crossorigin="anonymous"> ರಾಜಕೀಯ ಸಮಾರಂಭಕ್ಕಿಲ್ಲದ ನಿರ್ಬಂಧ ಗಣೇಶೋತ್ಸವಕ್ಕೆ : ಚೌತಿಗೆ ಷರತ್ತಿನ ಅನುಮತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Bengaluru

ರಾಜಕೀಯ ಸಮಾರಂಭಕ್ಕಿಲ್ಲದ ನಿರ್ಬಂಧ ಗಣೇಶೋತ್ಸವಕ್ಕೆ : ಚೌತಿಗೆ ಷರತ್ತಿನ ಅನುಮತಿ

ರಾಜಕಾರಣಿಗಳು ಹೇಗೆ ಬೇಕಾದರೂ ಸಮಾವೇಶ ಮಾಡಬಹುದು, ಅದೇ ಗಣೇಶ ಕೂರಿಸ್ತೀವಿ ಅಂದ್ರೆ ಕೊರೋನಾ ಬರುತ್ತದೆ ಅಂತಾರೆ.

Radhakrishna Anegundi by Radhakrishna Anegundi
05-09-21, 7 : 38 am
in ರಾಜ್ಯ
ganesha bommai
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿಯಂತ್ರಣ ಸಲುವಾಗಿ ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ನೈಟ್ ಕರ್ಫ್ಯೂ, ವಿಕೇಂಡ್ ಕರ್ಫ್ಯೂ, ದೇವಸ್ಥಾನಗಳಲ್ಲಿ ಪೂಜೆ ಸ್ಥಗಿತ ಹೀಗೆ ಹೊರಡಿಸಿರುವ ಆದೇಶಗಳನ್ನು ನೋಡಿದರೆ ಕೊರೋನಾ ಮತ್ತೆ ಚೀನಾಗೆ ಓಡಿ ಹೋಗಬೇಕು. ಆದರೆ ಹೀಗೆಲ್ಲಾ ಆದೇಶ ಹೊರಡಿಸಿದ ರಾಜಕಾರಣಿಗಳು ಹೇಗೆ ಬೇಕಾದರೂ ಇರಬಹುದು. ಮನಸ್ಸಿಗೆ ಇಚ್ಛೆ ಬಂದಂತೆ ಕಾರ್ಯಕ್ರಮ ಮಾಡಬಹುದು. ಬಡ ಹಾಗೂ ಮಧ್ಯಮ ವರ್ಗದ ಮಂದಿ ಮದುವೆ ಮಾಡಿದರೆ ದಂಡ ಬೀಳುತ್ತದೆ. ರಾಜಕಾರಣಿಗಳ ಮಕ್ಕಳ ಮದುವೆಯಲ್ಲಿ ಕೊರೋನಾ ನಿಯಮ ಗಾಳಿಗೆ ತೂರಿದರೆ ಎಲ್ಲವೂ ಮಾಫಿ.

ರಾಜಕಾರಣಿಗಳು ಹೇಗೆ ಬೇಕಾದರೂ ಸಮಾವೇಶ ಮಾಡಬಹುದು, ಅದೇ ಗಣೇಶ ಕೂರಿಸ್ತೀವಿ ಅಂದ್ರೆ ಕೊರೋನಾ ಬರುತ್ತದೆ ಅಂತಾರೆ. ಗಣೇಶೋತ್ಸವ ಅನುಮತಿ ಕೊಡಿ ಎಂದು ಆಸ್ತಿಕರು ಕೊಟ್ಟ ಮನವಿಗೆ ಸರ್ಕಾರ ಇನ್ನೂ ಸ್ಪಂದಿಸಿಲ್ಲ, ಬದಲಾಗಿ ಸಭೆಗಳ ಸಭೆ ನಡೆಸುತ್ತಲೇ ಇದೆ.

ಈ ನಡುವೆ ಇಂದು ಗಣೇಶೋತ್ಸವಕ್ಕೆ ಷರತ್ತಿನ ಅನುಮತಿ ಸಿಗುವ ಸಾಧ್ಯತೆಗಳಿದೆ ಎನ್ನಲಾಗಿದೆ. ಆಗಸ್ಟ್ 30 ರಂದು ಗಣೇಶೋತ್ಸವ ಆಚರಣೆ ಕುರಿತಂತೆ ನಿರ್ಧರಿಸಲು ಕರೆದಿದ್ದ ಸಭೆಯಲ್ಲಿ ಸೆ5ರಂದು ಸಿಎಂ ಬೊಮ್ಮಾಯಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು. ಅದರಂತೆ ಇಂದು ಗಣೇಶೋತ್ಸವ ಹೇಗೆ ಆಚರಿಸಬೇಕು ಅನ್ನುವ ಕುರಿತಂತೆ ಆದೇಶ ಹೊರ ಬೀಳಲಿದೆ.

ಮೂಲಗಳ ಪ್ರಕಾರ 3 ದಿನ ಮಾತ್ರ ಮೂರ್ತಿ ಕೂರಿಸಲು ಅವಕಾಶ ಸಿಗಲಿದ್ದು, ಸಂಚಾರಿ ಟ್ಯಾಂಕರ್ ಮೂಲಕ ಗಣೇಶ ವಿಗ್ರಹ ವಿಸರ್ಜನೆ ಮಾಡಬೇಕು.ಯಾವುದೇ ಕಾರಣಕ್ಕೂ ಮೆರವಣಿಗೆ ಮಾಡುವಂತಿಲ್ಲ. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಸಿಕ್ಕರೂ ದೊಡ್ಡ ಮಟ್ಟದ ಉತ್ಸವಗಳಿಗೆ ಅನುಮತಿ ಸಿಗುವುದು ಅನುಮಾನ. ಬೆಳಗಾವಿ, ಹುಬ್ಬಳಿ, ಬೆಳಗಾವಿ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಆಚರಣೆಗೆ ಬ್ರೇಕ್ ಬೀಳಲಿದೆ.

Tags: bommaiFEATUREDganesh festival
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್