿಗೆ ಲಸಿಕೆ ತಲುಪಬೇಕಾಗಿದೆ.

Tags: CoronaswiggyZomatoಸ್ವಿಗ್ಗಿ
Share14TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್