crossorigin="anonymous"> ಬಿಗ್ ಬಾಸ್ ಮನೆಯಲ್ಲಿ ಬಯಲಾಯ್ತು ರಾಜೀವನ ಹೇರ್ ಸ್ಟೈಲ್ ರಹಸ್ಯ – ಕಿಚ್ಚ ಕೊಟ್ರು ಸ್ಪೆಷಲ್ ಗಿಫ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಗ್ ಬಾಸ್ ಮನೆಯಲ್ಲಿ ಬಯಲಾಯ್ತು ರಾಜೀವನ ಹೇರ್ ಸ್ಟೈಲ್ ರಹಸ್ಯ – ಕಿಚ್ಚ ಕೊಟ್ರು ಸ್ಪೆಷಲ್ ಗಿಫ್ಟ್

Radhakrishna Anegundi by Radhakrishna Anegundi
05-04-21, 8 : 16 pm
in ಸೀರಿಯಲ್ ಸಂತೆ
sudeep rajeeva
Share on FacebookShare on TwitterWhatsAppTelegram

ಮೊನ್ನೆ ಮೊನ್ನೆ ಶಮಂತ್ ಕೂದಲಿಗೆ ಕೈ ಹಾಕಿದ್ದ ಮಂಜು ಪಾವಗಡ, ಕಿಚ್ಚ ಸುದೀಪ್ ಕಡೆಯಿಂದ ಭೇಷ್ ಅನ್ನಿಸಿಕೊಂಡಿದ್ದರು. ಮಾತ್ರವಲ್ಲದೆ ರಾಜೀವನ ಕೂದಲಿಗೆ ಕತ್ತರಿ ಹಾಕೋ ಛಾಲೆಂಜ್ ಕೊಟ್ಟಿದ್ದರು. ಆದರೆ ಆಗ ಮಂಜುಗಾಗಲಿ, ಸುದೀಪ್ ಅವರಿಗಾಗಲಿ ರಾಜೀವನ ಕೂದಲ ರಹಸ್ಯವೇನು ಅನ್ನುವುದು ಗೊತ್ತಿರಲಿಲ್ಲ. ಅದೊಂದು ಸ್ಟೈಲ್ ಅನ್ನುವುದಷ್ಟೇ ಎಲ್ಲರೂ ಅಂದುಕೊಂಡಿದ್ದರು.

bbk8 rajeeva 05

ಸುದೀಪ್ ಕೊಟ್ಟ ಮತ್ತೊಂದು ಛಾಲೆಂಜ್ ಸ್ವೀಕರಿಸಿದ ಮಂಜು, ಶನಿವಾರ ರಾಜೀವನ ಕೂದಲಿಗೆ ಕತ್ತರಿಗೆ ಹಾಕಿದ್ದಾರೆ. ಆಗ್ಲೇ ಇಡೀ ಮನೆಯ ಸದಸ್ಯರಿಗೆ ಗೊತ್ತಾಗಿದ್ದು, ರಾಜೀವ ಇಷ್ಟು ಉದ್ದ ಕೂದಲು ಬಿಟ್ಟಿರುವುದ್ಯಾಕೆ ಎಂದು. ಸಮಾಜಮುಖಿ ಕಾರ್ಯ ಮಾಡುವ ಸಲುವಾಗಿ ರಾಜೀವ ಹೀಗೆ ಉದ್ದ ಕೂದಲು ಬಿಟ್ಟಿದ್ದರು. ಅದು ಕೂಡ ಒಂದೆರೆಡು ವರ್ಷವಲ್ಲ, ಬರೋಬ್ಬರಿ ಎರಡೂವರೆ ವರ್ಷಗಳ ಕಾಲ.

bbk rajeeva thumb
ಕೃಪೆ ಕಲರ್ಸ್ ಕನ್ನಡ

ವಾರಾಂತ್ಯದಲ್ಲಿ ರಾಜೀವ್ ಅವರ ಹೇರ್ ಕಟ್ ಬಗ್ಗೆ ಟಾಪಿಕ್ ಕೈಗೆತ್ತಿಕೊಂಡ ಸುದೀಪ್ ಮಂಜು ಅವರ ಕೈಚಳಕವನ್ನು ಬಾಯಿ ತುಂಬಾ ಹೊಗಳಿದ್ದಾರೆ. ಈ ವೇಳೆ ರಾಜೀವ್ ಅವರನ್ನು ಮಾತನಾಡಿಸಿದಾಗ ಅದು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡುವ ಉದ್ದೇಶದಿಂದ ಅವರು ಕೂದಲು ಬಿಟ್ಟಿದ್ದೆ ಅನ್ನುವುದನ್ನು ವಿವರಿಸಿದ್ದಾರೆ. ದಾನ ಮಾಡಬಹುದಾದಷ್ಟು ಉದ್ದ ಕೂದಲು ಬೆಳೆದಿರುವ ಹಿನ್ನಲೆಯಲ್ಲಿ ನಾನು ಕೂಡಾ ಕತ್ತರಿ ಪ್ರಯೋಗಕ್ಕೆ ಒಪ್ಪಿಕೊಂಡೆ ಅಂದೆ. ರಾಜೀವ ಅವರ ಈ ಕಾರ್ಯವನ್ನು ಮೆಚ್ಚಿದ ಸುದೀಪ್ ಮೆಚ್ಚುಗೆಯ ಚಪ್ಪಾಳೆ ಕೊಟ್ಟಿದ್ದಾರೆ.

bbk rajjeva wife

ಇದೇ ಸಂದರ್ಭದಲ್ಲಿ ಇದೇ ಕೂದಲನ್ನು ಸೂಕ್ತ ಸಂಸ್ಥೆಯೊಂದಕ್ಕೆ ತಲುಪಿಸುವಂತೆ ಸುದೀಪ್ ಅವರ ಬಳಿ ರಾಜೀವ್ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್ ಖಂಡಿತಾ ನಿಮ್ಮ ಇಚ್ಛೆಯಂತೆ ಅದನ್ನು ತಲುಪಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ಕೊಟ್ಟಿದ್ದಾರೆ.

Tags: bbk8ಸುದೀಪ್
Share1TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್