crossorigin="anonymous"> ನಿಮಿಷಕ್ಕೆ 27 ಲಕ್ಷ ಹಿಟ್ಸ್ – ಲಸಿಕೆಗಾಗಿ ಹೆಸರು ನೋಂದಾಯಿಸಿದ ಕೋಟಿ ಮಂದಿ – ಇನ್ಮುಂದೆ ಚುಚ್ಚುವುದೇ ಸವಾಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಿಮಿಷಕ್ಕೆ 27 ಲಕ್ಷ ಹಿಟ್ಸ್ – ಲಸಿಕೆಗಾಗಿ ಹೆಸರು ನೋಂದಾಯಿಸಿದ ಕೋಟಿ ಮಂದಿ – ಇನ್ಮುಂದೆ ಚುಚ್ಚುವುದೇ ಸವಾಲು

Radhakrishna Anegundi by Radhakrishna Anegundi
28-04-21, 9 : 14 pm
in ಟಾಪ್ ನ್ಯೂಸ್
co win 1cr
Share on FacebookShare on TwitterWhatsAppTelegram

ನವದೆಹಲಿ : ಮೇ 1 ರಿಂದ 18 ವರ್ಷ ಮೇಲ್ಪಟ್ಟವರು ಕೂಡಾ  ಕೊರೋನಾ ಲಸಿಕೆ ಪಡೆಯಬಹುದಾಗಿದೆ. ಗಮನಾರ್ಹ ಅಂಶ ಅಂದ್ರೆ 18 ರಿಂದ 45 ವರ್ಷದ ಒಳಗಿನ ಮಂದಿ ರಿಜಿಸ್ಟ್ರೇಷನ್ ಮಾಡಿಯೇ ಲಸಿಕೆ ಪಡೆಯಬೇಕು. ಉಳಿದವರು ನೇರವಾಗಿ ಲಸಿಕಾ ಕೇಂದ್ರಗಳಿಗೆ ಹೋಗಿ ಲಸಿಕೆಯನ್ನು ಪಡೆಯಬಹುದಾಗಿದೆ.

ಹೀಗಾಗಿ ಇಂದು ಲಸಿಕೆಗಾಗಿ ನೋಂದಣಿ ಕಾರ್ಯ ಪ್ರಾರಂಭವಾಗಿದ್ದು, ಸಂಜೆ 4 ಗಂಟೆಗೆ ಕೋವಿನ್ ವೆಬ್ ಸೈಟ್ ಮತ್ತು APPನಲ್ಲಿ ನೋಂದಣಿಗೆ ಅವಕಾಶ ಕೊಡಲಾಗಿತ್ತು. ಆದರೆ ಸಿಕ್ಕಾಪಟ್ಟೆ ಜನ ನೋಂದಣಿಗಾಗಿ ಮುಗಿ ಬಿದ್ದ ಕಾರಣ ನೂಕು ನುಗ್ಗಲು ಉಂಟಾಗಿತ್ತು.

As a philanthropic gesture on behalf of @SerumInstIndia, I hereby reduce the price to the states from Rs.400 to Rs.300 per dose, effective immediately; this will save thousands of crores of state funds going forward. This will enable more vaccinations and save countless lives.

— Adar Poonawalla (@adarpoonawalla) April 28, 2021

ಮೂಲಕಗಳ ಪ್ರಕಾರ ನಿಮಿಷಕ್ಕೆ 27 ಲಕ್ಷ ಮಂದಿ ಹೆಸರು ನೋಂದಾಯಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿ ಕೆಲ ಹೊತ್ತು ಕೋವಿನ್ ಸರ್ವರ್ ಕೂಡಾ ಕಾರ್ಯ ಸ್ಥಗಿತಗೊಳಿಸಿತ್ತು.

#Immunization lowers the #disease intensity if a person encounters the virus and is highly efficacious in preventing serious illness, hospitalization and death.#BharatBiotech #WIW2021 #VaccinesWork #VaccinesSaveLives #VaxFacts pic.twitter.com/IIRuQlxjzb

— Bharat Biotech (@BharatBiotech) April 26, 2021

ಇದಾದ ಬಳಿಕ ತಾಂತ್ರಿಕ ಸಮಸ್ಯೆಯನ್ನು ಬಗೆ ಹರಿಸಲಾಗಿದ್ದು, ಲಸಿಕೆ ಪಡೆಯುವ ದಿನವನ್ನು ಶೆಡ್ಯೂಲ್ ಮಾಡಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸೇತು ಮೂಲಗಳ ಪ್ರಕಾರ, ಲಸಿಕೆಗಳ ಲಭ್ಯತೆಯ ಆಧಾರದಲ್ಲಿ ರಾಜ್ಯ ಸರ್ಕಾರ ವಿವಿಧ ಲಸಿಕಾ ಕೇಂದ್ರಗಳಿಗೆ ಹಂಚಿಕೆ ಮಾಡಬೇಕಾಗಿದೆ. ಹೀಗಾಗಿ ಲಸಿಕಾ ವಿತರಣೆಯ ವ್ಯವಸ್ಥೆಯಾದ ತಕ್ಷಣ ಲಸಿಕೆ ಹಾಕಿಸಿಕೊಳ್ಳುವ ದಿನವನ್ನು ಶೆಡ್ಯೂಲ್ ಮಾಡಿಕೊಳ್ಳಬಹುದಾಗಿದೆ ಅಂದಿದೆ.

ಇನ್ನು ಲಸಿಕೆ ನೋಂದಣಿ ಪ್ರಾರಂಭವಾದ ಒಂದು ಗಂಟೆಯಲ್ಲಿ 35 ಲಕ್ಷ ಜನ ಹೆಸರು ನೋಂದಾಯಿಸಿದ್ದು, ಈಗಿನ ಮಾಹಿತಿ ಪ್ರಕಾರ 90 ಲಕ್ಷದಷ್ಟು ಮಂದಿ ಹೆಸರು ನೋಂದಾಯಿಸಿದ್ದಾರೆ. ಮಧ್ಯರಾತ್ರಿಯ ಹೊತ್ತಿಗೆ ಇದು ಕೋಟಿಯ ಗಡಿ ದಾಟುವ ಸಾಧ್ಯತೆಗಳಿದೆ.

A moment of immense pride to have our design approved as the #iSCIENCE Cover (Volume 24, Issue 4).

The design explains the adjuvant induced Th-1 biased immune response in vaccinated animal models.#BharatBiotech #WIW2021 #VaccinesWork #COVID19 #COVAXIN #Pandemic #SARSCoV2 pic.twitter.com/uoTo0u266d

— Bharat Biotech (@BharatBiotech) April 28, 2021
Tags: Coronaಕೊರೋನಾ
Share25TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್