crossorigin="anonymous"> ಪ್ರಶಾಂತ್ ಸಂಬರಗಿ ಗೆಲುವಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯುತ್ತಿದೆ ಬೆವರು..! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಶಾಂತ್ ಸಂಬರಗಿ ಗೆಲುವಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯುತ್ತಿದೆ ಬೆವರು..!

Radhakrishna Anegundi by Radhakrishna Anegundi
05-08-21, 10 : 25 pm
in ಸೀರಿಯಲ್ ಸಂತೆ
PRASHANTH SAMBARGI
Share on FacebookShare on TwitterWhatsAppTelegram

ಬಿಗ್ ಬಾಸ್ ಸೀಸನ್ 8ರಲ್ಲಿ ಟಾಪ್ 5ಕ್ಕೆ ತಲುಪಿರುವ ಅಚ್ಚರಿಯ ಸ್ಪರ್ಧಿ ಅಂದ್ರೆ ಅದು ಪ್ರಶಾಂತ್ ಸಂಬರಗಿ. ಆದರೆ ಬಿಗ್ ಬಾಸ್ ಮನೆ ಪ್ರವೇಶಿಸುವ ಮುನ್ನ ಅವರು ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದರು. ಅದರಲ್ಲೂ ಸಂಜನಾ ಗಲ್ರಾನಿ ಮತ್ತು ಸಂಬರಗಿಯವರ ಜಗಳವನ್ನು ಜನ ಮರೆತಿಲ್ಲ. ಸಾರಾ ಗೋವಿಂದು, ನಿರ್ಮಾಪಕ ಮಂಜು ಮತ್ತು ಸಂಬರಗಿ ವಿವಾದ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಮುನ್ನ ಮನೋರಂಜನೆ ಕೊಟ್ಟಿತ್ತು.

manju sambaragi

ಇನ್ನು ಇನ್ನಿಂಗ್ಸ್ 1 ರಲ್ಲಿ ಕಿರಿ ಕಿರಿ ಉಂಟು ಮಾಡಿದ್ದ ಸಂಬರಗಿ ಮನೆಯಿಂದ ಹೊರಗೆ ಹೋದ್ರೆ ಸಾಕು ಎಂದು ವೀಕ್ಷಕರು ಬಯಸಿದ್ದರು. ಅದರಲ್ಲೂ ಚಂದ್ರಚೂಡ್ ಬಿಗ್ ಬಾಸ್ ಮನೆಗೆ ಬಂದ ಬಳಿಕ ಸಂಬರಗಿ ಸಂಪೂರ್ಣ ಹಾದಿ ತಪ್ಪಿದ್ದರು. ಹೀಗಾಗಿ ವೀಕ್ಷಕರಿಗೆ ಸಂಬರಗಿ ಮೇಲಿದ್ದ ಗೌರವ ಕಡಿಮೆಯಾಗಿತ್ತು.

ಯಾವಾಗ ಎರಡನೇ ಇನ್ನಿಂಗ್ಸ್ ಪ್ರಾರಂಭವಾಯ್ತೋ, ಪ್ರಶಾಂತ್ ಸಂಬರಗಿ ಆಟದ ವೈಖರಿಯೇ ಬದಲಾಗಿತ್ತು. ಮೊದಲ ಇನ್ನಿಂಗ್ಸ್ ತಪ್ಪುಗಳನ್ನು ಅವರು ತಿದ್ದಿಕೊಂಡಿದ್ದರು. ಮಾತು ಎತ್ತಿದ್ರೆ ಗುಂಪುಗಾರಿಕೆ ಅನ್ನುತ್ತಿದ್ದ ಪ್ರಶಾಂತ್ ಸ್ಟ್ರಾಟರ್ಜಿ ಆಟ ಪ್ರಯೋಗಿಸಿದರು. ಎಲ್ಲರ ಜೊತೆ ಬೆರೆಯಲಾರಂಭಿಸಿದರು.

chandra sambaragi

ಅದರಲ್ಲೂ ಕಿಚ್ಚ ಸುದೀಪ್ ವಾರಾಂತ್ಯದಲ್ಲಿ ನೀಡಿದ ಸಲಹೆಗಳನ್ನು ಸ್ವೀಕರಿಸಿದರು, ತಲೆ ಹರಟೆಯನ್ನು ಸೈಡಿಗಿಟ್ಟು ತಾನು ಕೂಡಾ ಭಾವನಾತ್ಮಕ ಜೀವಿ ಅನ್ನುವುದನ್ನು ಹೊರ ಜಗತ್ತಿಗೆ ತೋರಿಸಿದರು. ಜೊತೆಗೆ ಉಳಿದ ಸ್ಪರ್ಧಿಗಳ ತಪ್ಪುಗಳನ್ನು ಎತ್ತಿ ತೋರಿಸುವ ಮೂಲಕ ವೀಕ್ಷಕರ ಮನ ಗೆದ್ದರು. ದನಿ ಏರಿಸಿ ಮಾತನಾಡಿದ್ರೆ ನಾನು ಕಳೆದು ಹೋಗುತ್ತೇನೆ ಎಂದು ಗೊತ್ತಾಗುತ್ತಿದ್ದಂತೆ ದನಿ ತಗ್ಗಿಸಿದರು.

ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಂಬರಗಿ ತಂಡ ಸಿಕ್ಕಾಪಟ್ಟೆ ದುಡಿಯುತ್ತಿದೆ. ಸೋಷಿಯಲ್ ಮೀಡಿಯಾದ ಪಂಟರ್ ಗಳು ಸಂಬರಗಿ ಪರ ಬೆವರು ಹರಿಸುತ್ತಿದ್ದಾರೆ ಹೀಗಾಗಿ ಸಂಬರಗಿ ಅಭಿಮಾನಿಗಳ ಬಳಗ ಬೆಳೆಯುತ್ತಿತ್ತು. ಇನ್ನು ಫೈನಲ್ ದಿನ ಹತ್ತಿರ ಬರುತ್ತಿದ್ದಂತೆ ಸಂಬರಗಿ ಪರ ಅದ್ಯಾವ ಚುನಾವಣೆಗೂ ಕಡಿಮೆ ಇಲ್ಲದಂತೆ ಪ್ರಚಾರ ನಡೆಯುತ್ತಿದೆ. ಹೇಳಿ ಹೇಳಿ ಪ್ರಶಾಂತ್ ಸಂಬರಗಿ ಪಿಆರ್ ಕಲೆಯನ್ನು ಅರೆದು ಕುಡಿದಿದ್ದಾರೆ, ಅಂದ ಮೇಲೆ ಪ್ರಚಾರ ಗಿಟ್ಟಿಸಿಕೊಳ್ಳುವುದನ್ನು ಹೇಳಿಕೊಡಬೇಕಾ.

sambaragi chandrachuda

ರಿಲಾಯನ್ಸ್ ಸಿಮ್ ಲಾಂಚ್ ಸಂದರ್ಭದಲ್ಲಿ ಸುದೀಪ್ ಅವರನ್ನು ಆಕಾಶದಿಂದ ಇಳಿಸಿ, ಬೆಂಗಳೂರಿನಲ್ಲಿ ಲಕ್ಷಾಂತರ ಸಿಮ್ ಚೆಲ್ಲುವ ಐಡಿಯಾ ಕೊಟ್ಟವರೇ ಸಂಬರಗಿ, ಹಾಗಿದ್ದ ಮೇಲೆ ತನಗೆ ಹೇಗೆ ಪ್ರಚಾರ ಗಿಟ್ಟಿಸಿಕೊಳ್ಳಬೇಕು ಅನ್ನುವುದು ಗೊತ್ತಿರಲ್ವ.

Tags: bbk8
Share8TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್