crossorigin="anonymous"> ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಕೊಟ್ಟ ದೂರಿನಲ್ಲಿ ಏನಿದೆ….? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಕೊಟ್ಟ ದೂರಿನಲ್ಲಿ ಏನಿದೆ….?

Radhakrishna Anegundi by Radhakrishna Anegundi
26-03-21, 3 : 00 pm
in ಟಾಪ್ ನ್ಯೂಸ್
ramesh jarakiholi gfx
Share on FacebookShare on TwitterWhatsAppTelegram

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಮಾಡಿ, ವಿಡಿಯೋ ಕರೆ ಮೂಲಕ ಆಶ್ಲೀಲ ಮಾತು ನಗ್ನವಾಗಿ ಮಾತನಾಡಲು ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು.

ಮಾನ್ಯರೇ,

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ನಗರಕ್ಕೆ ಉದ್ಯೋಗ ಹುಡುಕಿಕೊಂಡು ಬಂದು ನೆಲೆಸಿದ್ದು ಕಿರುಚಿತ್ರ ಮಾಡುವ ಸಲುವಾಗಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿದ್ದು ನಂತರ ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದರು.

ನಂತರ ಅವರು ಕರೆ ಮಾಡಿ ನನ್ನ ಬಗ್ಗೆ ಕುಟುಂಬದ ಬಗ್ಗೆ ವಿಚಾರಿಸಿ ಸಲುಗೆಯಿಂದ ಮಾತನಾಡಲು ಪ್ರಾರಂಭಿಸಿದರು. ಸಚಿವರು ನನ್ನನ್ನು ಅಷ್ಟು ಕಾಳಜಿಯಿಂದ ಮಾತನಾಡಿಸಿದ್ದು ನನಗೆ ತುಂಬಾ ಖುಷಿಯಾಗಿ ಅವರನ್ನು ಗೌರವದಿಂದ ಮಾತನಾಡಿಸಿದೆ.

ಆಗಾಗ್ಗೆ ನನಗೆ ಕರೆ ಮಾಡಿ ಮಾತನಾಡಲು ಆರಂಭಿಸಿದರು. ನನಗೆ ತಮ್ಮ ಪ್ರಭಾವ ಬಳಸಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿದರು. ಆದರೆ ನೌಕರಿ ಕೊಡಿಸುವ ಬದಲಾಗಿ ನೀನು ನನ್ನ ಜೊತೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಕೇಳಿದರು.

ಅವರನ್ನು ಟಿವಿಗಳಲ್ಲಿ ನೋಡಿದ್ದು ಮಂತ್ರಿ ಈ ರೀತಿ ಹೇಳಿದ ಮೇಲೆ ಕೆಲಸ ಕೊಟ್ಟೆ ಕೊಡಿಸುತ್ತಾರೆ ಎಂದು ನಂಬಿದ ನನ್ನ ಬಳಿ ಕೊಡಲು ಲಕ್ಷಾಂತರ ಹಣವಿಲ್ಲದೆ ಇರುವುದನ್ನು ಮುಂಚೆಯೇ ತಿಳಿದುಕೊಂಡು ಹಣದ ಬದಲು ಅವರ ಜೊತೆ ಸಹಕರಿಸಿ ಖುಷಿ ನೀಡಬೇಕು ಎಂದು ಕೇಳಿದ್ದರಿಂದ ನಂಬಿ ಅವರು ಕೇಳಿದಂತೆ ನಡೆದುಕೊಂಡು ಬಂದೆ.

ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದೇನೆ ಎಂದು ವಿಡಿಯೋ ಕರೆ ಮಾಡಿ ನನ್ನೊಂದಿಗೆ ಲೈಂಗಿಕ ವಿಚಾರಗಳನ್ನು ಮಾತನಾಡಿ ನನಗೆ ಬಟ್ಟೆ ತೆಗೆದು ನಗ್ನಳಾಗಿ ಖಾಸಗಿ ಅಂಗಗಳನ್ನು ತೋರಿಸುವಂತೆ ಕೇಳಿದರು.ನಾನು ಅವರು ಹೇಳಿದಂತೆಯೇ ಮಾಡಿದೆ.

……..XXXXXXXXX

ನಂತರ ಬೆಂಗಳೂರಿಗೆ ಬಂದು ನನ್ನ ನಿವಾಸಕ್ಕೆ ಬಾ ಮಾತನಾಡಬೇಕು ನಿನ್ನ ಕೆಲಸದ ವಿಚಾರ ಎಂದರು. ನಾನು ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಇದೇ ರೀತಿ ಎರಡು ಬಾರಿ ಆಪಾರ್ಟ್ ಮೆಂಟ್ ಗೆ ಕರೆಸಿ ಲೈಂಗಿಕ ಕ್ರಿಯೆ ನಡೆಸಿ ಅಶ್ಲೀಲವಾಗಿ ಮಾತನಾಡಿದ್ದಾರೆ. ……..XXXXXXXXX

ನಾನು ಎದುರು ಮಾತನಾಡಲು ಹೆದರಿ ಅವರು ಕೇಳಿದಂತೆ ಮಾಡಿರುತ್ತೇನೆ. ನಂತರ ಸರ್ಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ಪಲ್ಪ ಹಣ ಬೇಕಾದರೆ ಕೇಳು ಕೆಲಸದ ಕಥೆ ಆಮೇಲೆ ನೋಡೋಣ ಎಂದು ಅವಾಯ್ಡ್ ಮಾಡುತ್ತಿದ್ದರು.

ನಾನು ಯಾವಾಗ ಅವರಿಗೆ ನನ್ನನು ಹೇಗೆ ಬೇಕೋ ಹಾಗೆ ಬಳಸಿಕೊಂಡು ಈಗ ಯಾಕೆ ಕೆಲಸ ಕೊಡುತ್ತಿಲ್ಲ ಎಂದು ಕೇಳಿದಾಗ ……..XXXXXXXXX ಎಂದು ಬೈಯ್ದು ಕಳುಹಿಸಿದರು.

ಇದಾದ ನಂತರ ಅವರೊಂದಿಗೆ ನಾನು ಮಾತನಾಡಿದ ಮತ್ತು ಅಶ್ಲೀಲ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ನಾನು ಇವರ ವಿರುದ್ಧ ದೂರು ನೀಡಿದಂತೆ ಈ ರೀತಿ ಕುತಂತ್ರವನ್ನು ರಮೇಶ್ ಜಾರಕಿಹೊಳಿ ಮಾಡಿರುತ್ತಾರೆ. ಹಣವಂತರು ಪ್ರಭಾವಿಗಳಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಂದ ನನಗೂ ಮತ್ತು ನನ್ನ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಇದೆ.

ನಾನು ದೂರು ನೀಡದಂತೆ ತಡೆಯಲು ಮತ್ತು ಕೈಗೆ ಸಿಕ್ಕರೆ ಕೊಂದು ಬಿಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ. ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ.

ನಾನು ನೇರವಾಗಿ ಯಾವ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ ತೇಜೋವಧೆ ಮಾಡುತ್ತಿದ್ದಾರೆ. ಹಾಗೂ ನನಗೆ ಸಹಾಯ ಮಾಡಿದವರಿಗೆ ಮಾಡುತ್ತಿದವರಿಗೆ ಟಾರ್ಗೇಟ್ ಮಾಡಿ ಅವರ ಮನೆ ಮತ್ತು ಕುಟುಂಬಸ್ಥರಿಗೆ ಹಿಂಸೆ ಕೊಡುತ್ತಿರುವುದರಿಂದ ಬಹಳ ನೋವಾಗಿದೆ.

ನನಗೆ ಭದ್ರತೆ ಇಲ್ಲದ ಕಾರಣ ಕೈಯಲ್ಲಿ ಬರೆದು ಈ ದೂರನ್ನು ನನಗೆ ಪರಿಚಿತರಾದ ವಕೀಲ ಜಗದೀಶ್ ಅವರ ಮೂಲಕ ಕಳುಹಿಸುತ್ತಿದ್ದೇನೆ.

Tags: ramesh jarkiholiರಮೇಶ್ ಜಾರಕಿಹೊಳಿ
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್