crossorigin="anonymous"> ಪುನೀತ್ ಇವತ್ತು ಮಾಡುತ್ತಿರುವುದು ಬೇಜವಾಬ್ದಾರಿತನದ ಜನವಿರೋಧಿ ಕೃತ್ಯ ಎನ್ನದೇ ವಿಧಿಯಿಲ್ಲ. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪುನೀತ್ ಇವತ್ತು ಮಾಡುತ್ತಿರುವುದು ಬೇಜವಾಬ್ದಾರಿತನದ ಜನವಿರೋಧಿ ಕೃತ್ಯ ಎನ್ನದೇ ವಿಧಿಯಿಲ್ಲ.

Radhakrishna Anegundi by Radhakrishna Anegundi
01-04-21, 6 : 03 pm
in ರಾಜ್ಯ
BBMP WARD bbmp-number-of-wards-in-bangalore-increased-to-243-the-name-of-ward-no-55-is-puneeth-rajkumar
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಎರಡನೆ ಅಲೆ ತಡೆಗೆ ನಿಯಮಗಳು ಆದೇಶಗಳಲ್ಲಿ, ಕಾಗದ ಪತ್ರಗಳಲ್ಲಿ ಬಲವಾಗಿದೆ. ಆದರೆ ಅದು ಜಾರಿಯಾಗುತ್ತಿಲ್ಲ ಅನ್ನುವುದು ಸ್ಪಷ್ಟ.

ಆ ಆದೇಶಗಳು ಏನಿದ್ದರೂ ಬಡವರು ಮತ್ತು ಮಧ್ಯಮ ವರ್ಗದ ಮಂದಿಗೆ ಮಾತ್ರ. ವಿಐಪಿಗಳು, ಸೆಲೆಬ್ರೆಟಿಗಳು ಅನ್ನಿಸಿಕೊಂಡವರು ನಿಯಮಗಳನ್ನು ಗಾಳಿಗೆ ತೂರಿದರೆ ಪರವಾಗಿಲ್ಲ ಅನ್ನುವಂತಿದೆ ರಾಜ್ಯ ಸರ್ಕಾರದ ನಿಲುವು.

ಮೊನ್ನೆಯಿಂದ ಬಿಡುಗಡೆಯಾಗುತ್ತಿರುವ ಚಲನಚಿತ್ರಗಳೇ ಅದಕ್ಕೆ ಸಾಕ್ಷಿ. ಅದ್ಯಾವ ನಟನ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಪಾಲಿಸಲಾಗಿತ್ತು ಹೇಳಿ. ಇದೇ ರೀತಿ ಬೇರೆ ಯಾರಾದ್ರೂ ದಿನದ ಕೂಲಿಗಾಗಿ ದುಡಿಯುವ ಮಂದಿ ಮಾಡಿದ್ರೆ ಅಧಿಕಾರಿಗಳ ದಾಳಿ ಹೇಗಿರುತ್ತಿತ್ತು ಎಂದು ಊಹಿಸಿ.

puneeth yuvarathna

ಇಂದು ಬಿಡುಗಡೆಯಾದ ಯುವರತ್ನ ಸಿನಿಮಾ ಕೂಡಾ ಹೊರತಲ್ಲ. ಈ ಬಗ್ಗೆ ಪತ್ರಕರ್ತ ಆದಿತ್ಯ ಭಾರದ್ವಾಜ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಆಕ್ರೋಶವೊಂದನ್ನು ಹೊರ ಹಾಕಿದ್ದಾರೆ.

“ ಇವತ್ತು ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರ ಬಿಡುಗಡೆ ಆಗುತ್ತಿದೆ.

ನಿನ್ನೆ ಬೆಂಗಳೂರಿನಲ್ಲಿ ಸುಮಾರು ೩೦೦೦ ಕೋವಿಡ್-೧೯ ಪ್ರಕರಣಗಳು ದಾಖಲಾಗಿವೆ. ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು ಮೂರು ವಾರಗಳಿಂದ ಹೇಳುತ್ತಲೇ ಬರುತ್ತಿದೆ: ಸಿನಿಮಾ ಥಿಯೇಟರ್ನಲ್ಲಿ ೫೦% occupancyಗೆ ತರಬೇಕು ಎಂದು. ಸದ್ಯ air-conditioned indoor space ಅಲ್ಲಿ ಸರ್ಕಾರವೇ ನಿಯುಕ್ತಿ ಮಾಡಿರುವ ಸಾಮಾಜಿಕ ಅಂತರ ನಿಯಮವನ್ನು ಮುರಿದು ಹೌಸ್ ಫುಲ್ ಶೋ ನಡೆಸುವುದು “threat to public health” ಎಂದು ಸಲಹಾ ಸಮಿತಿ ಹೇಳಿದೆ.

adithya fb

ಆದರೆ ಸದ್ಯ ಸಿನಿಮಾ ಬಿಡುಗಡೆಯಾಗಲಿರುವ ಪುನೀತ್, ಸುದೀಪ್ ಮತ್ತು ವಿಜಯ್ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಅವರ ಸ್ವಾರ್ಥಕ್ಕಾಗಿ ಹೌಸ್ ಫುಲ್ ಶೋ ನಡೆಸುತ್ತಿದ್ದಾರೆ. ಪುನೀತ್ ಅಂತೂ ಜನರನ್ನು ಥಿಯೇಟರ್ ಗಳಿಗೆ ಸೆಳೆಯಲು ರಾಜ್ಯಾದ್ಯಂತ ಟೂರು ಮಾಡಿದ್ದು ಅವರು ಹೋದಲೆಲ್ಲಾ ಸಾವಿರಾರು ಜನ ಸೇರಿ ಈ ಸಭೆಗಳೂ ಕೂಡಾ “threat to public health” ಎನಿಸಿಕೊಂಡಿವೆ. ಈ ಸಭೆಗಳಿಗನ್ನಾ ಕಡಿವಾಣ ಹಾಕಿ ಎಂದರೂ ಸಿಎಂ ಉತ್ಸುಕತೆ ತೋರಿಲ್ಲ.

ಹಿಂದೊಮ್ಮೆ ಕುಡಿತದ ಸಮಸ್ಯೆ ಇಟ್ಟುಕೊಂಡು ಅಣ್ಣಾವ್ರು ಒಂದು ಸಿನಿಮಾ ಮಾಡಿರುತ್ತಾರೆ, ಬಹುಶಃ ಜೀವನ ಚೈತ್ರ ಇರಬೇಕು. ಅದೇ ಸಂದರ್ಭದಲ್ಲಿ ಅಣ್ಣಾವ್ರ ಬೀಗರು ಬಂಗಾರಪ್ಪನವರು ಒಂದು ಡಿಸ್ಟಿಲರಿ ಮಾಡಿದ್ದು ಅದರ ಉದ್ಘಾಟನೆಗೆ ಕರೆದಾಗ ಅಣ್ಣಾವ್ರು ಹೋಗಲಿಲ್ಲ. ನೆನಪಿರಲಿ ಅಣ್ಣಾವ್ರು ಸ್ವತಃ ಈಡಿಗರು.

ಇಂತಹ ಉಜ್ವಲ ಜನಪರ ಪರಂಪರೆಯಿಂದ ಬಂದ ಪುನೀತ್ ಇವತ್ತು ಮಾಡುತ್ತಿರುವುದು ಬೇಜವಾಬ್ದಾರಿತನದ ಜನವಿರೋಧಿ ಕೃತ್ಯ ಎನ್ನದೇ ವಿಧಿಯಿಲ್ಲ.

Tags: filmPuneeth Rajkumarಪುನೀತ್ ರಾಜ್ ಕುಮಾರ್
Share45TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್