crossorigin="anonymous"> ಅಷ್ಟಮಠಗಳಲ್ಲಿ ಬಾಲಸನ್ಯಾಸದ ಪರಂಪರೆಯುಂಟು : ನಾನು 14ನೇ ವಯಸ್ಸಿನಲ್ಲಿ ಸನ್ಯಾಸಿಯಾದವನು : ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮಕ್ಕೆ ತಿರುಗೇಟು...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಷ್ಟಮಠಗಳಲ್ಲಿ ಬಾಲಸನ್ಯಾಸದ ಪರಂಪರೆಯುಂಟು : ನಾನು 14ನೇ ವಯಸ್ಸಿನಲ್ಲಿ ಸನ್ಯಾಸಿಯಾದವನು : ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮಕ್ಕೆ ತಿರುಗೇಟು…?

Radhakrishna Anegundi by Radhakrishna Anegundi
21-04-21, 11 : 44 pm
in ಟಾಪ್ ನ್ಯೂಸ್
udp mutt
Share on FacebookShare on TwitterWhatsAppTelegram

ಉಡುಪಿ : ಪೊಡವಿಗೊಡೆಯನ ಅಷ್ಟಮಠಗಳು ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತದೆ. ಶೀರೂರು ಲಕ್ಷ್ಮೀವರ ತೀರ್ಥರ ಸಾವಿನ ಬಳಿಕ ಒಂದಿಷ್ಟು ವಿವಾದಗಳು ತಣ್ಣಗಾಗಿತ್ತು. ಪೇಜಾವರ ವಿಶ್ವಪ್ರಸನ್ನತೀರ್ಥರು ಕೊಟ್ಟ ಹೇಳಿಕೆಯೊಂದು ಪತ್ರಿಕೆಗಳಲ್ಲಿ ತಪ್ಪಾಗಿ ವರದಿಯಾದ ಕಾರಣ ಅಷ್ಟಮಠ ಮತ್ತೆ ಸದ್ದು ಮಾಡಿತ್ತು.

ಇದೀಗ ಶೀರೂರು ಮಠಕ್ಕೆ ನೂತನ ಪೀಠಾಧಿಪತಿಗಳ ನೇಮಕ ವಿಚಾರ ಮತ್ತೆ ಸುದ್ದಿಯಲ್ಲಿದೆ. ಕೇವಲ ಸುದ್ದಿ ಮಾತ್ರವಲ್ಲ ಚರ್ಚೆಯಲ್ಲಿದೆ. ಈ ಹಿಂದೆ ಫಲಿಮಾರು ಮಠಕ್ಕೂ ಉತ್ತರಾಧಿಕಾರಿ ನೇಮಕವಾಗಿತ್ತು, ಆದರೆ ಈ ಮಟ್ಟಿಗೆ ಸದ್ದು ಮಾಡಿರಲಿಲ್ಲ.

ಇದನ್ನೂ ಓದಿ : ಕೊನೆಗೂ ಶಿರೂರು ಮಠಕ್ಕೆ ಪೀಠಾಧಿಪತಿ : ಸೋದೆ ಮಠದ ಶ್ರೀಗಳ ತಾಕತ್ತು ಮೆಚ್ಚಲೇಬೇಕು

ಹೇಳಿ ಕೇಳಿ ಶೀರೂರು ಶ್ರೀಗಳೇ ಸದಾ ಸುದ್ದಿಯಲ್ಲಿದ್ದವರು, ತನ್ನ ಅಂತ್ಯ ಕಾಲದಲ್ಲೂ ವಿವಾದವನ್ನೇ ಮೈಮೇಲೆ ಹೊದ್ದು ಉಸಿರು ಚೆಲ್ಲಿದವರು. ಅಂದ ಮೇಲೆ ನೂತನ ಪೀಠಾಧಿಪತಿಯ ನೇಮಕ ಶೀರೂರು ಮಠದ ಸಂಪ್ರದಾಯ ಅನ್ನುವಂತೆ ಸದ್ದು ಮಾಡುತ್ತಿದೆ. ಶೀರೂರು ಮಠಕ್ಕೆ ಪೀಠಾಧಿಪತಿಯನ್ನು ನೇಮಕ ಮಾಡುವ ಕುರಿತಂತೆ ದ್ವಂದ ಮಠವಾಗಿರುವ ಸೋದೆ ಮಠ ಕೈಗೊಂಡಿರುವ ತೀರ್ಮಾನಕ್ಕೆ ದಿವಂಗತ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಸಹೋದರರು ಕ್ಯಾತೆ ತೆಗೆದಿದ್ದಾರೆ. ಉಡುಪಿ ಮಠದಲ್ಲಿ ಬಾಲ ಸನ್ಯಾಸ ಪದ್ದತಿ ಇಲ್ಲ, ವೇದಾಂತ ಅಧ್ಯಯನ ಪೂರ್ಣವಾದ ಮತ್ತು 21 ವರ್ಷ ಮೇಲ್ಪಟ್ಟ ವಟುವನ್ನೇ ಆಯ್ಕೆ ಮಾಡಬೇಕಿತ್ತು ಎಂದು ವಾದಿಸಿದ್ದರು.

lathavaya

ಈ ನಡುವೆ ಶೀರೂರು ಮಠಕ್ಕೆ ಪೀಠಾಧಿಪತಿ ನೇಮಿಸುವುದಕ್ಕೆ ವಿರೋಧ ವ್ಯಕ್ತವಾಗಿರುವ ಕುರಿತಂತೆ ಕೇಳಿದ ಪ್ರಶ್ನೆಗೆ, ಇದಕ್ಕೆಲ್ಲಾ ಪ್ರತಿಕ್ರಿಯಿಸೋದಿಲ್ಲ ಎಂದು ಹೇಳಿರುವ ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ, ಅಷ್ಟಮಠಗಳಲ್ಲಿ ಬಾಲಸನ್ಯಾಸದ ಪದ್ದತಿ ಇಲ್ಲ ಅನ್ನುವ ವಾದವನ್ನು ತಳ್ಳಿ ಹಾಕಿದ್ದಾರೆ. ಅಷ್ಟಮಠಗಳಲ್ಲಿ ಬಾಲಸನ್ಯಾಸದ  ಪರಂಪರೆ ಇದೆ, ನಾನೂ 14 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದೇನೆ ಅಂದಿದ್ದಾರೆ.

Saralattaya11

ಜೊತೆಗೆ ಶೀರೂರು ಮಠಕ್ಕೆ ಪೀಠಾಧಿಪತಿಯನ್ನು ನೇಮಕ ಮಾಡುವ ಮುನ್ನ ಈ ವಟುವಿನ ಬಗ್ಗೆ ಅಷ್ಟ ಮಠಾಧೀಶರ ಜೊತೆ ಚರ್ಚೆ ನಡೆಸಿ ಅವರ ಸಮ್ಮತಿಯನ್ನು ಪಡೆಯಲಾಗಿದೆ. 21 ವರ್ಷ ಪೂರ್ಣಗೊಂಡವರಿಗೆ ಮಾತ್ರ ಸನ್ಯಾಸ ಅನ್ನುವ ಕುರಿತಂತೆ ಅಷ್ಟಮಠಗಳಲ್ಲಿ ಯಾವುದೇ ನಿಯಮಗಳಿಲ್ಲ, ಹಾಗಿದ್ದರೂ ಮುಂದಿನ ಉಡುಪಿ ಪರ್ಯಾಯಕ್ಕೆ ಶೀರೂರು ಮಠದ ಅವಕಾಶ ಬರುವ ವೇಳೆಗೆ ನೂಚನ ಪೀಠಾಧಿಪತಿಗಳು ಸೂಕ್ತ ರೀತಿಯ ವೇದ – ವೇದಾಂತ ಪಾಠವನ್ನು ಅಧ್ಯಯನ ನಡೆಸಲಿದ್ದಾರೆ ಅಂದಿದ್ದಾರೆ.

ಇದನ್ನೂ ಓದಿ : ಉಡುಪಿಯ ಅಷ್ಟಮಠದಲ್ಲಿ ಮತ್ತೆ ಶುರುವಾಯ್ತು ಜಗಳ –ಮಠವೆಂದರೆ ಅದೇನೂ ಕುಟುಂಬದ ಆಸ್ತಿಯೇ..?

Tags: Shiroor Pontiffಉಡುಪಿ
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್