crossorigin="anonymous"> ಚಿಕ್ಕಬಳ್ಳಾಪುರ ಚಿಂತಾಮಣಿ ಅಪಘಾತ : ಮೃತರ ಸಂಖ್ಯೆ 8ಕ್ಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಿಕ್ಕಬಳ್ಳಾಪುರ ಚಿಂತಾಮಣಿ ಅಪಘಾತ : ಮೃತರ ಸಂಖ್ಯೆ 8ಕ್ಕೆ

ಅಮಾಯಕ ಜೀವಗಳ ಸಾವಿಗೆ ಕಾರಣರಾದವರ ಕುಟುಂಬಕ್ಕೆ ಇದರ ಶಾಪ ತಟ್ಟದಿರಲು ಸಾಧ್ಯವೇ..?

Radhakrishna Anegundi by Radhakrishna Anegundi
12-09-21, 10 : 24 pm
in ಕ್ರೈಮ್
chikkaballapura accident
Share on FacebookShare on TwitterWhatsAppTelegram

ಚಿಕ್ಕಬಳ್ಳಾಪುರ :  ಲಾರಿ ಮತ್ತು ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿದೆ. ಘಟನೆಯಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದಾರೆ. ಜೀಪ್ ನಲ್ಲಿ ಚಾಲಕ ರಮೇಶ್ ಸೇರಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಪ್ರಸ್ತುತ 8 ಜನ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ 8 ವರ್ಷದ ಬಾಲಕ ಪವಾಡ ಅನ್ನುವಂತೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕೋಲಾಕದ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡುವಿನಿಂದ ಚಿಂತಾಮಣೆ ನಗರಕ್ಕೆ ಜೇಪು ಆಗಮಿಸುತ್ತಿತ್ತು. ಈ ವೇಳೆ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಜೀಪ್ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.

ಮೃತರನ್ನು ಶ್ರೀನಿವಾಸಪುರದ ಮೋನಿಕಾ (28), ನಿಖಿಲ್ (20), ಕಿತ್ತಗನೂರು ಗ್ರಾಮದ ರಾಜಪ್ಪ (66), ಮುನಿಕೃಷ್ಣ (49), ಆಂಧ್ರ ನಾರನ್ನಗಾರಪಲ್ಲಿಯ ವೆಂಕಟಲಕ್ಷ್ಮಮ್ಮ ( 59),  ಜೀಪ್ ಚಾಲಕ ರಮೇಶ್,  ಚಿಂತಾಮಣಿ ಗೋಪಲ್ಲಿಯ ಮುನಿರತ್ನಮ್ಮ (49) ಸೊಣ್ಣಶೆಟ್ಟಿಗಳ್ಳಿಯ ನಾರಾಯಣಸ್ವಾಮಿ (55) ಎಂದು ಗುರುತಿಸಲಾಗಿದೆ.

chikkaballapura accident 01

ಇನ್ನು ಈ ಅಪಘಾತಕ್ಕೆ ಪೊಲೀಸರು ಹಾಗೂ ಸಾರಿಗೆ ಇಲಾಖೆ ನೇರ ಹೊಣೆಯಾಗಿದ್ದು, ಮರೆಯಲ್ಲಿ ನಿಂತು ದಂಡ ಹಾಕುವ ಪೊಲೀಸರ ಕಣ್ಣಿಗೆ ವೈಟ್ ಬೋರ್ಡ್ ಜೀಪ್ ನಲ್ಲಿ 17 ಮಂದಿ ಪ್ರಯಾಣಿಸುತ್ತಿರುವುದು ಬಿದ್ದಿಲ್ಲವ್ಯಾಕೆ. ಟೋಯಿಂಗ್ ವಾಹನದಲ್ಲಿ ಕಳ್ಳರಂತೆ ವಾಹನ ಎತ್ತುವ ಪೊಲೀಸರು, ಒಂದು ಜೀಪ್ ನಲ್ಲಿ 17 ಮಂದಿಯನ್ನು ಒಯ್ಯಲು ಅನುಮತಿ ಕೊಟ್ಟಿದ್ದು ಹೇಗೆ ಅನ್ನುವುದು ಈಗಿರುವ ಪ್ರಶ್ನೆ.

ಇನ್ನು ಸಾರಿಗೆ ಇಲಾಖೆ ಈ ಹಳ್ಳಿಗೊಂದು ಸೂಕ್ತ ಬಸ್ ಸೌಲಭ್ಯ ಕಲ್ಪಿಸಿರುತ್ತಿದ್ರೆ ಜನ ಜೀಪ್ ನೇತಾಡಿಕೊಂಡು ಹೋಗುವ ಪ್ರಮೇಯ ಬರುತ್ತಿರಲಿಲ್ಲ. ಒಟ್ಟಿನಲ್ಲಿ ಶಾಸಕ ರಮೇಶ್ ಕುಮಾರ್ ಈ ಹಿಂದೆ ಹೇಳಿದಂತೆ ಅಮಾಯಕ ಜೀವಗಳ ಸಾವಿಗೆ ಕಾರಣರಾದವರ ಕುಟುಂಬಕ್ಕೆ ಇದರ ಶಾಪ ತಟ್ಟದಿರಲು ಸಾಧ್ಯವೇ..?

Tags: ಅಪಘಾತಕೋಲಾರ
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್