crossorigin="anonymous"> ಸರ್ಕಾರಿ ಆಸ್ಪತ್ರೆಗಳಿಗೆ ಕೈ ಕೊಟ್ಟ ಭಾರತ್ ಬಯೋಟೆಕ್ : 30 ದಿನದಲ್ಲಿ 30 ನಗರಕ್ಕೆ ಕೋವ್ಯಾಕ್ಸಿನ್ ಲಸಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸರ್ಕಾರಿ ಆಸ್ಪತ್ರೆಗಳಿಗೆ ಕೈ ಕೊಟ್ಟ ಭಾರತ್ ಬಯೋಟೆಕ್ : 30 ದಿನದಲ್ಲಿ 30 ನಗರಕ್ಕೆ ಕೋವ್ಯಾಕ್ಸಿನ್ ಲಸಿಕೆ

Radhakrishna Anegundi by Radhakrishna Anegundi
26-05-21, 6 : 08 pm
in ರಾಜ್ಯ
covaxin
Share on FacebookShare on TwitterWhatsAppTelegram

ಬೆಂಗಳೂರು :  ಕೊರೋನಾ ಸೋಂಕಿನ ಎರಡನೆ ಅಲೆಯಿಂದ ತತ್ತರಿಸಿ ಹೋಗಿರುವ ಭಾರತದಲ್ಲಿ ಇದೀಗ ಲಸಿಕೆಯ ಕೊರತೆ ದೊಡ್ಡ ಸಮಸ್ಯೆಯಾಗಿದೆ. ಸರ್ಕಾರ ಹಾಗೂ ಜನ ಮಾಡಿದ ತಪ್ಪಿನಿಂದಾಗಿ ಇಡೀ ದೇಶ ಇಕ್ಕಟ್ಟಿಗೆ ಸಿಲುಕಿದೆ.

ಇದೀಗ ಕೋವಿಶೀಲ್ಡ್ ಲಸಿಕೆಯನ್ನು ಒಂದು ಹಂತದ ಮಟ್ಟಿಗೆ ಜನರಿಗೆ ನೀಡುವ ಕೆಲಸಗಳು ನಡೆಯುತ್ತಿದೆ. ಹಾಗಿದ್ದರೂ ವಯಸ್ಕರಿಗೆ ಲಸಿಕೆ ನೀಡುವ ಕೆಲಸ ಮಾತ್ರ ಉದ್ಘಾಟನೆಗೆ ಸೀಮಿತವಾಗಿ ಹೋಗಿದೆ. ಮೇ 1 ರಂದು ಯಡಿಯೂರಪ್ಪ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಕಾರ್ಯಕ್ರಮವನ್ನು ಪ್ರಚಾರಕ್ಕೆ ಬಳಸಿಕೊಂಡರೇ ಹೊರತು, ಸರ್ವರಿಗೂ ಲಸಿಕೆ ಮರೀಚಿಕೆಯಾಗಿದೆ.

ಈ ನಡುವೆ ಕೆಲವೇ ದಿನಗಳಲ್ಲಿ ಲಸಿಕೆ ಕೊರತೆ ನಿವಾರಣೆಯಾಗಲಿದೆ. ಲಕ್ಷ ಲಕ್ಷ ಲೆಕ್ಕದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳು ಬರಲಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳುತ್ತಿದೆ. ಪರಿಸ್ಥಿತಿ ನೋಡಿದರೆ ಕಾಸಿದ್ದವರಿಗೆ ಮಾತ್ರ ಮುಂದಿನ ದಿನಗಳಲ್ಲಿ ಲಸಿಕೆ ಅನ್ನುವಂತಿದೆ ಪರಿಸ್ಥಿತಿ.

COVAXIN reaches 30 cities within 30 day👌🏼All Our employees are committed, working 24×7 thru lockdowns for the country’s immunisation – pls send your prayers to their families,Some are still quarantined & off work. 🙏🏼🇮🇳💉😷🧼↔️5️⃣ft. pic.twitter.com/dfmnNGREbo

— Suchitra Ella (@SuchitraElla) May 25, 2021

ಬೆಂಗಳೂರು ಕಣ್ವ ಆಸ್ಪತ್ರೆಯಲ್ಲಿ ಈಗಾಗಲೇ ಸಾವಿರ ರೂಪಾಯಿ ಕೊಟ್ರೆ ಲಸಿಕೆ ಸಿಗುತ್ತಿದೆ.  ಇನ್ನು ಸಂಸದ ತೇಜಸ್ವಿ ಸೂರ್ಯ ಅವರು 900 ರೂಪಾಯಿ ಲಸಿಕೆ ಇದೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಕಾಸಿಲ್ಲದವರಿಗೆ ಲಸಿಕೆ ಯಾವಾಗ ಅನ್ನೋ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ.

Understand ur concerns , Don’t get misinformed by unverified sources , floating around .vaccine manufacturers globally have to follow international regulatory protocols ,processes & timelines. Use right discretion & follow country specific travel guidelines. Be safe😷🧼5️⃣↔️💉🇮🇳🙏🏼 https://t.co/xAKotqGKLz

— Suchitra Ella (@SuchitraElla) May 25, 2021

ಈ ನಡುವೆ ದೇಶದ 30 ನಗರಗಳಿಗೆ ಇನ್ನು 30 ದಿನದ ಒಳಗಾಗಿ ಲಸಿಕೆ ಪೂರೈಸುವುದಾಗಿ ಭಾರತ್ ಬಯೋಟೆಕ್ ಸಂಸ್ಥೆ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸ್ಥೆಯ ಸಹ ಸಂಸ್ಥಾಪಕಿ ಸುಚಿತ್ರ ಎಲ್ಲಾ ಕೊರೋನಾ ಕಾರಣದಿಂದ ಅನೇಕ ಉದ್ಯೋಗಿಗಳು ರಜೆಯಲ್ಲಿದ್ದರೂ, ಲಸಿಕೆ ಉತ್ಪಾದನೆಗೆ ತಡೆಯಾಗದಂತೆ ಕಾರ್ಯ ನಿರ್ವಹಿಸಲಾಗಿದೆ. ಲಾಕ್ ಡೌನ್ ನಡುವೆಯೂ ಸಿಬ್ಬಂದಿ ದುಡಿಯುತ್ತಿದ್ದು, ದೇಶದಲ್ಲಿ ಲಸಿಕೆ ಕೊರತೆ ಉಂಟಾಗದಂತೆ ಶ್ರಮಿಸುತ್ತಿದ್ದಾರೆ ಅಂದಿದ್ದಾರೆ. ಇನ್ನು ಲಸಿಕೆ ಪೂರೈಕೆ 30 ನಗರಗಳ ಪೈಕಿ ಕರ್ನಾಟಕದ ಮೈಸೂರು, ಬೆಂಗಳೂರು, ಶಿವಮೊಗ್ಗ ಸೇರಿದೆ. ಹಾಗಾದರೆ 30 ದಿನದ ಒಳಗಾಗಿ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದು ಅಂದುಕೊಂಡ್ರೆ ಸ್ವಲ್ಪ ತಡೆಯಿರಿ, 30 ನಗರದ ಖಾಸಗಿ ಆಸ್ಪತ್ರೆಗಳಿಗೆ ಈ ಲಸಿಕೆಗಳು ಪೂರೈಕೆಯಾಗಲಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಲಸಿಕೆ ಯಾವಾಗ ಅನ್ನುವುದು ಇನ್ನೂ ಯಕ್ಷ ಪ್ರಶ್ನೆ.

Tags: covaxin
Share5TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್