crossorigin="anonymous"> ನರೇಂದ್ರನಾಯಕ್ ಕೊಟ್ಟ ಸವಾಲು ಸ್ವೀಕರಿಸಿ.... ನಿಮ್ಮನ್ನು ಜನ ನಂಬದಿದ್ದರೇ ಕೇಳಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನರೇಂದ್ರನಾಯಕ್ ಕೊಟ್ಟ ಸವಾಲು ಸ್ವೀಕರಿಸಿ…. ನಿಮ್ಮನ್ನು ಜನ ನಂಬದಿದ್ದರೇ ಕೇಳಿ

Radhakrishna Anegundi by Radhakrishna Anegundi
27-11-18, 11 : 06 pm
in ಟ್ರೆಂಡಿಂಗ್
2018 11 27 22 39 58
Share on FacebookShare on TwitterWhatsAppTelegram

ಜ್ಯೋತಿಷಿ ನಾಗರಾಜ್ ಭಟ್ ಅವರು ಇತ್ತೀಚೆಗೆ ಹೆಬ್ರಿಯ ಮನೆಯೊಂದರ ಹಾಲ್​ ಅಗೆಸಿ ಅದರಒಳಗಿದ್ದ ನಾಗಮೂರ್ತಿಯನ್ನು ಹೊರ ತೆಗೆದು ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಬಳಿಕ ಇದರ ಸತ್ಯಾಸತ್ಯತೆ ಬಗ್ಗೆ ಚರ್ಚೆ ಆರಂಭವಾಯಿತು.

ನಾಗರಾಜ್ ಭಟ್ ಬಗ್ಗೆ ನೆಗೆಟಿವ್ ಪ್ರಚಾರ ಶುರುವಾಗುತ್ತಿದ್ದಂತೆ, ಮಾಧ್ಯಮಗಳನ್ನುಕರೆದುಕೊಂಡು ಹೋಗಿ ಕಟ್ಟೆಯೊಳಗಿದ್ದ ನಾಗಮೂರ್ತಿ ಮತ್ತು ತ್ರಿಶೂಲ ಹೊರ ತೆಗೆದಿದ್ದರು. ಆದರೆವೆಲ್ಡ್ ಮಾಡಿದ ತ್ರಿಶೂಲ ಹೇಗೆ ಬಂತು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಈ ನಡುವೆ ಖ್ಯಾತ ವಿಚಾರವಾದಿ ನರೇಂದ್ರ ನಾಯಕ್ ಅವರು ಈ ಜ್ಯೋತಿಷಿ ತಮ್ಮ ಸವಾಲು ಸ್ವೀಕರಿಸಿ ಅದನ್ನುಸಾಬೀತುಪಡಿಸಿದರೆ ತಮ್ಮ ಆಸ್ತಿಯನ್ನು ಅವರಿಗೆ ನೀಡಿ, ಸಾಯುವವರೆಗೆ ಅವರಗುಲಾಮನಾಗುವೆ ಎಂದು ಘೋಷಿಸಿದ್ದಾರೆ.

ಜ್ಯೋತಿಷಿ ನೀಡುವ ನಾಗನ ಕಲ್ಲನ್ನು ಒಂದು ಪೆಟ್ಟಿಗೆಗೆ ಹಾಕಿಅದರಲ್ಲಿ ಮಣ್ಣು ತುಂಬಿ, ಅಷ್ಟೇಭಾರವಿರುವ ಅಂತಹದ್ದೇ ಹತ್ತು ಪೆಟ್ಟಿಗೆ ಇಡಲಾಗುವುದು. ನಾಗನ ಮೂರ್ತಿ ಇರುವ ಪೆಟ್ಟಿಗೆಯಲ್ಲಿನಾಗನ ಮೂರ್ತಿಗೆ ಒಂದು ಕರೆನ್ಸಿ ನೋಟು ಅಂಟಿಸಲಾಗುವುದು. ಸವಾಲು ಸ್ವೀಕರಿಸಿದ ‌ಜ್ಯೋತಿಷಿ ಯಾವಪೆಟ್ಟಿಗೆಯಲ್ಲಿ ನಾಗನ ಮೂರ್ತಿ ಇದೆ ಎಂದು ಹೇಳಬೇಕು.

ಜ್ಯೋತಿಷಿಗೆ ಭೂಮಿಯ ಒಳಗಿದ್ದ ನಾಗನ ಮೂರ್ತಿ ಹೇಗಿರುತ್ತದೆಎಂದು ಚಿತ್ರ ಬರೆಯುವಷ್ಟು ತಿಳಿದಿರುವುದರಿಂದ ನಾಗನ ಮೂರ್ತಿ ಇಡಲಾದ ಪೆಟ್ಟಿಗೆಯಲ್ಲಿರುವಕರೆನ್ಸಿ ಯಾವ ದೇಶದ್ದು, ಅದರ ಮೌಲ್ಯ ಎಷ್ಟು ಮತ್ತು ಅದರ ಸೀರಿಯಲ್ ನಂಬರ್ ಏನು ಎಂಬುದನ್ನು ತಿಳಿಸಬೇಕು. ಅದನ್ನು ಅವರು ಮಾಡಲು ಸಾಧ್ಯವಾದರೆ ತನ್ನ ಆಸ್ತಿಯನ್ನು ಪೂರ್ತಿ ಅವರಿಗೆ ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಜ್ಯೋತಿಷಿ ಇದರಲ್ಲಿ ವಿಫಲರಾದರೆ ಅವರು ನಾನು ಹೇಳಿದ್ದೆಲ್ಲ ಸುಳ್ಳು ಎಂದು ಘೋಷಿಸಿ ಈಕೆಲಸವನ್ನು ಬಿಡಬೇಕು ಎಂದು ತಿಳಿಸಿದ್ದಾರೆ.

ನಾಗರಾಜ ಭಟ್ರೆ ನರೇಂದ್ರ ನಾಯಕ್ ಕೊಟ್ಟ ಸವಾಲು ಸ್ವೀಕರಿಸಿ ನೋಡೋಣ.

https://www.youtube.com/watch?v=qSEqIPCJv78&t=9s
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್