crossorigin="anonymous"> ತಾಲಿಬಾನಿ ರಾಕ್ಷಸರ ಕೈಯಿಂದ ಪಾರಾದ್ರೆ ಸಾಕೆಂದು ವಿಮಾನದ ಚಕ್ರ ಹಿಡಿದು ಹಾರಿದ ಅಫ್ಘಾನಿಗಳು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾಲಿಬಾನಿ ರಾಕ್ಷಸರ ಕೈಯಿಂದ ಪಾರಾದ್ರೆ ಸಾಕೆಂದು ವಿಮಾನದ ಚಕ್ರ ಹಿಡಿದು ಹಾರಿದ ಅಫ್ಘಾನಿಗಳು

Radhakrishna Anegundi by Radhakrishna Anegundi
16-08-21, 4 : 06 pm
in ವಿದೇಶ
taliban1
Share on FacebookShare on TwitterWhatsAppTelegram

ಕಾಬೂಲ್: ಅಫ್ಘಾನ್  ತಾಲಿಬಾನ್ ಉಗ್ರರ ವಶವಾಗುತ್ತಿರುವಂತೆ ಆ ದೇಶದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ಇನ್ನು ಇಲ್ಲಿ ಮನುಷ್ಯರಂತೆ ಜೀವಿಸಲು ಸಾಧ್ಯವಿಲ್ಲ ಅನ್ನುವುದು ಅಲ್ಲಿನ ನಾಗರಿಕರಿಗೆ ಗೊತ್ತಾಗಿದೆ. ಹೀಗಾಗಿ ಜೀವ ಉಳಿದರೆ ಸಾಕು ಹೇಗೆ ಬದುಕಿಕೊಳ್ಳುತ್ತೇವೆ ಎಂದು ದೇಶದ ಗಡಿ ದಾಟಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ  ಜೀವ ಉಳಿಸಿಕೊಳ್ಳಲು ಸಾವಿರಾರು ಮಂದಿ ನಾಗರಿಕರು ದೇಶ ತೊರೆಯಲು ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಗಿಬಿದ್ದಿದ್ದಾರೆ.

https://twitter.com/AsvakaNews/status/1427206845706379266

ಬಸ್ಸು ರೈಲುಗಳನ್ನು ಏರಲು ನುಗ್ಗುವಂತೆ ವಿಮಾನಗಳತ್ತ ಜನ ದೌಡಾಯಿಸಿದ್ದಾರೆ. ಇನ್ನು ರನ್ ವೇಯಲ್ಲಿ ವಿಮಾನ ಟೇಕಾಫ್ ಸಲುವಾಗಿ ಹೋಗುತ್ತಿದ್ರೆ ಜನ ಅದರ ಹಿಂದೆ ಓಡಿದ್ದಾರೆ. ಛಾನ್ಸ್ ಸಿಕ್ಕವರು ವಿಮಾನದ ರೆಕ್ಕೆ, ಟಯರ್ ಗಳಲ್ಲಿ ನೇತಾಡಿದ್ದಾರೆ. ಆದರೆ ವಿಮಾನ ಮೇಲೆರಿದ ಬಳಿಕ ಗಾಳಿಯ ರಭಸಕ್ಕೆ ಸಿಕ್ಕ ಅವರು ಕಾಬೂಲ್ ಮಧ್ಯ ಭಾಗಕ್ಕೆ ಬಿದ್ದು ಮೃತಪಟ್ಟಿದ್ದಾರೆ.

Additional footage has started circulating of locals sitting on the C17 wheel apron earlier today as she taxied the runway in #Kabul, #Afghanistan pic.twitter.com/3X0Cul7l9f

— Aurora Intel (@AuroraIntel) August 16, 2021

ಇನ್ನೂ ಕೂಡಾ ಕಾಬೂಲ್ ವಿಮಾನ ನಿಲ್ದಾಣಕ್ಕೆ ಸಾಗರೋಪಾದಿಯಲ್ಲಿ ಜನ ಸಮೂಹ ಬರುತ್ತಿದ್ದು, ಹೇಗಾದರೂ ಸರಿ ಜೀವ ಉಳಿಸಿಕೊಂಡರೆ ಸಾಕು ಅನ್ನುವಂತಿದೆ ಪರಿಸ್ಥಿತಿ.

https://twitter.com/WOTB07/status/1427202774551441410

A photo of a school in #Afghanistan closed due to security issues. The students showed up bright and early anyway.

Teachers said goodbye to their female students who won’t be allowed to go to school anymore. A numbing helpless feeling. pic.twitter.com/D6HiurPFKS

— Shabnam Nasimi (@NasimiShabnam) August 16, 2021
Tags: afghanistan
Share12TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್