crossorigin="anonymous"> ವಾಖೆಂಡೆ ನಾದಿನಿ ವಿಚಾರಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿದ ಸಚಿವ ನವಾಬ್ ಮಲಿಕ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಾಖೆಂಡೆ ನಾದಿನಿ ವಿಚಾರಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿದ ಸಚಿವ ನವಾಬ್ ಮಲಿಕ್

ಸಚಿವಾಲಯದ ಕೆಲಸ ಮರೆತಿರುವ ನವಾಬ್ ದಿನಾ ಬೆಳಗಾದ್ರೆ ಸಮೀರ್ ವಾಖೆಂಡೆ ಜಪ ಶುರುವಿಟ್ಟುಕೊಳ್ತಾರೆ.

Radhakrishna Anegundi by Radhakrishna Anegundi
08-11-21, 7 : 01 pm
in ದೇಶ
Is your sister-in-law involved in drug business? Nawab Malik asks Sameer Wankhede
Share on FacebookShare on TwitterWhatsAppTelegram

ಮುಂಬೈ : ಪುತ್ರನ ಡ್ರಗ್ಸ್ ಪ್ರಕರಣದ ಬಗ್ಗೆ ಶಾರುಖ್ ಖಾನ್ ಕೂಡಾ ಇಷ್ಟೊಂದು ತಲೆ ಕೆಡಿಸಿಕೊಂಡಿರಲು ಸಾಧ್ಯವಿಲ್ಲ. ಆದರೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಮಾತ್ರ ಖಾನ್ ಗಿಂತ ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ. ತಮ್ಮ ಸಚಿವಾಲಯದ ಕಡತ ಕಾರ್ಯಗಳ ಬಗ್ಗೆ ಇಷ್ಟೊಂದು ತಲೆ ಕೆಡಿಸಿಕೊಂಡಿದ್ರೆ ವಾಣಿಜ್ಯ ನಗರಿ ಉದ್ಧಾರವಾದ್ರು ಆಗಿರುತ್ತಿತ್ತು. ಸಚಿವಾಲಯದ ಕೆಲಸ ಮರೆತಿರುವ ನವಾಬ್ ದಿನಾ ಬೆಳಗಾದ್ರೆ ಸಮೀರ್ ವಾಖೆಂಡೆ ಜಪ ಶುರುವಿಟ್ಟುಕೊಳ್ತಾರೆ.

ಇದನ್ನೂ ಓದಿ : ಅಯ್ಯೋ ದೇವರೇ… ದೆಹಲಿಯಲ್ಲೂ ತಮ್ಮ ಬುದ್ದಿ ಬಿಡಲಿಲ್ಲ ಅಕ್ಷರ ಸಂತ ಹರೇಕಳ ಹಾಜಬ್ಬ

ಶಾರುಖ್ ಖಾನ್ ಪುತ್ರನ ಡ್ರಗ್ಸ್ ಪ್ರಕರಣದ ಸರಿ ತಪ್ಪುಗಳನ್ನು ತೀರ್ಮಾನಿಸಲು ನ್ಯಾಯಾಲಯವಿದ್ದರೂ, ನವಾಬ್ ಮಲಿಕ್ ಮಾತ್ರ ವಾಖೆಂಡೆ ಮೇಲೆ ಕೆಸರೆರಚುವುದನ್ನು ಮುಂದುವರಿಸಿದ್ದಾರೆ, ವಾಖೆಂಡೆ ಖಾಸಗಿ ವಿಚಾರಗಳನ್ನು ಕೆದಕುವ ಮೂಲಕ ತಮ್ಮ ಮುಖವಾಡ ಕಳಚಿರುವ ನವಾಬ್ ಮಲಿಕ್ ಇದೀಗ ವಾಖೆಂಡೆ ನಾದಿನಿ ವಿಚಾರ ಕೆದಕಿದ್ದಾರೆ.

ಇದನ್ನೂ ಓದಿ : ದಶಕಗಳ ವೈರತ್ವ ಮರೆತು ಭೇಟಿಯಾದ ಅನಂತ ಕುಮಾರ್ ಹೆಗಡೆ ಮತ್ತು ಅನಂದ್ ಅಸ್ನೋಟಿಕರ್

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಡ್ರಗ್ಸ್‌ ದಂಧೆಯಲ್ಲಿ ನಿಮ್ಮ ನಾದಿನಿಯೂ ಭಾಗಿಯಾಗಿದ್ದಾರೆಯೇ,’ಸಮೀರ್ ದಾವೂದ್ ವಾಂಖೆಡೆ ನಿಮ್ಮ ನಾದಿನಿ ಹರ್ಷದಾ ದಿನಾನಾಥ್‌ ರೆಡ್ಕರ್‌ ಅವರು ಡ್ರಗ್ಸ್ ವಹಿವಾಟಿನಲ್ಲಿ ತೊಡಗಿದ್ದಾರೆಯೇ. ಅವರ ವಿರುದ್ಧದ ಪ್ರಕರಣವೊಂದು ಪುಣೆ ನ್ಯಾಯಾಲಯದಲ್ಲಿದೆ. ಇದಕ್ಕೆ ನೀವು ಉತ್ತರಿಸಬೇಕು ಎಂದು ಪ್ರಕರಣದ ಬಗ್ಗೆ ದಾಖಲೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಮಂಗಳೂರಿನಲ್ಲಿ ಮರಳು ತೆಗೆಯಲು ಅನುಮತಿ… ಆದರೆ ಷರತ್ತುಗಳು ಅನ್ವಯಿಸುತ್ತದೆ

ಆದರೆ ಇದಕ್ಕೆ ಖಡಕ್ಕ್ ಉತ್ತರ ಕೊಟ್ಟಿರುವ NCB ಅಧಿಕಾರಿಯೊಬ್ಬರು ಹರ್ಷದಾ ದಿನಾನಾಥ್‌ ರೆಡ್ಕರ್‌ ವಿರುದ್ಧ ಪ್ರಕರಣ ಜನವರಿ 2008ರಲ್ಲಿ ದಾಖಲಾಗಿದೆ. ಆದರೆ ವಾಂಖೆಡೆ ಸೇವೆಗೆ ಸೇರಿದ್ದು ಸೆಪ್ಟೆಂಬರ್ 2008. ಮಾತ್ರವಲ್ಲದೆ ಹರ್ಷದಾ ದಿನಾನಾಥ್‌ ರೆಡ್ಕರ್‌ ಅವರ ಸಹೋದರಿಯನ್ನು ವಾಂಖೆಡೆ  ಮದುವೆಯಾಗಿದ್ದು 2017ರಲ್ಲಿ ಅನ್ನುವ ಮೂಲಕ ನವಾಬ್ ಮಲಿಕ್ ಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ : ಶಾಲಾ ಮಕ್ಕಳಿಗೆ ಸಿಹಿ ಸುದ್ದಿ : ಬೊಮ್ಮಾಯಿ ಅಂಕಲ್ ಮನಸ್ಸು ಮಾಡುವುದೊಂದೇ ಬಾಕಿ

Sameer Dawood Wankhede, is your sister-in-law Harshada Dinanath Redkar involved in the drug business ?
You must answer because her case is pending before the Pune court.
Here is the proof pic.twitter.com/FAiTys156F

— Nawab Malik نواب ملک नवाब मलिक (@nawabmalikncp) November 8, 2021
Tags: MAINsameer wankhede
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್