crossorigin="anonymous"> ತಾ.31-03-2021ರ ಬುಧವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾ.31-03-2021ರ ಬುಧವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
31-03-21, 5 : 30 am
in ದೇವನುಡಿ
Daily Horoscope basavaraj Guruji
Share on FacebookShare on TwitterWhatsAppTelegram

ಮೇಷ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
6

ವೃಷಭ
ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
9

BASAVARAJ

ಮಿಥುನ
ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ.
1

ಕರ್ಕ
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ.
3

ಸಿಂಹ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
5

ಕನ್ಯಾ
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು.
8

ತುಲಾ
ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ.
4

ವೃಶ್ಚಿಕ
ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು.
7

ಧನು
ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ.
2

ಮಕರ
ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು.
1

ಕುಂಭ
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
6

ಮೀನ
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.
8

ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937

Tags: Daily HoroscopeHoroscopeನಿತ್ಯ ಭವಿಷ್ಯರಾಶಿ ಭವಿಷ್ಯ
Share1TweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್