crossorigin="anonymous"> Bollywood Drug Case ಹುಡುಗನಿಗೆ ಉಸಿರಾಡಲು ಬಿಡಿ : ಶಾರೂಖ್ ಖಾನ್ ಪುತ್ರನ ಪರ ಸುನಿಲ್ ಶೆಟ್ಟಿ ಬ್ಯಾಟಿಂಗ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bollywood Drug Case ಹುಡುಗನಿಗೆ ಉಸಿರಾಡಲು ಬಿಡಿ : ಶಾರೂಖ್ ಖಾನ್ ಪುತ್ರನ ಪರ ಸುನಿಲ್ ಶೆಟ್ಟಿ ಬ್ಯಾಟಿಂಗ್

ಆದರೆ ಸಾಕ್ಷಿಗಳಿಲ್ಲದೆ ಹಲವು ಸೆಕ್ಷನ್ ಗಳ ಅಡಿಯಲ್ಲಿ FIR ದಾಖಲಿಸಲು NCB ಅಧಿಕಾರಿಗಳಿಗೆ ತಲೆ ಕೆಟ್ಟಿಲ್ಲ ಅನ್ನುವ ಕನಿಷ್ಠ ಜ್ಞಾನ ಸುನಿಲ್ ಶೆಟ್ಟಿಗೆ ಇಲ್ಲ ಅನ್ನುವುದು ಸ್ಪಷ್ಟ.

Radhakrishna Anegundi by Radhakrishna Anegundi
03-10-21, 6 : 01 pm
in ದೇಶ
as-bollywood-drug-case-explodes-suniel-shetty-rushes-to-defend-aryan-khan
Share on FacebookShare on TwitterWhatsAppTelegram

ಮುಂಬೈ:  ಐಷಾರಾಮಿ ಕ್ರೂಸ್  ಹಡಗಿನಲ್ಲಿ ರೇವ್ ಪಾರ್ಟಿ ಹೆಸರಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿಯನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ ಅಧಿಕಾರಿಗಳು ಬೇಧಿಸಿದ್ದಾರೆ. ಹಲವು ದಿನಗಳಿದ ಈ ಪಾರ್ಟಿಯ Bollywood Drug Case ಮೇಲೆ ಕಣ್ಣಿಟ್ಟಿದ್ದ ಅಧಿಕಾರಿಗಳು ಗುಪ್ತಚರದಳದ ಅಧಿಕಾರಿಗಳೊಂದಿಗೆ ಸೇರಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರವಾಸಿಗರ ವೇಷದಲ್ಲಿ ಹಡಗು ಹತ್ತಿದ NCB ಹಾಗೂ ಗುಪ್ತಚರದಳದ ಅಧಿಕಾರಿಗಳು ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಸೇರಿದಂತೆ ಹಲವಾರು ಪ್ರಸಿದ್ಧರನ್ನು ಬಂಧಿಸಿದ್ದಾರೆ. ಇದೀಗ ಶಾರುಖ್ ಪುತ್ರನ ಮೇಲೆ FIR ಕೂಡಾ ದಾಖಲಾಗಿದ್ದು, ಬಾಲಿವುಡ್ ನ ಡ್ರಗ್ಸ್ ದಂಧೆಯ ಮೂಲಕ್ಕೆ ಅಧಿಕಾರಿಗಳು ಕೈ ಹಾಕಿದ್ದಾರೆ. ಈಗಿನ ಮಾಹಿತಿಗಳ ಪ್ರಕಾರ ಶಾರೂಖ್ ಪುತ್ರ ಆರ್ಯನ್ ಜೊತೆಗೆ ಇಬ್ಬರು ಯುವತಿಯರೂ ಇದ್ದರು ಅನ್ನುವುದು ಗೊತ್ತಾಗಿದೆ.

ಇನ್ನು ಮಗನ ಬಂಧನ ಸುದ್ದಿ ತಿಳಿದಿರುವ ಶಾರುಖ್‌ ಖಾನ್ ಸ್ಪೇನ್‌ನಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿ ನಿಲ್ಲಿಸಿ ಭಾರತಕ್ಕೆ ಆಗಮಿಸುತ್ತಿದ್ದಾರೆ.

ಮತ್ತೊಂದು ಕಡೆ ಶಾರೂಖ್ ಖಾನ್ ಬೆಂಬಲಕ್ಕೆ ನಟ ಸುನಿಲ್ ಶೆಟ್ಟಿ ಆಗಮಿಸಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. NCB ಯಾವುದೇ ಸ್ಥಳದಲ್ಲಿ ದಾಳಿ ಮಾಡಿದಾಗ ಮೊದಲು ಕೂಲಂಕಷ ವಿಚಾರಣೆ  ನಡೆಸುತ್ತದೆ. ಅದೇ ರೀತಿ ಆರ್ಯನ್‌ನ್ನು ವಿಚಾರಣೆ ಮಾಡುತ್ತಿದ್ದು, ಆರ್ಯನ್ ಇನ್ನು ಕೂಡ ಮಗು. ಅವನಿಗೆ ಉಸಿರಾಡಿಸಲು ಬಿಡಿ. ತನಿಖೆ ನಡೆದು ನಿಜವಾದ ವಿಚಾರ ಹೊರ ಬರಲಿ. ಅಲ್ಲಿವರೆಗೆ ಸಮಾಧಾನದಿಂದಿರಿ ಎಂದು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆದರೆ ಸಾಕ್ಷಿಗಳಿಲ್ಲದೆ ಹಲವು ಸೆಕ್ಷನ್ ಗಳ ಅಡಿಯಲ್ಲಿ FIR ದಾಖಲಿಸಲು NCB  ಅಧಿಕಾರಿಗಳಿಗೆ ತಲೆ ಕೆಟ್ಟಿಲ್ಲ ಅನ್ನುವ ಕನಿಷ್ಠ ಜ್ಞಾನ ಸುನಿಲ್ ಶೆಟ್ಟಿಗೆ ಇಲ್ಲ ಅನ್ನುವುದು ಸ್ಪಷ್ಟ.

#WATCH | When a raid is conducted at a place, many people are taken into custody. We assume that a particular boy must have consumed it (drugs). The process is on. Let's give that child a breather. Let real reports come out: Actor Sunil Shetty on NCB raid at an alleged rave party pic.twitter.com/qYaYSsxkyi

— ANI (@ANI) October 3, 2021

Maharashtra: Aryan Khan, Arbaz Seth Merchant and Munmun Dhamecha, who were detained in connection with the raid at a party at a cruise off the Mumbai coast, were taken out of the NCB office for medical examination pic.twitter.com/6goZ9aIOZE

— ANI (@ANI) October 3, 2021
Tags: MAINsulil shetty
Share13TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್