crossorigin="anonymous"> Thread for Nation ಕೊರೋನಾ ಜಾಗೃತಿ ಥ್ರೆಡ್ ಫಾರ್ ನೇಷನ್ : ಇನ್ಸ್ ಪೆಕ್ಟರ್ ಕಾರ್ಯಕ್ಕೆ ಕೈ ಜೋಡಿಸಿದ ಕಿಚ್ಚ ಸುದೀಪ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Thread for Nation ಕೊರೋನಾ ಜಾಗೃತಿ ಥ್ರೆಡ್ ಫಾರ್ ನೇಷನ್ : ಇನ್ಸ್ ಪೆಕ್ಟರ್ ಕಾರ್ಯಕ್ಕೆ ಕೈ ಜೋಡಿಸಿದ ಕಿಚ್ಚ ಸುದೀಪ್

Radhakrishna Anegundi by Radhakrishna Anegundi
26-06-21, 10 : 19 am
in ಟಾಪ್ ನ್ಯೂಸ್, ಮನೋರಂಜನೆ
ly rajesh
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ತಡೆಯುವ ನಿಟ್ಟಿನಲ್ಲಿ ಒಂದಲ್ಲ ಒಂದು ಪ್ರಯತ್ನಗಳು ನಡೆಯುತ್ತಲೇ ಇದೆ. ಹನಿ ಹನಿ ಸೇರಿ ಹಳ್ಳ ಅನ್ನುವಂತೆ ಈ ಎಲ್ಲಾ ಪ್ರಯತ್ನಗಳು ಒಂದಲ್ಲ ಒಂದು ದಿನ ಫಲ ನೀಡುತ್ತದೆ ಅನ್ನುವ ವಿಶ್ವಾಸ ನಮ್ಮದು.

ಈ ನಡುವೆ ಬೆಂಗಳೂರು ಅಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಎಲ್ ವೈ ರಾಜೇಶ್ ಕೊರೋನಾ ನಿಯಮ ಪಾಲನೆ ಹಾಗೂ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಥ್ರೆಡ್ ಫಾರ್ ನೇಷನ್ ಅನ್ನುವ ಅಭಿಯಾನ ಕೈಗೆತ್ತಿಕೊಂಡಿದ್ದಾರೆ.

ಇನ್ನು ಈ ಅಭಿಯಾನ ಕುರಿತಂತೆ ಮಾತನಾಡಿರುವ ರಾಜೇಶ “ಕೊರೋನಾ ಸೋಂಕು ಸಂಪೂರ್ಣವಾಗಿ ತೊಲಗುವ ತನಕ ಜನರ ಜೀವ ಹಾಗೂ ಜೀವನವನ್ನು ಸಂಕಷ್ಟದಿಂದ ಹೊರ ಬರಲು ಸಾಧ್ಯವಿಲ್ಲ. ಹೀಗಾಗಿ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗ ದೊರೆತಷ್ಟು ಬೇಗ ಸೋಂಕು ತೊಲಗುತ್ತದೆ. ಹೀಗೆ ಸೋಂಕು ತೊಲಗಬೇಕು ಅನ್ನುವುದಾದರೆ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಹಾಗೂ ಲಸಿಕೆ ಹಾಕಿಸಬೇಕು.ಇವೆಲ್ಲವೂ ಸರಿಯಾಗಿ ಪಾಲನೆಯಾಗಬೇಕಾದರೆ ನಾವು ಈ ನಿಯಮಗಳನ್ನು ಪದೇ ಪದೇ ನೆನಪಿಟ್ಟುಕೊಳ್ಳಬೇಕು. ಪದೇ ಪದೇ ನೆನಪಾಗಬೇಕಾದರೆ ಕೈಗೊಂದು ದಾರ ಕಟ್ಟಬೇಕು ಅನ್ನುವುದು ರಾಜೇಶ್ ಮಾತು.

202758377 161739522646128 8613236149297001783 n

ಒಬ್ಬರು ಈ ದಾರವನ್ನು ಕಟ್ಟಿದ ಬಳಿಕ ಬಳಿಕ ಮೂವರು ಸ್ನೇಹಿತರು ದಾರವನ್ನು ಕಟ್ಟುವಂತೆ ಪ್ರೇರೆಪಿಸಬೇಕು ಹೀಗೆ ಇದು ಮುಂದುವರಿಯಬೇಕು ಅನ್ನುವುದು ರಾಜೇಶ್ ಆಶಯ.

ಇನ್ನು ಅಭಿಯಾನಕ್ಕೆ ನಟ ಕಿಚ್ಚ ಸುದೀಪ್ ಕೂಡಾ ಕೈ ಜೋಡಿಸಿದ್ದಾರೆ. ಮಾತ್ರವಲ್ಲದೆ ನಟರಾದ ಕಿಶೋರ್, ವಸಿಷ್ಟ ಸಿಂಹ, ನಟಿ ಪಾರೂಲ್ ಯಾದವ್, ನಿರ್ದೇಶಕ ರಾಘವ್ ಶಿವಮೊಗ್ಗ, ಹೀಗೆ ನೂರಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಕೇರಳದ ಅನೇಕ ಸೆಲೆಬ್ರೆಟಿಗಳು, ಶಿಕ್ಷಣ ತಜ್ಞರು, ವೈದ್ಯರು ಕೂಡಾ ಕೈ ಜೋಡಿಸಿದ್ದಾರೆ.

Tags: ly rajeshthread for nation
Share34TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್