crossorigin="anonymous"> Fabindia ಆಯ್ತು.. ಇದೀಗ CEAT ಟಯರ್ ಸರದಿ : ಹಿಂದೂ ಭಾವನೆ ಧಕ್ಕೆ ತಂದ ಮತ್ತೊಂದು ಕಂಪನಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Fabindia ಆಯ್ತು.. ಇದೀಗ CEAT ಟಯರ್ ಸರದಿ : ಹಿಂದೂ ಭಾವನೆ ಧಕ್ಕೆ ತಂದ ಮತ್ತೊಂದು ಕಂಪನಿ

Radhakrishna Anegundi by Radhakrishna Anegundi
21-10-21, 7 : 11 am
in ದೇಶ
ceat tyres
Share on FacebookShare on TwitterWhatsAppTelegram

ಬೆಂಗಳೂರು : ದೀಪಾವಳಿ ಹಬ್ಬ ಬಂದ್ರೆ ಸಾಕು ಕೆಲವು ಕಂಪನಿಗಳ ವಿರುದ್ಧ ಹಿಂದೂಗಳು ಆಕ್ರೋಶ ಶುರುವಿಟ್ಟುಕೊಳ್ಳುತ್ತಾರೆ. ಅದಕ್ಕೆ ಕಾರಣ ಆ ಕಂಪನಿಗಳು ಹೊರ ತರುವ ಜಾಹೀರಾತು. ಕಳೆದ ಹಲವು ವರ್ಷಗಳಿಂದ ಇದು ಸಂಪ್ರದಾಯ ಅನ್ನುವಂತೆ ನಡೆದುಕೊಂಡು ಬರುತ್ತಿದೆ.

ಮೊನ್ನೆ ಮೊನ್ನೆ ಪ್ಯಾಬ್ ಇಂಡಿಯಾ ಹೀಗೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸಿ ಕೊನೆಗೆ ತಪ್ಪಾಯ್ತು ಕ್ಷಮಿಸಿ ಅಂದಿದೆ. ಹಿಂದೂಗಳ ಹಬ್ಬ ದೀಪಾವಳಿಗೆ ಉರ್ದು ಲಿಂಕ್​ ಮಾಡಿ, ಜೈಷ್ನ್​ ಎ ರಿವಾಜ್ ​ಎಂದು ಕರೆದಿದ್ದ ಪ್ಯಾಬ್ ಇಂಡಿಯಾ, ದೀಪಾವಳಿಯ ಹೊಸ ಬಟ್ಟೆ ಕಲೆಕ್ಷನ್​​ಗೆ ಉರ್ದುವಿನಲ್ಲಿ ಜೈಷ್ನ್​ ಎ ರಿವಾಜ್​ ಎಂದು ಹೆಸರಿಟ್ಟಿತ್ತು. ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಟ್ವೀಟ್ ಡಿಲೀಟ್​ ಮಾಡಿದ ಸಂಸ್ಥೆ, ಜಾಹೀರಾತು ಹಿಂಪಡೆದಿದೆ.

‘ ಜೈಷ್ನ್​ ಎ ರಿವಾಜ್ ‘​ ಎಂಬುದು ಕಂಪನಿಯು ದೀಪಾವಳಿ ಬಟ್ಟೆ ಕಲೆಕ್ಷನ್​​ಗೆ ಇಟ್ಟಿದ್ದ ಹೆಸರಲ್ಲ. ದೀಪಾವಳಿ ಕಲೆಕ್ಷನ್​ ‘ಝಿಲ್​ ಮಿಲ್​ ಸೆ ದಿವಾಲಿ’ ಹೆಸರಲ್ಲಿ ಬಿಡುಗಡೆ ಮಾಡುತ್ತೇವೆ ಅಂದಿದೆ.

How can anyone even think like that? These are totally sick minds!! If you r an atheist, keep it up to u, but don't hurt people! It's about the sentiments.

I personally #BoycottCeat from now. pic.twitter.com/V9xV7fAA8I

— Rahul B. (@rbamdale19) April 15, 2021

ಅಷ್ಟು ಹೊತ್ತಿಗೆ boycott fabindia ಹ್ಯಾಶ್ ಟ್ಯಾಗ್ ವೈರಲ್ ಆಗಿಯಾಗಿತ್ತು. ಸಾಕಷ್ಟು ನಷ್ಟವನ್ನು ಸಂಸ್ಥೆ ಅನುಭವಿಸಿತ್ತು.

ಇದೀಗ ceat tyres ಸರದಿ. ಅಮಿರ್ ಖಾನ್ ಅವರನ್ನು ಬಳಸಿಕೊಂಡು ಜಾಹೀರಾತು ಸಿದ್ದ ಮಾಡಿರುವ ಸಂಸ್ಥೆ ಪಟಾಕಿ ಒಡೆಯಬೇಡಿ ಅನ್ನುವ ಸಂದೇಶವನ್ನು ಸಾರಿದೆ. ಇದೀಗ ಇದು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದು boycott ceat tyres ಅಭಿಯಾನ ಪ್ರಾರಂಭವಾಗಿದೆ.ಈ ಬಗ್ಗೆ ಸಿಯೆಟ್ ಕಂಪನಿಗೆ ಪತ್ರ ಬರೆದಿರುವ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ, ದೀಪಾವಳಿಗೆ ಪಟಾಕಿ ಸಿಡಿಸಬಾರದೆಂಬ ಜಾಹೀರಾತನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಹಾಗೇ ನೋಡಿದರೆ ಸಿಯೆಟ್ ಕಂಪನಿಗೆ ಹಿಂದೂಗಳ ಆಕ್ರೋಶ ತುತ್ತಾಗುತ್ತಿರುವುದು ಹೊಸದೇನಲ್ಲ, ಹಿಂದೊಮ್ಮೆ ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನ ಮಾಡಿದೆ ಅನ್ನುವ ಟೀಕೆಗೆ ಗುರಿಯಾಗಿತ್ತು.

Tags: ceatMAIN
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್