crossorigin="anonymous"> ಯಡಿಯೂರಪ್ಪನವರೇ ಕೆಜೆಪಿ ಕಟ್ಟಿದಾಗ ಏನಾಯ್ತು... ಸಿಎಂಗೆ ತಿವಿದ ಈಶ್ವರಪ್ಪ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಡಿಯೂರಪ್ಪನವರೇ ಕೆಜೆಪಿ ಕಟ್ಟಿದಾಗ ಏನಾಯ್ತು… ಸಿಎಂಗೆ ತಿವಿದ ಈಶ್ವರಪ್ಪ

Radhakrishna Anegundi by Radhakrishna Anegundi
02-04-21, 1 : 15 pm
in ರಾಜ್ಯ
KS ESHWARAPPA
Share on FacebookShare on TwitterWhatsAppTelegram

ಮೈಸೂರು : ಸಿಎಂ ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ಹೋರಾಟ ಮುಂದುವರಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಈಶ್ವರಪ್ಪ ತಾವ್ಯಾಕೆ ರಾಜ್ಯಪಾಲರಿಗೆ ಪತ್ರ ಬರೆಯಬೇಕಾಯ್ತು ಅನ್ನುವುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಯಡಿಯೂರಪ್ಪ ವಿರುದ್ಧ ದೂರು ಕೊಟ್ಟಿಲ್ಲ. ಕೊಡುವುದೂ ಕೂಡಾ ಇಲ್ಲ ಅಂದಿದ್ದಾರೆ.

ಇದೇ ವೇಳೆ ತಮ್ಮ  ಖಾತೆಗೆ ಹಣ ಬಿಡುಗಡೆ ಮಾಡುವುದರಲ್ಲಿ ಯಡಿಯೂರಪ್ಪ ತಾರತಮ್ಯ ಮಾಡಿದ್ದಾರೆ ಎಂದು ಮತ್ತೆ ದೂರಿದ ಈಶ್ವರಪ್ಪ, ತಮ್ಮ ಸುತ್ತಮುತ್ತಲಿನ ಮಂದಿಯ ಮಾತು ಕೇಳಿ ಹೀಗಾಗಿರಬೇಕು ಅಂದಿದ್ದಾರೆ. ತಮ್ಮ ಸುತ್ತ ಮುತ್ತಲಿನ ಮಂದಿಯ ಮಾತು ಕೇಳಿಯೇ ಯಡಿಯೂರಪ್ಪ ಹಿಂದೊಮ್ಮೆ ಕೆಟ್ಟಿದ್ದರು ಎಂದು ಕೆಜೆಪಿ ಕಟ್ಟಿದ ಘಟನೆಯನ್ನು ಈಶ್ವರಪ್ಪ ನೆನಪಿಸಿದ್ದಾರೆ.

ಯಡಿಯೂರಪ್ಪ ಅವರು ಕೆಜೆಪಿ ಕಟ್ಟವು ಹೊರಟ ವೇಳೆ ನಾನು, ಬೇಡ ಎಂದು ಸಾರಿ ಸಾರಿ ಹೇಳಿದ್ದೆ. ಆದರೆ ಅವರು ಮಾತು ಕೇಳಲಿಲ್ಲ. ಕೆಜೆಪಿ ಕಟ್ಟಿದ ಮೇಲೆ ಏನಾಯ್ತು. 6 ಸ್ಥಾನಗಳನ್ನು ಅವರು ಗೆದ್ದರು. ಆದರೆ ಅದರಿಂದ ಅವರಿಗೂ ನಷ್ಟವಾಯ್ತು, ಪಕ್ಷಕ್ಕೂ ಹಾನಿಯಾಯ್ತು.

eshwarappa letter 01

ಇದಾದ ಬಳಿಕ ತಮ್ಮ ಪುತ್ರ ರಾಘವೇಂದ್ರ ಮೂಲಕ ಬಿಜೆಪಿ ಮರಳುವ ಇಂಗಿತವನ್ನು ಯಡಿಯೂರಪ್ಪ ಹೇಳಿ ಕಳುಹಿಸಿದ್ದರು. ಈ ಬಗ್ಗೆ ಡಿಎಚ್ ಶಂಕರಮೂರ್ತಿ ಹಾಗೂ ನಾನು ದೆಹಲಿ ವರಿಷ್ಠರ ಜೊತೆಗೆ ಮಾತನಾಡಿದ್ದೇವು. ಅವರ ಸೂಚನೆ ಯಡಿಯೂರಪ್ಪ ಅವರನ್ನು ಲೆಹರ್ ಸಿಂಗ್ ಮನೆಯಲ್ಲಿ ಭೇಟಿಯೂ ಮಾಡಿದ್ದೇವು. ಆ ವೇಳೆ ತಮ್ಮ ಜೊತೆಗಿದ್ದವರೇ ನನಗೆ ಅನ್ಯಾಯ ಮಾಡಿದರು ಎಂದು ಯಡಿಯೂರಪ್ಪ ಹೇಳಿಕೊಂಡಿದ್ದರು. ಕೆಜೆಪಿಯಿಂದಲೇ ನನ್ನ ಸಿಎಂ ಮಾಡ್ತೀನಿ ಎಂದು ನಂಬಿಸಿದ್ರು. ಪಕ್ಷ ಕಟ್ಟುವಂತೆ ಹುರಿದುಂಬಿಸಿದವರೇ ಕೊನೆ ಘಳಿಗೆಯಲ್ಲಿ ಕೈ ಕೊಟ್ಟರು. ಅವರ ಮಾತು ನಂಬಿ ನಾನು ಕೆಟ್ಟೆ ಎಂದು ಯಡಿಯೂರಪ್ಪ ಹೇಳಿದ್ದನು ಈಶ್ವರಪ್ಪ ನೆನಪಿಸಿಕೊಂಡಿದ್ದಾರೆ.

ಈಗ್ಲೂ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬರಬೇಕಾಗಿರುವ ಹಣವನ್ನು ನೇರವಾಗಿ ಬಿಡುಗಡೆ ಮಾಡುವ ಕೆಲಸಕ್ಕೆ ಕೈ ಹಾಕಿರುವುದರಲ್ಲಿಯೂ ಸುತ್ತಮುತ್ತಲಿನವರ ಕೈವಾಡ ಕಾಣಿಸುತ್ತಿದೆ. ಕೆಜೆಪಿ ಕಟ್ಟಿದಾಗ ಹೇಳಿದಂತೆ ಸುತ್ತಮುತ್ತಲಿನ ಮಾತನ್ನು ಯಡಿಯೂರಪ್ಪನವರು ಕೇಳದಿರುವುದು ಒಳಿತು ಎಂದು ಈಶ್ವರಪ್ಪ ಮತ್ತೆ ಕಿವಿ ಮಾತು ಹೇಳಿದ್ದಾರೆ.

ಈಶ್ವರಪ್ಪ ಇಂದು ಕೆಜೆಪಿ ಕಥೆಯನ್ನು ಹೇಳಿದ್ದಾರೆ ಅಂದ್ರೆ ಯಡಿಯೂರಪ್ಪ ವಿರುದ್ಧದ ಹೋರಾಟಕ್ಕೆ ಅವರು ಸಜ್ಜಾಗುತ್ತಿದ್ದಾರೆ ಅನ್ನುವುದು ಸ್ಪಷ್ಟ.

Tags: ಯಡಿಯೂರಪ್ಪ
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್