crossorigin="anonymous"> ರೈತರಿಗೆ ಶಾಕಿಂಗ್ ಸುದ್ದಿ :ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿ ಸರ್ಕಾರದ ಸುಪರ್ದಿಗೆ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರೈತರಿಗೆ ಶಾಕಿಂಗ್ ಸುದ್ದಿ :ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿ ಸರ್ಕಾರದ ಸುಪರ್ದಿಗೆ…?

Radhakrishna Anegundi by Radhakrishna Anegundi
20-04-21, 8 : 10 pm
in ಕೃಷಿ
udupi hadilu 04
Share on FacebookShare on TwitterWhatsAppTelegram

ಉಡುಪಿ : ಕೊರೋನಾ ನಿಯಮ ಪಾಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ನಡು ರಸ್ತೆಯಲ್ಲೇ ಬಸ್ ನಿಂದ ಇಳಿಯುವಂತೆ ಮಾಡಿದ್ದ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ರೈತರಿಗೆ ಶಾಕಿಂಗ್ ಸುದ್ದಿಯೊಂದನ್ನು ಕೊಟ್ಟಿದ್ದಾರೆ.

ವಿದ್ಯಾರ್ಥಿಗಳನ್ನು ನಡುರಸ್ತೆಯಲ್ಲಿ ಇಳಿಸಿದ್ದ ಜಿಲ್ಲಾಧಿಕಾರಿಗಳು ಅವರಿಗೊಂದು ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಮೊದಲೇ ಸಾರಿಗೆ ಸಂಸ್ಥೆ ನೌಕರರ ಮುಷ್ಕರ, ಕೊರೋನಾ ಕಾರಣದಿಂದ ಖಾಸಗಿ ಬಸ್ ಗಳು ಕೂಡಾ ಸೀಮಿತ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿವೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ಒಳ್ಳೆಯ ಜಿಲ್ಲಾಧಿಕಾರಿಯೊಂದು ಹೆಸರು ಪಡೆದವರ ಕೆಲಸ ಟೀಕೆಗೆ ಗುರಿಯಾಗಿತ್ತು.

udupi hadilu 01

ಇದೀಗ ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕಾಗುತ್ತದೆ ಅನ್ನುವ ಎಚ್ಚರಿಕೆಯನ್ನು ರೈತರಿಗೆ ಜಿ.ಜಗದೀಶ್ ಕೊಟ್ಟಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಆಂದೋಲನದ ಭಾಗವಾಗಿ ಗದ್ದೆಗಳಿಗೆ ಸರಾಗವಾಗಿ ನೀರು ಹರಿದು ಹೋಗಲು ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹಡಿಲು ಬಿಟ್ಟಿರುವ ಭೂಮಿಯನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ. ಎರಡು ವರ್ಷಗಳ ಕಾಲ ಹಡಿಲು ಬಿಟ್ಟಿರುವ ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಹಡಿಲು ಬಿಟ್ಟಿರುವ ಭೂಮಿಯನ್ನು ಗುರುತಿಸಿದ ಬಳಿಕ ಹಂತ ಹಂತವಾಗಿ ಹಡಿಲು ಬಿಟ್ಟಿರುವ ಭೂ ಮಾಲೀಕರಿಗೆ ನೋಟೀಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

udupi hadilu 02

ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕ್ರಮ ಚೆನ್ನಾಗಿದೆ. ಆದರೆ ರೈತರು ಹಡಿಲು ಬಿಡಲು ಕಾರಣವೇನು ಅನ್ನುವುದನ್ನು ಜಿಲ್ಲಾಡಳಿತ ಮೊದಲು ಅರಿತುಕೊಳ್ಳುವ ಅಗತ್ಯವಿದೆ. ಜೊತೆಗೆ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುವಂತೆ ಮಾಡುವ ಹೊಣೆಯನ್ನು ಜಿಲ್ಲಾಡಳಿತ ಹೊತ್ತುಕೊಳ್ಳಬೇಕು.

ಹೀಗೆಲ್ಲಾ ನೋಟೀಸ್ ಕೊಡಲು ಬದಲು ರೈತನ ಮನೆಗೆ ಬಾಗಿಲಿಗೆ ಜಿಲ್ಲಾಡಳಿತವೇ ಹೋಗಿ, ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸುವಂತೆ ಮನವೊಲಿಸುವುದು, ಪ್ರೇರೆಪಿಸುವುದು ಉತ್ತಮವಲ್ಲವೇ. ಹಾಗೇ ಮಾಡಿದರೆ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಾತು ಎತ್ತಿದ್ರೆ ರೈತರ ಪರವಾಗಿ ಮಾತನಾಡುವ ಯಡಿಯೂರಪ್ಪ ಅವರಿಗೆ ಗೌರವ.

udupi hadilu 03
Tags: Udupiಉಡುಪಿಕೃಷಿ
Share18TweetSendShare

Discussion about this post

Related News

ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳ ಸಹಾಯಕಾರಿ – ಪ್ರಲ್ಹಾದ್ ಜೋಶಿ

ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳ ಸಹಾಯಕಾರಿ – ಪ್ರಲ್ಹಾದ್ ಜೋಶಿ

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ   

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್