crossorigin="anonymous"> ನನ್ನ ಬಗ್ಗೆ ನನಗಿಂತ ಅವರಿಗೆ ಜಾಸ್ತಿ ಗೊತ್ತಿರುವಂತಿದೆ...ಸಂಬರಗಿಗೆ ಅನುಶ್ರೀ ತಿರುಗೇಟು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನನ್ನ ಬಗ್ಗೆ ನನಗಿಂತ ಅವರಿಗೆ ಜಾಸ್ತಿ ಗೊತ್ತಿರುವಂತಿದೆ…ಸಂಬರಗಿಗೆ ಅನುಶ್ರೀ ತಿರುಗೇಟು

ಇದೇ ವೇಳೆ ಮಾಧ್ಯಮಗಳ ವರದಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅನುಶ್ರೀ, ಯಾವುದೇ ಆರೋಪಗಳು ಬಂದ ತಕ್ಷಣ ನಾನು ಕುಗ್ಗಿ ಹೋಗುವುದಿಲ್ಲ, ಆದರೆ ನನ್ನ ತಾಯಿಗೆ 60 ವರ್ಷವಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾದ್ರೆ ಯಾರೇ ಆಗಿರಲಿ, ಯಾವನೇ ಆಗಿರಲಿ, ಎಷ್ಟು ಪ್ರಭಾವಶಾಲಿಯೇ ಆಗಿರಲಿ, ಸುಮ್ನೇ ಬಿಡೋದಿಲ್ಲ ಎಂದು ಭಾವುಕರಾಗಿದ್ದಾರೆ.

Radhakrishna Anegundi by Radhakrishna Anegundi
09-09-21, 9 : 00 pm
in ರಾಜ್ಯ
anushree
Share on FacebookShare on TwitterWhatsAppTelegram

ಮಂಗಳೂರು ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದಿರುವ ಎಲ್ಲಾ ಆರೋಪಗಳು ಸುಳ್ಳಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ತನಿಖೆ ನಡೆದ್ರೆ ನಾನು ವಿಚಾರಣೆ ಎದುರಿಸಲು ಸಿದ್ದ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು 12 ಕೋಟಿ ಆಸ್ತಿ ಮಂಗಳೂರಿನಲ್ಲಿ, 4 ಕೋಟಿ ಆಸ್ತಿ ಬೆಂಗಳೂರಿನಲ್ಲಿ ಅನ್ನುವ ಆರೋಪದಲ್ಲಿ ಹುರುಳಿಲ್ಲ. ಬೆಂಗಳೂರಿನಲ್ಲಿ ನಾನು ಬಾಡಿಗೆ ಮನೆಯಲ್ಲಿದ್ದೇನೆ. ಮಂಗಳೂರಿನಲ್ಲಿ ಆಸ್ತಿ ಇರುವುದು ನಿಜ. ಅದರ ಸಾಲವನ್ನು ಇನ್ನೂ ಕಟ್ಟುತ್ತಿದ್ದೇನೆ. ಕದ್ರಿ ಅನ್ನುವ ಪ್ರದೇಶದಲ್ಲಿ ಆ ಜಾಗವಿದೆ. ಆ ಜಾಗದ ಮೌಲ್ಯ ಎಷ್ಟಿದೆ ಆ ಆಸ್ತಿ ಹೇಗಿದೆ ಎಂದು ಯಾರು ಬೇಕಾದರೂ ನೋಡಿಕೊಂಡು ಬರಬಹುದು ಅಂದಿದ್ದಾರೆ.

anushree

ಇದೇ ವೇಳೆ ಮಾಧ್ಯಮಗಳ ವರದಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅನುಶ್ರೀ, ಯಾವುದೇ ಆರೋಪಗಳು ಬಂದ ತಕ್ಷಣ ನಾನು ಕುಗ್ಗಿ ಹೋಗುವುದಿಲ್ಲ, ಆದರೆ ನನ್ನ ತಾಯಿಗೆ 60 ವರ್ಷವಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾದ್ರೆ ಯಾರೇ ಆಗಿರಲಿ, ಯಾವನೇ ಆಗಿರಲಿ, ಎಷ್ಟು ಪ್ರಭಾವಶಾಲಿಯೇ ಆಗಿರಲಿ, ಸುಮ್ನೇ ಬಿಡೋದಿಲ್ಲ ಎಂದು ಭಾವುಕರಾಗಿದ್ದಾರೆ.

ಇದೇ ಸಂಬರಗಿ ಬಗ್ಗೆ ಮಾತನಾಡಿದ ಅನುಶ್ರೀ, ಬೆಂಗಳೂರಿಗೆ ಬಂದು ದಶಕಗಳೇ ಕಳೆಯಿತು. ಅವರು ಯಾರು ಅನ್ನುವುದು ನನಗೆ ಗೊತ್ತಿರಲಿಲ್ಲ. ಕಳೆದ ವರ್ಷ ನನ್ನ ಬಗ್ಗೆ ಮಾತನಾಡಿದ ವೇಳೆಯೇ ನನಗೆ ಗೊತ್ತಾಗಿದ್ದು. ಹೀಗಾಗಿ ನನ್ನ ಮೇಲೆ ಸಾವಿರ ಆರೋಪಗಳು ಬರುತ್ತಿರುತ್ತವೆ. ಎಲ್ಲದಕ್ಕೂ ಉತ್ತರಿಸಲು ಸಾಧ್ಯವಿಲ್ಲ. ಕಾನೂನಿಗೆ ತಲೆ ಬಾಗುವ ನಾನು, ಕಾನೂನು ಚೌಕಟ್ಟಿನಲ್ಲೇ ಉತ್ತರಿಸುತ್ತೇನೆ ಅಂದಿದ್ದಾರೆ.

Tags: Anushreeಅನುಶ್ರೀಸಂಬರಗಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್