crossorigin="anonymous"> ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನಗಳ ಕ್ವಾರಂಟೈನ್ : UKಗೆ ಭಾರತ ತಿರುಗೇಟು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನಗಳ ಕ್ವಾರಂಟೈನ್ : UKಗೆ ಭಾರತ ತಿರುಗೇಟು

ಈ ಇಂಗ್ಲೆಂಡ್ ಗೆ ಭಾರತವನ್ನು ಹಿಂದೊಮ್ಮೆ ನಾವು ಆಳಿದ್ದೇವೆ ಅನ್ನುವ ಆಹಂಕಾರ. ಹಿಂದಿನಂತೆ ಈಗ್ಲೂ ಭಾರತೀಯರು ಜೀತದಾಳುಗಳಾಗಬೇಕು ಅನ್ನುವುದು ಅದರ ಮನೋಭಾವನೆ

Radhakrishna Anegundi by Radhakrishna Anegundi
02-10-21, 6 : 30 am
in ದೇಶ
In A Reciprocal Move, India Makes 10-Day Quarantine, RT-PCR Test Mandatory For UK Travellers | Check Guidelines

In A Reciprocal Move, India Makes 10-Day Quarantine, RT-PCR Test Mandatory For UK Travellers | Check Guidelines

Share on FacebookShare on TwitterWhatsAppTelegram

ನವದೆಹಲಿ : ಭಾರತದ ವಿರುದ್ಧ ಲಸಿಕಾ ಸಮರ ಸಾರಿದ್ದ ಇಂಗ್ಲೆಂಡ್ ಗೆ ಭಾರತ ಸರಿಯಾಗಿ ತಿರುಗೇಟು ಕೊಟ್ಟಿದೆ. ಭಾರತದ ಎಚ್ಚರಿಕೆಗೆ ಬಾಗಿದಂತೆ ನಟಿಸಿದ್ದ ಬ್ರಿಟಿಷರಿಗೆ ಸರಿಯಾಗಿಯೇ ಪಾಠ ಕಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯರಿಗೆ 10 ದಿನಗಳ ಕಾಲ ಕ್ವಾರಂಟೈನ್ ವಿಧಿಸಿದ ಕಾರಣಕ್ಕೆ ತಿರುಗೇಟು ಅನ್ನುವಂತೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೂ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಿ ಭಾರತ ಆದೇಶ ಹೊರಡಿಸಿದೆ.

Covishield ಹಾಗೂ Covaxin ಪಡೆದ ಭಾರತೀಯರು ಇಂಗ್ಲೆಂಡ್​ನಲ್ಲಿ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯ ಎಂದು ಈ ಹಿಂದೆ ಬ್ರಿಟನ್ ಹೇಳಿತ್ತು. ಇದಕ್ಕೆ ಭಾರತದಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ನಾಟಕವಾಡಿದ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿತ್ತು, ಹಾಗಂತ ಕ್ವಾರಂಟೈನ್ ನಿಯಮವನ್ನು ಮುಂದುವರಿಸಿತ್ತು.

ಕೋವಿಶೀಲ್ಡ್ ಲಸಿಕೆ ಬ್ರಿಟನ್​ನಲ್ಲಿ ಅಸ್ಟ್ರಾಜೆನಿಕಾ ಲಸಿಕೆ ಎಂಬ ಹೆಸರಿನಲ್ಲಿ ನೀಡಲಾಗುತ್ತಿದೆ. ಹಾಗಿದ್ದರೂ ಬ್ರಿಟನ್ ನ ಮೊಂಡು ವಾದ ಭಾರತ ಇದೀಗ ತೀವ್ರವಾಗಿ ತಿರುಗೇಟು ಕೊಟ್ಟಿದ್ದು,ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಅಕ್ಟೋಬರ್ 4ರಿಂದ ಹೊಸ ನಿಯಮ ಅನ್ವಯವಾಗಲಿದ್ದು ಇಂಗ್ಲೆಂಡ್​ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ RTPCR ಪರೀಕ್ಷೆಯ ನೆಗೆಟಿವ್ ರಿಪೋರ್ಟ್‌ ಕಡ್ಡಾಯ, ಭಾರತದ ವಿಮಾನ ನಿಲ್ದಾಣದಲ್ಲಿ ಇಳಿದ ತಕ್ಷಣ RTPCR ಪರೀಕ್ಷೆಗೆ ಒಳಪಡಬೇಕು. ನಂತರ 10 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಗಬೇಕು.

ಇದೀಗ ಭಾರತದ ಹೊಸ ಮಾರ್ಗಸೂಚಿ ಇಂಗ್ಲೆಂಡ್ ಗೆ ತಲೆನೋವಾಗಿ ಪರಿಣಮಿಸಲಿದೆ. ಇದೀಗ ಭಾರತೀಯರಿಗೆ ವಿಧಿಸಿರುವ ಕ್ವಾರಂಟೈನ್ ನಿಯಮದಿಂದ ಹಿಂದೆ ಸರಿಯದೆ ವಿಧಿಯಿಲ್ಲ. ಈ ಇಂಗ್ಲೆಂಡ್ ಗೆ ಭಾರತವನ್ನು ಹಿಂದೊಮ್ಮೆ ನಾವು ಆಳಿದ್ದೇವೆ ಅನ್ನುವ ಆಹಂಕಾರ. ಹಿಂದಿನಂತೆ ಈಗ್ಲೂ ಭಾರತೀಯರು ಜೀತದಾಳುಗಳಾಗಬೇಕು ಅನ್ನುವುದು ಅದರ ಮನೋಭಾವನೆ. ಮೊನ್ನೆ ಮೊನ್ನೆ ಬ್ರಿಟನ್ ಪಾರ್ಲಿಮೆಂಟ್ ನಲ್ಲಿ ಕಾಶ್ಮೀರದ ವಿಚಾರದ ಬಗ್ಗೆ ಅಲ್ಲಿನ ಕಮ್ಯೂನಿಸ್ಟ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದರು.

In A Reciprocal Move, India Makes 10-Day Quarantine, RT-PCR Test Mandatory For UK Travellers | Check Guidelines – British nationals arriving in India, irrespective of their vaccination status, will have to undergo 10 days of mandatory quarantine from October 4 as part of the reciprocal actions initiated by the government following the vaccine certification row between the two countries

Tags: air[ortCoronalondon
Share3TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್