crossorigin="anonymous"> ಕೋಳಿ ಮಾಂಸದಂಗಡಿಯಲ್ಲಿ ದನದ ಮಾಂಸ ಮಾರಾಟ : ಇಬ್ಬರ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೋಳಿ ಮಾಂಸದಂಗಡಿಯಲ್ಲಿ ದನದ ಮಾಂಸ ಮಾರಾಟ : ಇಬ್ಬರ ಬಂಧನ

Radhakrishna Anegundi by Radhakrishna Anegundi
08-04-21, 4 : 27 pm
in ದಕ್ಷಿಣ ಕನ್ನಡ
chikan center cow meet
Share on FacebookShare on TwitterWhatsAppTelegram

ಮಂಗಳೂರು : ಕೋಳಿ ಮಾರಾಟದ ಅಂಗಡಿಯ ಲೈಸೆನ್ಸ್ ಪಡೆದು ದನದ ಮಾಂಸ ಮಾರಾಟ ಮಾಡುತ್ತಿದ್ದ ಖದೀಮರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಜಪೆಯ ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿ ಸೆಲ್ವಾ ಚಿಕನ್ ಸೆಂಟರ್ ಅಂಗಡಿ ತೆರೆದಿದ್ದ ಇವರು ಹೆಸರಿಗೆ ಮಾತ್ರ ಕೋಳಿ ಅಂಗಡಿ ಇಟ್ಟಿದ್ದರು.

arrest 02

ಇವರ ದುಷ್ಕೃತ್ಯದ ಕುರಿತಂತೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಬಜಪೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಮಹಮ್ಮದ್ ಸಮೀರ್ ಮಚ್ಚು ಮಹಮ್ಮದ್ ಶಫೀಕ್ ಎಂಬವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 23 ಕೆಜಿ ದನದ ಮಾಂಸ ಹಾಗೂ ಕೃತ್ಯಕ್ಕೆ ಬಳಸಿದ ಮಾರುತಿ ಓಮ್ನಿ ಕಾರು ವಶಪಡಿಸಿಕೊಳ್ಳಲಾಗಿದೆ.

arrest 01

ಕದ್ದ ದನವನ್ನು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆಯಾಗಬೇಕಾಗಿದೆ.

Tags: bajpeBeefದನದ ಮಾಂಸದನದಮಾಂಸಬೀಫ್
Share1TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್