crossorigin="anonymous"> ಪುನೀತ್ ಗೆ ಚಿಕಿತ್ಸೆ ನೀಡಿದ ಡಾ.ರಮಣರಾವ್ ಸಮಾಜಸೇವೆಯ ಬಗ್ಗೆ ನಿಮಗೆಷ್ಟು ಗೊತ್ತು...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪುನೀತ್ ಗೆ ಚಿಕಿತ್ಸೆ ನೀಡಿದ ಡಾ.ರಮಣರಾವ್ ಸಮಾಜಸೇವೆಯ ಬಗ್ಗೆ ನಿಮಗೆಷ್ಟು ಗೊತ್ತು…?

Radhakrishna Anegundi by Radhakrishna Anegundi
05-11-21, 3 : 37 pm
in ಟಾಪ್ ನ್ಯೂಸ್
puneeth ramanarao
Share on FacebookShare on TwitterWhatsAppTelegram

ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ಸಾವು ಇದೀಗ ವಿವಾದಕ್ಕೆ ತಿರುಗಿದೆ. ಕುಟುಂಬ ಸದಸ್ಯರೇ ಈ ಬಗ್ಗೆ ತಗಾದೆ ತೆಗೆದಿಲ್ಲ, ಹಾಗಿದ್ದ ಮೇಲೂ ಪ್ರಚಾರದ ಹುಚ್ಚಿಗೆ ಬಿದ್ದಿರುವ ಕೆಲ ಸಂಘಟನೆಗಳು ಡಾ. ರಾಜ್ ಕುಮಾರ್ ಕುಟುಂಬದ ಫ್ಯಾಮಿಲಿ ಡಾಕ್ಟರ್ ರಮಣರಾವ್ ಅವರನ್ನು ಬಂಧಿಸಿ ಅನ್ನುವ ಹೇಳಿಕೆ ಕೊಟ್ಟಿದೆ. ಇದಕ್ಕೆ ಸಾಥ್ ಕೊಟ್ಟಿರುವ ಕೆಲ ಸುದ್ದಿವಾಹಿನಿಗಳು ಡಾ. ರಮಣರಾವ್ ತಲೆಮರೆಸಿಕೊಂಡಿದ್ದಾರೆ, ಪರಾರಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡುತ್ತಿದೆ.

ಪುನೀತ್ ಅವರ ಸಾವಿನ ಬಗ್ಗೆ ಅನುಮಾನ ಇದ್ದವರು ನೇರವಾಗಿ ಪೊಲೀಸ್ ಠಾಣೆ ಅಥವಾ ನ್ಯಾಯಾಲಯ ಮೆಟ್ಟಿಲು ಹತ್ತಬೇಕೇ ಹೊರತು, ಬೀದಿಗಳಲ್ಲಿ ಪ್ರತಿಭಟನೆ ಮಾಡುವುದಲ್ಲ, ನ್ಯೂಸ್ ಚಾನೆಲ್ ಸ್ಟುಡಿಯೋದಲ್ಲಿ ಕಿರುಚಾಡುವುದಲ್ಲ.

ಡಾ.ರಮಣರಾವ್ ಏನು ಅನ್ನುವುದು ಅವರನ್ನು ಹತ್ತಿರದಿಂದ ಬಲ್ಲ ಪ್ರತಿಯೊಬ್ಬರು ಅವರ ಬಗ್ಗೆ ಗೊತ್ತಿದೆ. ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಸೆಲೆಬ್ರೆಟಿಗಳ ಫ್ಯಾಮಿಲಿ ವೈದ್ಯರಾಗಿ ಡಾ. ರಮಣರಾವ್ ಗುರುತಿಸಿಕೊಂಡಿದ್ದರೂ ಜನಸಾಮಾನ್ಯರನ್ನು ಅವರು ಮರೆತಿಲ್ಲ. ಕಷ್ಟ ಎಂದು ಹೋದವರಿಗೆ ಸದಾ ಕಾಲ ಸ್ಪಂದಿಸುವ ವಿಶಾಲ ಹೃದಯಿ ಡಾ.ರಮಣರಾವ್.

dr ramanarao3

ಮಾತ್ರವಲ್ಲದೆ ಕಳೆದ ಕಳೆದ 48 ವರ್ಷಗಳಿಂದ ಬೆಂಗಳೂರು ಹೊರವಲಯದ ಟಿ.ಬೇಗೂರು ಎಂಬಲ್ಲಿ ಸಂಡೇ ಕ್ಲಿನಿಕ್ ನಡೆಸುತ್ತಿರುವ ರಮಣರಾವ್ ಸುತ್ತಮುತ್ತಲ ಹಳ್ಳಿಯ ಜನರಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಅವತ್ತು ಬಂದ ರೋಗಿಗಳಿಗೆ ಮದ್ದು ಮಾತ್ರವಲ್ಲ ಊಟವೂ ಉಚಿತವಾಗಿರುತ್ತದೆ. ಇವರ ಇದೇ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಡಾ.ರಮಣರಾವ್ ತಲೆಮರೆಸಿಕೊಂಡಿದ್ದಾರೆ ಎಂದು ದೂರುವ ಮಂದಿ, ಪ್ರಚಾರಕ್ಕಾಗಿ ಉಚಿತ ಕ್ಲಿನಿಕ್ ನಡೆಸುತ್ತಾರೆ ಎಂದು ದೂರಬಹುದು. ಈ ಉಚಿತ ಕ್ಲಿನಿಕ್ ಅನ್ನು ಡಾ. ರಮಣರಾವ್ MBBS ಪಾಸ್ ಆದ ಮರು ದಿನವೇ ಪ್ರಾರಂಭಿಸಲಾಗಿತ್ತು. ಡಾ. ರಮಣರಾವ್ ತಂದೆಯವರೇ ಇದನ್ನು ಉದ್ಘಾಟಿಸಿದ್ದರು. ಅವತ್ತು ದಿನಕ್ಕೆ 4 ರಿಂದ 5 ಜನ ರೋಗಿಗಳು ಮಾತ್ರ ಬರ್ತಾ ಇದ್ರು. ಆದರೆ ಇವತ್ತು ದಿನಕ್ಕೆ ಸಾವಿರ ಜನ ಬರ್ತಾರೆ ಅಂದ್ರೆ ಡಾ. ರಮಣರಾವ್ ಕೈಗುಣ ಹೇಗಿರಬೇಕು.

dr ramanarao2

ಇನ್ನು ರಮಣರಾವ್ ಅವರ ಉಚಿತ ಕ್ಲಿನಿಕ್ ಗೆ ಟಿ.ಬೇಗೂರಿನ 100 – 110 ಕಿಲೋ ಮೀಟರ್ ದೂರದಿಂದ ಜನ ಬರ್ತಾರೆ. ಶನಿವಾರ ರಾತ್ರಿ ಬಂದು ಕ್ಯೂ ನಿಲ್ಲುತ್ತಾರೆ. ಭಾನುವಾರ 4 ಗಂಟೆಯ ಹೊತ್ತಿಗೆ ಕ್ಯೂನಲ್ಲಿ ನಿಂತವರ ಸಂಖ್ಯೆ 400 ದಾಟಿರುತ್ತದೆ. ಇಷ್ಟೆಲ್ಲಾ ಜನರಿಗೆ ಉಚಿತ ಚಿಕಿತ್ಸೆ ನೀಡಬೇಕು ಅಂದ್ರೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ.

dr ramanarao1

ಸಮಾಜದ ಬಗ್ಗೆ, ಬಡವರ ಬಗ್ಗೆ, ಗ್ರಾಮೀಣ ಮಂದಿಯ ಬಗ್ಗೆ ಇಷ್ಟೊಂದು ಪ್ರೀತಿ ಇಟ್ಟುಕೊಂಡಿರುವ ಡಾ. ರಮಣರಾವ್ ಪುನೀತ್ ಆರೋಗ್ಯ ವಿಚಾರದಲ್ಲಿ ಆಟವಾಡಿದ್ರು, ಅವರು ಪರಾರಿಯಾಗಿದ್ದಾರೆ ಎಂದು ದೂರುತ್ತೇವೆ ಅಂದ್ರೆ ನಮ್ಮ ಸ್ಥಿತಿ ಎಲ್ಲಿಗೆ ತಲುಪಿದೆ. ಹೀಗೆ ದೂರುವ ಮಂದಿ ಡಾ. ರಮಣರಾವ್ ಅವರ ಸಮಾಜಸೇವೆಯನ್ನು ತಿಳಿದುಕೊಂಡು ಬರುವುದು ಉತ್ತಮ.

dr ramanarao
Tags: FEATUREDpuneeth
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್