crossorigin="anonymous"> ತಾಲಿಬಾನಿ ಉಗ್ರರೊಂದಿಗೆ ಕೈ ಜೋಡಿಸಿದ ಚೀನಾ : ವಿಶ್ವದ ಮುಂದೆ ಮತ್ತೊಮ್ಮೆ ಬೆತ್ತಲಾದ ಕಮ್ಯೂನಿಸ್ಟ್ ರಾಷ್ಟ್ರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾಲಿಬಾನಿ ಉಗ್ರರೊಂದಿಗೆ ಕೈ ಜೋಡಿಸಿದ ಚೀನಾ : ವಿಶ್ವದ ಮುಂದೆ ಮತ್ತೊಮ್ಮೆ ಬೆತ್ತಲಾದ ಕಮ್ಯೂನಿಸ್ಟ್ ರಾಷ್ಟ್ರ

Radhakrishna Anegundi by Radhakrishna Anegundi
16-08-21, 5 : 37 pm
in ವಿದೇಶ
beijing foreign ministry
Share on FacebookShare on TwitterWhatsAppTelegram

ಅಫ್ಘಾನಿಸ್ತಾನದಲ್ಲಿ ತಾಲಿಬಾನಿ ಉಗ್ರರು ಅಧಿಕಾರ ಧ್ವಜ ನೆಡುತ್ತಿದ್ದಂತೆ ಪಾಕಿಸ್ತಾನ ಮತ್ತು ಚೀನಾ ಚಿಗುರಿ ನಿಂತಿದೆ. ಈ ಬಗ್ಗೆ ಚೀನಾದಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದ್ದು, ಅಫ್ಘಾನಿಸ್ತಾನದೊಂದಿಗೆ ಹೊಂದಿರುವ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಚೀನಾ ಬಯಸುತ್ತದೆ. ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರಿಗೆ ಆಶ್ರಯ ಕಲ್ಪಿಸದಿದ್ರೆ ದೇಶದ ಅಭಿವೃದ್ಧಿಗೆ ಆರ್ಥಿಕ ನೆರವು ನೀಡುವುದಾಗಿ ಚೀನಾ ವಿದೇಶಾಂಗ ವ್ಯವಹಾರಗಳ ಸಚಿವ ವಾಂಗ್ ಯಿ ಹೇಳಿದ್ದಾರೆ.

ತಾಲಿಬಾನಿಗಳೇ ಉಗ್ರರು ಎಂದು ಈಗಾಗಲೇ ಸಾಬೀತಾಗಿದೆ. ಅದು ಕಂದಹಾರ್ ಘಟನೆ ಇರಬಹುದು, ಅಮೆರಿಕಾದ ಟ್ವಿನ್ ಟವರ್ ದಾಳಿ ಇರಬಹುದು. ಹಾಗಿದ್ದ ಮೇಲೂ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರಿಗೆ ಆಶ್ರಯ ಕಲ್ಪಿಸದಿದ್ರೆ ಅನ್ನುತ್ತಿದೆ ಚೀನಾ.

VIDEO: 🇨🇳🇦🇫 China is ready to deepen "friendly and cooperative" relations with #Afghanistan, a government spokeswoman says, after the Taliban seized control of the country pic.twitter.com/PmaDcyTL7Z

— AFP News Agency (@AFP) August 16, 2021

ಇನ್ನು ತಾಲಿಬಾನಿ ಉಗ್ರರ ಅಪ್ಪನೆಂದೇ ಕರೆಸಿಕೊಂಡಿರುವ ಪಾಕಿಸ್ತಾನದಲ್ಲೂ ತಾಲಿಬಾನಿಗಳ ರಣ ಕೇಕೆ ಸಂತೋಷಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಇನ್ನೊಬ್ಬರ ಸಂಸ್ಕೃತಿಯನ್ನು ನಿಮ್ಮದಾಗಿಸಿಕೊಂಡು ಮಾನಸಿಕವಾಗಿ ಅವರ ಅಧೀನದಲ್ಲಿದ್ರಿ, ಈಗ ಇಂಧ ಬಂಧನದ ಸಂಕೋಲೆಯನ್ನು ಕಿತ್ತು ಹಾಕಲಾಗಿದೆ ಅಂದಿದ್ದಾರೆ.

⭕️#Afghanistan: Afghanis are climbing on a plane, endangering their lives. It’s the only way to escape from the country pic.twitter.com/EqfrKOGg3w

— 🅻-🆃🅴🅰🅼 (@L_Team10) August 16, 2021

#China said it is willing to develop “friendly relations” with the Taliban after the they seized control of #Afghanistan.

For More Details: https://t.co/t3iubuU9ow#ARYNews pic.twitter.com/VZc4bu0Ioa

— ARY NEWS (@ARYNEWSOFFICIAL) August 16, 2021
Tags: afghanistan
Share1TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್