crossorigin="anonymous"> ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಕೊರೋನಾ ಸೋಂಕಿತರಿಗೆ ಹೋಮ್ ಐಸೋಲೇಷನ್ ಬ್ಯಾನ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಕೊರೋನಾ ಸೋಂಕಿತರಿಗೆ ಹೋಮ್ ಐಸೋಲೇಷನ್ ಬ್ಯಾನ್

Radhakrishna Anegundi by Radhakrishna Anegundi
13-08-21, 7 : 18 am
in ಟಾಪ್ ನ್ಯೂಸ್
gst rates hiked for numerous items curd rice karnataka cm bommai reaction
Share on FacebookShare on TwitterWhatsAppTelegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇರಳದ ಪ್ರಭಾವದಿಂದ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯ ಸರ್ಕಾರದಲ್ಲಿ ಗಾಬರಿ ಹುಟ್ಟಿಸಿದೆ. ಹೀಗಾಗಿ ಮುಖ್ಯಮಂತ್ರಿಗಳೇ ಇದೀಗ ಫೀಲ್ಟಿಗೆ ಇಳಿದಿದ್ದು, ಸೋಂಕು ಹೆಚ್ಚಿರುವ ಜಿಲ್ಲೆಗಳ ಪ್ರವಾಸ ಪ್ರಾರಂಭಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿನ್ನೆ ಮತ್ತು ಇವತ್ತು ಉಡುಪಿಯ ಜಿಲ್ಲೆಯ ಪ್ರವಾಸವನ್ನು ಬೊಮ್ಮಾಯಿ ಕೈಗೊಂಡಿದ್ದಾರೆ.

ನಿನ್ನೆ ದಕ್ಷಿಣ ಕನ್ನಡ ಜಿಲ್ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೊರೋನಾ ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹಾಗೇ ನೋಡಿದರೆ ಜಿಲ್ಲಾಧಿಕಾರಿಗಳೇ ಈ ನಿರ್ಧಾರವನ್ನು ಯಾವತ್ತೋ ಕೈಗೊಳ್ಳಬೇಕಾಗಿತ್ತು.

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಏರಿಕೆಗೆ ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಇರುವುದೇ ಕಾರಣ ಅನ್ನುವುದನ್ನು ತಜ್ಞರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದಾರೆ. ಸೋಂಕಿನ ಲಕ್ಷಣವಿಲ್ಲದ ಸೋಂಕಿತರು ಹಾಗೂ ಗಂಭೀರವಾಗಿ ಸೋಂಕಿಗೆ ತುತ್ತಾಗದ ಮಂದಿ ಹೆಸರಿಗಷ್ಟೇ ಹೋಮ್ ಐಸೋಲೇಷನ್ ನಲ್ಲಿದ್ದಾರೆ. ಬಹುತೇಕರು ಅಧಿಕಾರಿಗಳ ಕಣ್ಣು ತಪ್ಪಿಸಿ ಮನೆಯಿಂದ ಹೊರಗೆ ಓಡಾಡುತ್ತಿದ್ದಾರೆ. ಇವರಿಂದ ಮತ್ತಷ್ಟು ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜೊತೆಗೆ ಮನೆ ಮಂದಿಗೂ ಇವರಿಂದ ಸೋಂಕು ಹರಡುತ್ತಿದೆ.

ಹೀಗಾಗಿ ಮನೆಯಲ್ಲಿರುವ ಸೋಂಕಿತರನ್ನು ವೈಜ್ಞಾನಿಕ ರೀತಿಯಲ್ಲಿ ವಿಂಗಡಿಸಿ ವಾರದೊಳಗೆ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡುವಂತೆ ಬೊಮ್ಮಾಯಿ ಆದೇಶಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಶೇ.90 ಮಂದಿ ಮನೆಯಲ್ಲೇ ಇದ್ದು  ಇದು ಸೋಂಕು ಹರಡಲು ಕಾರಣವಾಗುತ್ತಿದೆ. ಹೀಗಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರನ್ನು ಸಿಸಿಸಿಗೆ ದಾಖಲಿಸಬೇಕು. ಜೊತೆಗೆ ಯಾರನ್ನು ಆಸ್ಪತ್ರೆಗೆ ದಾಖಲಿಸಬೇಕು ಅನ್ನುವುದನ್ನು ಕೂಡಾ ವೈದ್ಯರು ನಿರ್ಧರಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಎರಡನೇ ಅಲೆಯನ್ನು ದಕ್ಷಿಣ ಕನ್ನಡ ಸಮರ್ಥವಾಗಿ ಎದುರಿಸಿದೆ. ಆದರೆ ಕೇರಳದ ಕಾರಣದಿಂದ ಮೂರನೇ ಅಲೆಯ ಬಗ್ಗೆ ಭಯವಿದೆ. ಹೀಗಾಗಿ ಲಾಕ್‌ಡೌನ್ ಮಾಡಿ ಎಲ್ಲರನ್ನೂ ಸಮಸ್ಯೆಗೆ ಸಿಲುಕಿಸುವ ಬದಲು, ಈಗ್ಲೇ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದ್ದಾರೆ.

Reduce Covid positivity rate or prepare for lockdown in Dakshina Kannada: CM Basavaraj Bommai- CM Bommai directed officials in Dakshina Kannada district to step up the facilities in CCCs and ensure there is adequate supply of oxygen concentrators, medicine and health staff

Tags: Basavaraj Bommai
Share3TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್