crossorigin="anonymous"> ಈ ವಾರ ಬಿಗ್ ಬಾಸ್ ವೇದಿಕೆಗೆ ಸುದೀಪ್ ಬರೋದಿಲ್ಲ... ಹಾಗಂತ ಎಲಿಮಿನೇಷನ್ ತಪ್ಪೋದಿಲ್ಲ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಈ ವಾರ ಬಿಗ್ ಬಾಸ್ ವೇದಿಕೆಗೆ ಸುದೀಪ್ ಬರೋದಿಲ್ಲ… ಹಾಗಂತ ಎಲಿಮಿನೇಷನ್ ತಪ್ಪೋದಿಲ್ಲ…

Radhakrishna Anegundi by Radhakrishna Anegundi
16-04-21, 5 : 05 pm
in ಸೀರಿಯಲ್ ಸಂತೆ
sudeep bbk8
Share on FacebookShare on TwitterWhatsAppTelegram

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಇಂತಹುದೊಂದು ಸಮಸ್ಯೆಯನ್ನು ತಂಡ ಎದುರಿಸಿರಲಿಲ್ಲ. ಅಷ್ಟು ಮಾತ್ರವಲ್ಲದೆ ಇಂತಹುದೊಂದು ಸಮಸ್ಯೆ ಬರಬಹುದು ಅನ್ನುವ ಕಲ್ಪನೆಯೂ ಬಿಗ್ ಬಾಸ್ ತಂಡಕ್ಕೆ ಇರಲಿಲ್ಲ.

ಹಿಂದಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಇಂತಹ ಸಮಸ್ಯೆ ಹಲವಾರು ಸಾರಿ ಬಂದಿತ್ತು. ಹಾಗೂ ಅದಕ್ಕೊಂದು ಪರ್ಯಾಯವನ್ನು ಕೂಡಾ ತಂಡ ಮಾಡಿಕೊಂಡಿತ್ತು.

ಹೌದು ನಟ ಕಿಚ್ಚ ಸುದೀಪ್ ಈ ಬಾರಿಯ ಶೋನಲ್ಲಿ ಎರಡು ಎಪಿಸೋಡ್‌ಗಳನ್ನು ಅವರು ನಡೆಸಿಕೊಡೋದಿಲ್ಲ. ಸುದೀಪ್ ಅವರು ಜ್ವರದಿಂದ ಬಳಲುತ್ತಿರುವ ಕಾರಣ ಅವರು ಈ ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮ ನಡೆಸಿಕೊಡುತ್ತಿಲ್ಲ.

bigg boss 08

ಹಾಗಾದ್ರೆ ಕಿಚ್ಚನ ಬದಲಾಗಿ ಬೇರೆಯವನ್ನು ಎರಡು ದಿನದ ಮಟ್ಟಿಗೆ ನಿರೂಪಕರಾಗಿ ತಂದರೆ ಹೇಗೆ ಅನ್ನುವ ಕುರಿತಂತೆ ಬಿಗ್ ಬಾಸ್ ತಂಡ ಚರ್ಚೆ ನಡೆಸಿದೆ. ಸುದೀಪ್ ಅವರಿಗೆ ಪರ್ಯಾಯವಾಗಿರುವವರನ್ನು ತಂದು ಕೂರಿಸಿದ್ರೆ ಮುಂದಿನ ವಾರಗಳಲ್ಲಿ ಸಮಸ್ಯೆಯಾಗಬಹುದು. ಬೇರೆಯವರನ್ನು ಆಯ್ಕೆ ಮಾಡೋಣ ಅಂದ್ರೆ ಐಪಿಎಲ್ ಜ್ವರ ಬೇರೆ ಈ ಸಂದರ್ಭದಲ್ಲಿ ಟಿ.ಆರ್.ಪಿ ಎಗರಿ ಹೋದ್ರೆ ಅನ್ನುವ ಭಯ ಬಿಗ್ ಬಾಸ್ ತಂಡದ್ದು. ಹೀಗಾಗಿ ಯಾವುದೇ ನಿರೂಪಕರಿಲ್ಲದೆ ಶನಿವಾರ ಮತ್ತು ಭಾನುವಾರದ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ.

bigg boss2

ಇನ್ನು ಸುದೀಪ್ ಬಂದಿಲ್ಲ ಅಂದ್ರೆ ಈ ವಾರ ಎಲಿಮಿನೇಷನ್ ನಡೆಯುವುದಾದರೂ ಹೇಗೆ ಅನ್ನುವ ಪ್ರಶ್ನೆ ವೀಕ್ಷಕರದ್ದು. ಹೀಗಾಗಿ ಅದಕ್ಕೂ ವ್ಯವಸ್ಥೆ ಮಾಡಿಕೊಂಡಿರುವ ಬಿಗ್ ಬಾಸ್ ತಂಡ, ಸುದೀಪ್ ಬಾರದಿದ್ದರೂ ಎಲಿಮಿನೇಷನ್ ನಡೆಯಲಿದೆ ಅಂದಿದೆ.

Been unwell n was hoping to recover bfr the weekend. But on my docs advice I need to gv myself a bit more rest n hence Will be missing this weekends episode of BB.
Curious to know the innovative plan which the creative team'll come out with, for this week's elimination. 🤗🤗🥂

— Kichcha Sudeepa (@KicchaSudeep) April 16, 2021

ಇನ್ನು ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಕಲರ್ಸ್ ಚಾನೆಲ್ ಹೆಡ್ ಪರಮೇಶ್ವರ್ ಗುಂಡ್ಕಲ್, ಇಷ್ಟು ಸೀಸನ್ನುಗಳಲ್ಲಿ ಇಂಥ ಸಂದರ್ಭ ಎದುರಾಗುತ್ತಿರುವುದು ಇದೇ ಮೊದಲು. ಆರೋಗ್ಯದ ತೊಂದರೆ ಇರುವುದರಿಂದ ಕಿಚ್ಚ ಸುದೀಪ್ ಅವರು ಈ ವಾರ ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗವಹಿಸುತ್ತಿಲ್ಲ. ಆದರೆ ನಾಳೆ ಮತ್ತು ರವಿವಾರ ಬಿಗ್ ಬಾಸ್ ಎಪಿಸೋಡುಗಳು ರಾತ್ರಿ ಒಂಬತ್ತು ಗಂಟೆಗೆ ಎಂದಿನಂತೆ ಪ್ರಸಾರ ಆಗಲಿವೆ. ಜೊತೆಯಲ್ಲಿ ಈ ವಾರ ಅತಿಕಡಿಮೆ ಮತಗಳನ್ನು ಪಡೆದ ಒಬ್ಬರು ಕಂಟೆಸ್ಟೆಂಟ್ ಮನೆಯಿಂದ ಹೊರಹೋಗಲಿದ್ದಾರೆ. ಈ ಎಲಿಮಿನೇಷನ್ ಹೇಗೆ ನಡೆಯುತ್ತದೆ ಎನ್ನುವ ಕುತೂಹಲ ನಿಮಗಿದ್ದರೆ ಹೇಗೆಲ್ಲಾ ಮಾಡಬಹುದು ಎಂಬ ಆಯ್ಕೆಗಳನ್ನು ಎದುರಿಗೆ ಇಟ್ಟುಕೊಂಡು ಬಿಗ್ ಬಾಸ್ ತಂಡ ಕೆಲಸ ಮಾಡುತ್ತಿದೆ. ನಿಮ್ಮ ಕುತೂಹಲಕ್ಕೆ, ಪ್ರೀತಿಗೆ ಮತ್ತು ಶುಭಹಾರೈಕೆಗಳಿಗೆ ಧನ್ಯವಾದಗಳು ಅಂದಿದ್ದಾರೆ.

View this post on Instagram

A post shared by Param (@parameshwargundkal)

Tags: bbk8Bigg Boss
Share1TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್