crossorigin="anonymous"> ರೌಡಿಶೀಟರ್ ಗಳ ಮನೆ ಮನೆಯಲ್ಲಿ ರಾಶಿ ರಾಶಿ ಅಸಲಿ ಆಧಾರ್ ಕಾರ್ಡ್....! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರೌಡಿಶೀಟರ್ ಗಳ ಮನೆ ಮನೆಯಲ್ಲಿ ರಾಶಿ ರಾಶಿ ಅಸಲಿ ಆಧಾರ್ ಕಾರ್ಡ್….!

Radhakrishna Anegundi by Radhakrishna Anegundi
24-07-21, 9 : 31 am
in ಕ್ರೈಮ್
ccb 01
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಸೋಂಕಿನ ಕಾರಣದಿಂದ ಕಾನೂನು ಸುವ್ಯವಸ್ಥೆ ಕಡೆಗೆ ಕಟ್ಟು ನಿಟ್ಟಿನ ನಿಗಾ ಇಡಲು ಪೊಲೀಸರಿಗೂ ಸಾಧ್ಯವಾಗುತ್ತಿಲ್ಲ. ಸೋಂಕು ನಿಯಂತ್ರಣಕ್ಕೂ ಒತ್ತು ನೀಡುವ ಒತ್ತಡಕ್ಕೆ ಸಿಲುಕಿರುವ ಅವರು ದ್ವಿಪಾತ್ರಗಳಲ್ಲಿ ಕೆಲಸ ಮಾಡಬೇಕಾಗಿದೆ.

ಪೊಲೀಸರ ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ರೌಡಿಗಳು ಅಟ್ಟಹಾಸ ಮರೆಯಲಾರಂಭಿಸಿದ್ದಾರೆ. ಅದಕ್ಕೆ ಸಾಕ್ಷಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ, ಆದರೂ ಕಠಿಣ ಸಂದರ್ಭದಲ್ಲೂ ರೌಡಿಗಳ ಹೆಡೆಮುರಿ ಕಟ್ಟುವ ಸಲುವಾಗಿ ಕೆಲ ದಿನಗಳ ಹಿಂದೆ ಪರಪ್ಪನ ಆಗ್ರಹಾರಕ್ಕೆ ದಾಳಿ ನಡೆಸಿದ್ದರು. ಈ ವೇಳೆ ಕಾಸಿಗಾಗಿ ಜೈಲಿನ ಅಧಿಕಾರಿಗಳು ತಮ್ಮನ್ನು ತಾವೇ ಮಾರಿಕೊಂಡಿದ್ದರು ಎಂದು ಗೊತ್ತಾಗಿದೆ. ಕೇಂದ್ರ ಕಾರಾಗೃಹಕ್ಕೆ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಸಿಕ್ಕ ಮಾರಕಾಸ್ತ್ರ, ಗಾಂಜಾಗಳೇ ಇದಕ್ಕೆ ಸಾಕ್ಷಿ.

ಇನ್ನು ಇದರ ಮುಂದುವರಿದ ಭಾಗವಾಗಿ ಸಿಸಿಬಿ ಪೊಲೀಸರು ವಿವಿಧ ರೌಡಿಗಳ ಮನೆ ಮೇಲೆ ದಾಳಿ ನಡೆಸಲಾರಂಭಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಕೂಡಾ 45 ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನೀಲ, ಜೆಸಿಬಿ ನಾರಾಯಣ ಹೀಗೆ ಬಿರುದಾಂಕಿತರ  ಮನೆಗಳನ್ನು ಪೊಲೀಸರು ಹುಡುಕಾಡಿದ್ದಾರೆ.

ಈ ವೇಳೆ ಹಲವು ರೌಡಿಗಳ ಮನೆಯಲ್ಲಿ ಮಾರಕಾಸ್ತ್ರ, ದೊಡ್ಡ ಮೊತ್ತದ ನಗದು, ಆಸ್ತಿ ಪತ್ರಗಳು ಪತ್ತೆಯಾಗಿದೆ. ಅಚ್ಚರಿ ಅಂದ್ರೆ ರೌಡಿಯೊಬ್ಬನ ಮನೆಯಲ್ಲಿ 254 ಆಧಾರ್ ಕಾರ್ಡ್ ಗಳು ಪತ್ತೆಯಾಗಿದೆ.

ರೌಡಿ ಶೀಟರ್ ಶಾನುವಾಸ್ ಮನೆಯಲ್ಲಿ ಬೆಂಗಳೂರು ನಿವಾಸಿಗಳಿಗೆ ಸೇರಿದ 254 ಆಧಾರ್ ಕಾರ್ಡ್ ಪತ್ತೆಯಾಗಿದ್ದು,  ಇವೆಲ್ಲವೂ ಅಸಲಿ ಕಾರ್ಡ್ ಗಳು ಎಂದು ಗೊತ್ತಾಗಿದೆ. ಆದರೆ ಅದ್ಯಾವ ಕಾರಣಕ್ಕೆ ಈತ ಆಧಾರ್ ಕಾರ್ಡ್ ಗಳನ್ನು ತಂದು ಗುಡ್ಡೆ ಹಾಕಿದ್ದ ಎಂದು ಗೊತ್ತಾಗಿಲ್ಲ. ಇನ್ನು ಸೈಕಲ್ ರವಿ ಮನೆಯಲ್ಲಿ ತಮಿಳುನಾಡಿನ ಆಸ್ತಿ ಪತ್ರಗಳು ಸಿಕ್ಕಿವೆ. ಕಲಾಸಿಪಾಳ್ಯ ನಾಗನ ಮನೆಯಲ್ಲಿ 2 ಲಕ್ಷ ನಗದು, ಡ್ರ್ಯಾಗರ್ ಗಳು ಪತ್ತೆಯಾಗಿದೆ.

CCB raid houses of 40 notorious rowdies..involved in numerous cases of murder, extortion, land grabbing, illegal settlement of property disputes..seized weapons, cash, property documents..@CPBlr @BlrCityPolice pic.twitter.com/N2uechFnNR

— Sandeep Patil IPS (@ips_patil) July 23, 2021
Tags: ccbCrime
Share11TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್