crossorigin="anonymous"> ಮತ್ತೆ ಮನ್ವಂತರ ಧಾರವಾಹಿಗೆ ವಿದ್ಯಾಭೂಷಣರ ಪುತ್ರಿ ಮೇಧಾ ನಾಯಕಿಯಾಗಿ ಆಯ್ಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮತ್ತೆ ಮನ್ವಂತರ ಧಾರವಾಹಿಗೆ ವಿದ್ಯಾಭೂಷಣರ ಪುತ್ರಿ ಮೇಧಾ ನಾಯಕಿಯಾಗಿ ಆಯ್ಕೆ

Radhakrishna Anegundi by Radhakrishna Anegundi
11-04-21, 11 : 16 pm
in ಸೀರಿಯಲ್ ಸಂತೆ
Medha Vidyabhushan3
Share on FacebookShare on TwitterWhatsAppTelegram

ಧಾರವಾಹಿ ಲೋಕದ ಮಾಂತ್ರಿಕ ಟಿ ಎನ್ ಸೀತಾರಾಮ್ ಧಾರವಾಹಿಗಳಂದ್ರೆ ವೀಕ್ಷಕರಿಗೆ ಅಚ್ಚು ಮೆಚ್ಚು. ಅವರ ಅದ್ಯಾವ ಸೀರಿಯಲ್ ಜನ ಮೆಚ್ಚುಗೆ ಪಡೆದಿಲ್ಲ ಹೇಳಿ. ಅದರಲ್ಲೂ ಟಿಎನ್ಎಸ್ ಅವರ ಸೀರಿಯಲ್ ಗಳ ಟೈಟಲ್ ಸಾಂಗ್ ಗಳನ್ನು ಜನ ಇಂದಿಗೂ ಗುಣು ಗುಣಿಸುತ್ತಾರೆ ಅಂದ್ರೆ ಅವರ ಧಾರವಾಹಿಗಳ ತಾಕತ್ತು ಹೇಗಿರಬೇಕು ಊಹಿಸಿ.

ಮಗಳು ಜಾನಕಿ ಅನ್ನುವ ಸುಂದರ ಧಾರವಾಹಿಯೊಂದು ಜನರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಆದರೆ ಕೊರೋನಾ ಮಹಾಮಾರಿಯ ಹೊಡೆತಕ್ಕೆ ಸಿಲುಕಿದ ಮಗಳು ಜಾನಕಿ, ದಾರಿಯನ್ನೂ ಮುಗಿಸಲಿಲ್ಲ,ಊರು ಸೇರಲಿಲ್ಲ. ಬಾಳ ದಾರಿಯಲ್ಲಿ ಇರುಳು ಕವಿದ ಹೊತ್ತಲಿ ಇನ್ನೇನು ಬೆಳಕು ಕಾಣಬೇಕು ಅನ್ನುವಷ್ಟರಲ್ಲಿ ಕೊರೋನಾ ಎಲ್ಲವನ್ನೂ ನುಂಗಿ ಹಾಕಿತು.

ಇದೀಗ ಮತ್ತೆ ಬಂದಿರುವ ಸಿಎಸ್ಪಿ ಖ್ಯಾತಿಯ ಸೀತಾರಾಮ್, ಮತ್ತೆ ಮನ್ವಂತರ ಅನ್ನುವ ಟೈಟಲ್ ನೊಂದಿಗೆ ಹೊಸ ಕಥೆ ಹೊತ್ತು ಬಂದಿದ್ದಾರೆ. ಹಳೆಯ ಮನ್ವಂತರದಲ್ಲಿ ಮರಳಿ ಬಾ ಮನ್ವಂತರವೇ, ಕಂಬನಿಗಳ ಬಳಿಗೆ..ಮರಳಿಸು ಹೊಸ ಚೇತನವ ಬಳಲಿದ ಮನಗಳಿಗೆ ಎಂಬ ಸಾಲುಗಳು ವೀಕ್ಷಕರನ್ನು ಹುಚ್ಚು ಹಿಡಿಸಿತ್ತು. ಮತ್ತೆ ಮನ್ವಂತರಕ್ಕೆ ಎಚ್.ಎಸ್. ವೆಂಕಟೇಶ ಮೂರ್ತಿ ಅದ್ಯಾವ ಸಾಲು ಕಟ್ಟಿಕೊಟ್ಟಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲಿದೆ.

ಈ ನಡುವೆ ಮತ್ತೆ ಮನ್ವಂತರಕ್ಕೆ ನಾಯಕಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿದ್ಯಾಭೂಷಣರ ಪುತ್ರಿ ಮೇಧಾ ವಿದ್ಯಾಭೂಷಣ ಆಯ್ಕೆಯಾಗಿದ್ದಾರೆ.

Medha Vidyabhushan

ತಂದೆಯಂತೆ ಹಾಡುಗಾರ್ತಿಯಾಗಿರುವ ಮೇಧಾ ಅವರಿಗೆ ಬಣ್ಣ ಹಚ್ಚಿದ ಅನುಭವವಿದೆ. ಜೊತೆಗೆ ಮತ್ತೆ ಮನ್ವಂತರದಲ್ಲಿ ನಿರೂಪಕರು, ಕಾರ್ಯಕ್ರಮ ನಿರ್ವಾಹಕರಾಗಿರುವ ಶ್ರೀಮತಿ ರೂಪ ಗುರುರಾಜ್ ಅವರು ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ‌.

Medha tns

ಇನ್ನು ಭೂಮಿಕಾ ತಂಡದ ಆಸ್ಥಾನ ಕಲಾವಿದೆ ಎಂದೇ ಖ್ಯಾತಿ ಪಡೆದಿರುವ  ಮಾಳವಿಕಾ ಅವಿನಾಶ್ ಕೂಡಾ ಬಣ್ಣ ಹಚ್ಚಲಿದ್ದಾರೆ. ಎಂದಿನಂತೆ ಸೀತಾರಾಮ್ ಅವರು ಸಿಎಸ್ಪಿ ಪಾತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳಲಿದ್ದಾರೆ.

Medha Vidyabhushan1
Tags: ಟಿಎನ್ ಸೀತರಾಮ್ಮೇಧಾ ವಿದ್ಯಾಭೂಷಣವಿದ್ಯಾಭೂಷಣ
Share9TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್