crossorigin="anonymous"> ಮುಸ್ಲಿಮರ ಒಲೈಕೆಗೆ ಮುಂದಾದ ಕೇರಳ ಸರ್ಕಾರ...? … ಬಕ್ರೀದ್ ಗಾಗಿ ಕೊರೋನಾ ನಿಯಮಗಳಲ್ಲಿ ಸಡಿಲಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮುಸ್ಲಿಮರ ಒಲೈಕೆಗೆ ಮುಂದಾದ ಕೇರಳ ಸರ್ಕಾರ…? … ಬಕ್ರೀದ್ ಗಾಗಿ ಕೊರೋನಾ ನಿಯಮಗಳಲ್ಲಿ ಸಡಿಲಿಕೆ

Radhakrishna Anegundi by Radhakrishna Anegundi
19-07-21, 10 : 06 pm
in ದೇಶ
kerala bakrid
Share on FacebookShare on TwitterWhatsAppTelegram

ಕೊಚ್ಚಿ : ಕೇರಳದಲ್ಲಿ ಈಗಾಗಲ್ ಕೊರೋನಾ ಸೋಂಕು ಅಬ್ಬರಿಸುತ್ತಿದೆ. ಈ ಹಿಂದೆ ಕೊರೋನಾ ನಿಯಂತ್ರಣದಲ್ಲಿ ಮಾದರಿ ಎಂದು ಕರೆಸಿಕೊಂಡಿದ್ದ ದೇವರನಾಡು ಇದೀಗ ಸೋಂಕಿನ ಅಬ್ಬರದಿಂದ ತತ್ತರಿಸಿ ಹೋಗಿದೆ. ಮೊದಲ ಅಲೆಯ ಸಂದರ್ಭದಲ್ಲಿ ಓಣಂ ಕಾರಣಕ್ಕೆ ಕೊರೋನಾ ನಿಯಮಗಳನ್ನು ಸಡಲಿಕೆ ಮಾಡಲಾಗಿತ್ತು. ಓಣಂ ಸಂದರ್ಭದಲ್ಲಿ ಜನ ಮುನ್ನೆಚ್ಚರಿಕೆಯನ್ನು ಮರೆತು ಬೀದಿಗಿಳಿದರು. ಹೀಗಾಗಿ ಕೇರಳದಲ್ಲಿ ವುಹಾನ್ ವೈರಸ್ ನಿಯಂತ್ರಣ ಹಿಡಿತ ತಪ್ಪಿತ್ತು.

ಇದೀಗ ಬಕ್ರೀದ್ ಹಿನ್ನಲೆಯಲ್ಲಿ ಕೊರೋನಾ ನಿರ್ಬಂಧಗಳನ್ನು ಕೇರಳ ಸರ್ಕಾರ ಸಡಿಲಗೊಳಿಸಿದೆ.ಜುಲೈ 18 ರಿಂದ ಜುಲೈ 20ರತನಕ ಈ ಸಡಿಲಿಕೆ ಘೋಷಿಸಲಾಗಿದ್ದು, ಬಕ್ರೀದ್ ಖರೀದಿ ಭರ್ಜರಿಯಾಗಿ ಸಾಗಿದೆ. ಎಲ್ಲಿ ನೋಡಿದರೂ ಜನ ಜನ ಜನ… ಆದರೆ ಎಲ್ಲೂ ಕೊರೋನಾ ನಿಯಮಗಳನ್ನು ಪಾಲನೆ ಮಾತ್ರ ಇಲ್ಲ. ಪರಿಸ್ಥಿತಿ ನೋಡಿದರೆ ಬಕ್ರೀದ್ ಸಂಭ್ರಮದ ಬೆನ್ನಲ್ಲೇ ಕೇರಳದಲ್ಲಿ ಮೂರನೇ ಅಲೆಯ ಅಬ್ಬರ ತೀವ್ರವಾಗುವುದರಲ್ಲಿ ಸಂಶಯವಿಲ್ಲ.

ಈ ನಡುವೆ ಕೇರಳ ಸರ್ಕಾರದ ನಿರ್ಧಾರವನ್ನು  ಭಾರತೀಯ ವೈದ್ಯಕೀಯ ಸಂಘ ಖಂಡಿಸಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಈಗಾಗಲೇ ಕೊರೋನಾ ಕಾರಣದಿಂದಲೇ ಉತ್ತರ ಪ್ರದೇಶ, ಜಮ್ಮು, ಉತ್ತರಾಖಂಡದಲ್ಲಿ ಧಾರ್ಮಿಕ ಯಾತ್ರೆಗಳನ್ನು ರದ್ದುಗೊಳಿಸಲಾಗಿದೆ. ಅಷ್ಟೇ ಅಲ್ಲದೆ ಜನ ಪ್ರವಾಸಿ ತಾಣಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ಸಾಮೂಹಿಕವಾಗಿ ಸೇರುತ್ತಿರುವ ಬಗ್ಗೆ ಪ್ರಧಾನಿಗಳೇ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕೇರಳ ಸರ್ಕಾರದ ಈ ಒಲೈಕೆ ನಿಯಮದಿಂದ ಕೊರೋನಾ ನಿಯಂತ್ರಣ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ ಎಂದು ಐಎಂಎ ಆತಂಕ ವ್ಯಕ್ತಪಡಿಸಿದೆ.

ಈ ನಡುವೆ ಶಬರಿಮಲೆ ಕ್ಷೇತ್ರದ ಬಾಗಿಲು ತೆರೆಯಲು ಕೇರಳ ಸರ್ಕಾರ ಅನುಮತಿ ಕೊಟ್ಟಿರುವುದು ಕೂಡಾ ಆಕ್ರೋಶಕ್ಕೆ ಕಾರಣವಾಗಿದೆ. ಶಬರಿಮಲೆಯಲ್ಲಿ ವಿಧಿ ವಿಧಾನಕ್ಕೆ ಅನುಮತಿ ಕೊಟ್ರೆ ಪರವಾಗಿಲ್ಲ, ಬದಲಾಗಿ ಭಕ್ತರಿಗೆ ಬಾಗಿಲು ತೆರೆದರೆ ಸೋಂಕು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವೇಗವಾಗಿ ಹರಡಲಿದೆ ಅನ್ನುವ ಆತಂಕ ವ್ಯಕ್ತವಾಗಿದೆ.

Tags: Kerala
Share5TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್