crossorigin="anonymous"> ರಾಜರಾಣಿ ಶೋ ಸೋತರೆ ಅನುಪಮಗೌಡ ಪಾಲಿಗೆ ಕಿರುತೆರೆ ಬಾಗಿಲು ಮುಚ್ಚಿದಂತೆ.. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಜರಾಣಿ ಶೋ ಸೋತರೆ ಅನುಪಮಗೌಡ ಪಾಲಿಗೆ ಕಿರುತೆರೆ ಬಾಗಿಲು ಮುಚ್ಚಿದಂತೆ..

Radhakrishna Anegundi by Radhakrishna Anegundi
09-07-21, 9 : 06 pm
in ಸೀರಿಯಲ್ ಸಂತೆ
Anupama gowda

Anupama gowda

Share on FacebookShare on TwitterWhatsAppTelegram

ರಿಯಲ್ ಸ್ಟಾರ್ ಗಳ ರಿಯಾಲಿಟಿ ಶೋ ರಾಜರಾಣಿ ನಾಳೆಯಿಂದ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಶೋದ ನಿರೂಪಕಿಯಾಗಿ ಅನುಪಮಾ ಗೌಡ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಕೋಗಿಲೆ ಹಾಗೂ ಮಜಾ ಭಾರತ ಶೋಗಳನ್ನು ನಿರೂಪಿಸಿದ ಅನುಪಮಾ ಯಶಸ್ವಿ ನಿರೂಪಕಿ ಎಂದು ಹೆಸರು ಗಳಿಸಲೇ ಇಲ್ಲ.

ನ್ಯೂಸ್ ಚಾನೆಲ್ ಗಳ ರೀತಿ ಕಿರುಚಿದ್ರೆ ಹೊರತು, ನಿರೂಪಕಿಯಾಗಿ ವೀಕ್ಷಕರ ಮನಸ್ಸು ಗೆದ್ದಿರಲಿಲ್ಲ. ಇದೀಗ ಕಲರ್ಸ್ ಕನ್ನಡ ವಾಹಿನಿ ಅನಿವಾರ್ಯವಾಗಿ ಅನುಪಮಾ ಅವರಿಗೆ ರಾಜರಾಣಿ ಶೋ ನಿರೂಪಣೆ ಜವಾಬ್ದಾರಿಯನ್ನು ವಹಿಸಿದೆ. ಒಂದು ವೇಳೆ ಈ ಶೋ ಟಿ.ಆರ್.ಪಿ ಪಟ್ಟಿಯಲ್ಲಿ ಮೇಲಕ್ಕೆ ಎಳದಿದ್ರೆ, ಅದರ ಸೋಲಿನ ಹೊಣೆಯನ್ನು ಅನುಪಮಾ ಅವರೇ ಹೊರ ಬೇಕಾಗುತ್ತದೆ. ಹೀಗಾಗಿಯೇ ಒಂದೂವರೆ ವರ್ಷದ ನಂತರ ನಿರೂಪಣೆ ಹೊಣೆ ಹೊತ್ತಿರುವ ಅನುಪಮಾ ಮೇಲೆ ದೊಡ್ಡ ಜವಾಬ್ದಾರಿ ಇದೆ.

View this post on Instagram

A post shared by Neha Gowda (@neharamakrishna)

ಕನ್ನಡ ಕೋಗಿಲೆ ಸಂಗೀತ ಶೋ ಆಗಿತ್ತು. ಮಜಾ ಭಾರತ ಕಾಮಿಡಿ ಶೋ ಆಗಿತ್ತು. ಎರಡು ಕಾರ್ಯಕ್ರಮಗಳಲ್ಲೂ ತೀರ್ಪುಗಾರರಿದ್ದರು. ಹೀಗಾಗಿ ದೊಡ್ಡ ತಲೆನೋವು  ಇರಲಿಲ್ಲ. ರಾಜರಾಣಿ ಶೋ ಹಾಗಲ್ಲ. ಗೇಮ್ ಶೋ ಆಗಿರುವುದರಿಂದ ಆನ್ ಸ್ಪಾಟ್ ಜೋಕ್ ಗಳನ್ನು ಸಿಡಿಸಬೇಕಾಗುತ್ತದೆ. ಆನ್ ಸ್ಪಾಟ್ ನಲ್ಲೇ ಪದಗಳನ್ನು ಜೋಡಿಸಬೇಕಾಗುತ್ತದೆ. ಜೊತೆಗೆ ಸ್ಪರ್ಧಿಗಳ ಬಗ್ಗೆ ಸಾಕಷ್ಟು ಹೋಮ್ ವರ್ಕ್ ಕೂಡಾ ಬೇಕಾಗುತ್ತೆ.

ಹಾಗೆ ನೋಡಿದರೆ ಇತ್ತೀಚೆಗೆ ಬಂದಿರುವ ನಿರೂಪಕರ ಪೈಕಿ ಅನುಪಮಾ ಅವರು ವಾಸಿ ಅಂದ್ರೆ ತಪ್ಪಿಲ್ಲ. ರಾಜರಾಣಿಯ ಪ್ರೋಮೋ ನೋಡಿದರೆ ಅನುಪಮಾ ಶೋ ಗೆಲ್ಲಿಸುತ್ತಾರೆ ಅನ್ನುವ ವಿಶ್ವಾಸ ಮೂಡಿದೆ.

View this post on Instagram

A post shared by Anupama Anandkumar (@anupamagowda)

Tags: anupama gowdacolours kannadaraja rani
Share25TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್